• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ 35 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.
ಶಾಸಕರಾಗಿ ದರ್ಶನ್ ಪುಟ್ಟಣ್ಣಯ್ಯ 12ನೇ ಬಾರಿಗೆ ಅಮೆರಿಕಕ್ಕೆ
ಶಾಸಕರು ಪತ್ನಿ ಆರೋಗ್ಯ ಸಮಸ್ಯೆ ನಿವಾರಣೆಗೆ ಪದೇ ಪದೇ ಅಮೆರಿಕಕ್ಕೆ ತೆರಳುವ ಬದಲು ಕುಟುಂಬವನ್ನೇ ಭಾರತಕ್ಕೆ ಕರೆತಂದು ಚಿಕಿತ್ಸೆ ಕೊಡಿಸಬಹುದಲ್ಲವೇ. ಶಾಸಕರು ವಿದೇಶಕ್ಕೆ ತೆರಳಿದಾಗ ಅಧಿಕಾರಿಗಳದ್ದೇ ಕಾರುಬಾರಾಗುತ್ತಿದೆ. ಯಾರು ಹೇಳೋರು ಕೇಳೋರು ಇಲ್ಲದಂತಾಗುತ್ತಿದೆ.
ಪೊಲೀಸರು, ತಾಲೂಕು ಆಡಳಿತದ ವಿರುದ್ಧ ದಸಂಸ ಕಾರ್ಯಕರ್ತರ ಪ್ರತಿಭಟನೆ
ತಾಲೂಕಿನಲ್ಲಿ ಪರಿಶಿಷ್ಟ ಜಾತಿ ವರ್ಗಗಳ ಜನರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಇದನ್ನು ತಡೆಯುವಲ್ಲಿ ಡಿವೈಎಸ್‌ಪಿ ಚಲುವರಾಜು ಮತ್ತು ಪಟ್ಟಣ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ವಿಫಲರಾಗಿದ್ದಾರೆ.
ಅಣ್ಣೂರು ಗ್ರಾಮ ಪಂಚಾಯ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನ ಪ್ರಶಸ್ತಿ ಪ್ರದಾನ
ಗ್ರಾಪಂ ವ್ಯಾಪ್ತಿಯ ಅಧಿಕ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಬಾಕಿ ಉಳಿದಿರುವ ಪ್ರಕರಣ ಇತ್ಯರ್ಥಕ್ಕೆ ವಕೀಲರು ಸಹಕಾರ ಅಗತ್ಯ: ನ್ಯಾ.ಆನಂದ್
ವಕೀಲರು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಿದರಷ್ಟೇ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಲು ಸಾಧ್ಯ. ಆದ್ದರಿಂದ ಅತಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಮೂಲಕ ನಾಗಮಂಗಲ ನ್ಯಾಯಾಲಯವು ಜಿಲ್ಲೆಯಲ್ಲಿಯೇ ಮೊದಲ ಸ್ಥಾನ ಪಡೆದು ಮಂಡ್ಯ ಜಿಲ್ಲೆ ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಮುಂಬರುವ ಲೋಕ ದಾಲತ್‌ನಲ್ಲಿ ಎಲ್ಲ ವಕೀಲರೂ ಕೈಜೋಡಿಸಬೇಕು ಎಂದರು.
ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‌ ಸ್ಥಗಿತ
ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾದಲ್ಲಿ, ಪಕ್ಷಿಗಳ ಗೂಡು ಸೇರಿದಂತೆ ಮರಿಗಳಿಗೆ ಹಾನಿ ಸಾಧ್ಯತೆ ಹೆಚ್ಚಾಗಿವೆ. ಪ್ರವಾಹದ ಆತಂಕದಿಂದ ಪಕ್ಷಿಧಾಮದಲ್ಲಿ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ.
ಕೇಂದ್ರದ ಸಿಎಸ್ ಆರ್ ಅನುದಾನದಲ್ಲಿ ಪುರಸಭೆಗೆ 175 ಕೋಟಿ ರು. ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಆಗ್ರಹ
ಪುರಸಭೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಸರ್ವ ಪಕ್ಷದ ಸದಸ್ಯರು ನೀಡಿರುವ ಮನವಿ ಸ್ವೀಕರಿಸಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಅನುದಾನ ನೀಡುತ್ತೇನೆ. ಜತೆಗೆ ಪೌರ ಸನ್ಮಾನ ಕಾರ್‍ಯಕ್ರಮಕ್ಕೂ ದಿನಾಂಕ ನಿಗದಿಪಡಿಸಲಾಗುವುದು.
ಶಾಸಕ ಪಿ.ರವಿಕುಮಾರ್ ಕ್ಷಮೆಯಾಚಿಸದಿದ್ದರೆ ಉಗ್ರ ಪ್ರತಿಭಟನೆ: ಡಾ.ಇಂದ್ರೇಶ್
ಪಿ.ರವಿಕುಮಾರ್ ಅವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಕನಿಷ್ಠ ಗೌರವ ಇಟ್ಟುಕೊಂಡು ಮಾತನಾಡಬೇಕು. ಆರ್. ಅಶೋಕ್ ಅವರಿಗೆ ಮುಠ್ಠಾಳ, ಆಫ್ ಮೆಂಟಲ್ ಅಂತೆಲ್ಲಾ ಮಾತನಾಡಿದ್ದಾರೆ.
ಕನಗನಮರಡಿ ಡೈರಿ ಅಧ್ಯಕ್ಷರಾಗಿ ಸುರೇಶ್ ಅವಿರೋಧ ಆಯ್ಕೆ
ಡೈರಿ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಗ್ರಾಮದ ಮುಖಂಡರು ಸೇರಿ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರಪಡೆದು ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.
ಕಂದಾಯ ಇಲಾಖೆ, ತಾಪಂನಲ್ಲಿ ದೂರು ಸ್ವೀಕಾರ ಕೇಂದ್ರ ಸ್ಥಾಪನೆಗೆ ಸಿಆರ್‌ಎಸ್‌ ಆದೇಶ
ಅಕ್ರಮ ಸಕ್ರಮ ಸಮಸ್ಯೆ ಪರಿಹಾರಕ್ಕಾಗಿ ‘ಎ’ ಖಾತೆ, ‘ಬಿ’ ಖಾತೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದೇವೆ. ಯಾವುದೇ ದಾಖಲೆಗಳನ್ನು ಮಾರ್ಪಡಿಸಲು ಒಂದಷ್ಟು ಸಮಯ ಬೇಕಾಗುತ್ತದೆ. ಪಂಚಾಯತ್ ರಾಜ್, ಕಂದಾಯ ಮತ್ತು ನಗರಾಭಿವೃದ್ಧಿ ಇಲಖೆಯಲ್ಲಿ ಸಾಕಷ್ಟು ಅಕ್ರಮ-ಸಕ್ರಮ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರೋಪಾಯ ಕಂಡು ಹಿಡಿಯುವ ಪ್ರಯತ್ನ ಮಾಡಲಾಗುತ್ತಿದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved