• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪಕ್ಷ ಶಾಸಕರ ಕ್ಷೇತ್ರಗಳಿಗೂ ಸರ್ಕಾರ ಅನುದಾನ ನೀಡಲಿ: ಎಚ್.ಟಿ.ಮಂಜು ಆಗ್ರಹ
2021-22ರಲ್ಲಿ ಭಾರೀ ಮಳೆಗೆ ತಾಲೂಕಿನ ಹಲವು ಕೆರೆಗಳು ಒಡೆದು ಹೋಗಿವೆ. 40ಕ್ಕೂ ಹೆಚ್ಚು ಕಟ್ಟೆಗಳಿಗೆ ಹಾನಿಯಾಗಿದೆ. ಆದರೆ, ಸರ್ಕಾರ ಇದುವರೆಗೂ ಇವುಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಸರ್ಕಾರದ ಗಮನ ಸೆಳೆದರೂ ಸ್ಪಂದಿಸುತ್ತಿಲ್ಲ.
ತಮಿಳು ಕಾಲೋನಿ ವಿವಾದ; ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ: ಜೆ.ರಾಮಯ್ಯ
ಕೆಆರ್‌ಎಸ್, ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಕಲ್ಲು ಕಟ್ಟಡ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣಕ್ಕೆ ತಮಿಳುನಾಡಿನಿಂದ ಕೂಲಿ ಕಾರ್ಮಿಕರಾಗಿ ಬಂದಿದ್ದ ಜನರಿಗೆ ಜಾಗವನ್ನು ಮಹಾರಾಜರು ನೀಡಿದ್ದರು. ಎಂಟು ದಶಕಗಳಿಂದಲೂ ಆ ಜಾಗದಲ್ಲೇ ತಮಿಳು ನಿವಾಸಿಗಳು ವಾಸವಾಗಿದ್ದಾರೆ.
ಶಾಸಕ ರಮೇಶ್‌ ಬಂಡಿಸಿದ್ದೇಗೌಡ ವಿರುದ್ಧ ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ
ಶಾಸಕ ರಮೇಶ ಬಂಡಿಸಿದ್ದೇಗೌಡರ ವಿರುದ್ಧ 420 ಕೇಸ್ ದಾಖಲಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಒಂದಾದರು ಎಂಬ ಒಂದೇ ಒಂದು ಕಾರಣಕ್ಕೆ ಮುಸಲ್ಮಾನರು ಮತ ಹಾಕಿ ಗೆಲ್ಲಿಸಿದ್ದಾರೆ. ಆದರೆ, ಅವರು ಕಾಂಗ್ರೆಸ್ ಮಾತ್ರವಲ್ಲದೆ ದೇಶದ ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ.
ಡಿಸೆಂಬರ್ 18ರಿಂದ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ರ ಜಯಂತಿ
ಸರ್ವಧರ್ಮದವರು ಒಗ್ಗೂಡಿ ಡಿ.18ರಿಂದ ಮಳವಳ್ಳಿಯಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ರ ಜಯಂತಿಯನ್ನು ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು. ಜಯಂತಿಯಲ್ಲಿ ಉಳಿದ ಹಣದ ಜೊತೆಗೆ ಮಠದ ಅನುದಾನದಲ್ಲಿ ತಾಲೂಕಿನ ಐತಿಹಾಸಿಕ ಸ್ಥಳವೊಂದನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
ರಾಜ್ಯ ಬೀಜ ನಿಗಮದಿಂದ ಶಾಲೆಗಳಿಗೆ ಡಿಜಿಟಲ್ ಬೋರ್ಡ್‌ಗಳ ಪೂರೈಕೆ: ಚಲುವರಾಯಸ್ವಾಮಿ
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಆವಿಷ್ಕಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಮೂಲಕ ಪಾಠ ಪ್ರವಚನ ಕಲಿಸಿದರೆ ಶೈಕ್ಷಣಿಕವಾಗಿ ಮತ್ತಷ್ಟು ಪ್ರಗತಿ ಸಾಧಿಸಲು ಅನುಕೂಲವಾಗುತ್ತದೆಂಬ ಉದ್ದೇಶದಿಂದ ರಾಜ್ಯ ಬೀಜ ನಿಗಮದ ಸಿಎಸ್‌ಆರ್ ನಿಧಿಯಿಂದ ಆಯ್ದ 10 ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಬೋರ್ಡ್‌ಗಳನ್ನು ನೀಡಲಾಗುತ್ತಿದೆ.
‘ಕೈ’ ನಾಯಕ ಸ್ಟಾರ್‌ ಚಂದ್ರುಗೆ ಜನಸೇವೆ ಮಾಡುವ ಅವಕಾಶ ಸಿಗಲಿ
ಸ್ಟಾರ್ ಚಂದ್ರು ಅವರು ಜನಸೇವೆ ಮಾಡುವ ಉದ್ದೇಶ ಅವರಲ್ಲಿತ್ತು. ಈಗಾಗಲೇ ಅವರು ಜನಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ. ಮುಂದಿನ ದಿನಗಳಲ್ಲಿ ಜನರ ಸೇವೆ ಮಾಡುವ ಅಧಿಕಾರ ಅವರಿಗೆ ಮಂಡ್ಯದಲ್ಲಿ ಸಿಗಲಿ.
ಅನಾಥೆಯ ಜೀವನ ನಿರ್ವಹಣೆಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ
ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಎಂಬ ಉದ್ದೇಶದಿಂದ ಎನ್.ಸರಸ್ವತಿ ಹಾಗೂ ಮಂಡ್ಯ ಅನನ್ಯ ಹಾರ್ಟ್ ಸಂಸ್ಥೆಯ ಅಧ್ಯಕ್ಷೆ ಅನುಪಮಾ ಅವರು ತಲಾ ಒಂದೊಂದು ಹೊಲಿಗೆ ಯಂತ್ರಗಳನ್ನು ಇಬ್ಬರು ಫಲಾನುಭವಿಗಳಿಗೆ ವಿತರಿಸಿದ್ದಾರೆ. ಅವರ ಈ ಸಾಮಾಜಿಕ ಸೇವೆ ಮೆಚ್ಚುವಂತದ್ದು.
ಇಂದಿನ ಕೃಷಿ ಸಚಿವರ ಸಭೆಗೆ ವಿವಿಧ ಸಂಘಟನೆಗಳಿಂದ ಬಹಿಷ್ಕಾರ
ಕೃಷ್ಣರಾಜಸಾಗರ ಅಣೆಕಟ್ಟು ಬಳಿ ರಾಜ್ಯ ಸರ್ಕಾರ ಜಾರಿಗೊಳಿಸಲುದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆಗಳಿಗೆ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಸರ್ವಾನುಮತದ ವಿರೋಧ ವ್ಯಕ್ತಪಡಿಸಿದ್ದು, (ಜೂ.೨೫) ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕರೆದಿರುವ ಸಭೆಯನ್ನು ಬಹಿಷ್ಕರಿಸಲು ರೈತ, ದಲಿತ, ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.
ಟಿಎಪಿಸಿಎಂಎಸ್‌ ವಾಣಿಜ್ಯ ಮಳಿಗೆ ಉದ್ಘಾಟಿಸಿದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು
ಟಿಎಪಿಸಿಎಂಎಸ್ ಸಂಸ್ಥೆಯಿಂದ ನಿರ್ಮಿಸಿರುವ 16 ಮಳಿಗೆಗಳ ಪೈಕಿ 14 ಮಳಿಗೆಗಳನ್ನು ಹೀಗಾಗಲೆ ಟೆಂಡರ್ ಪ್ರಕ್ರಿಯೆ ಮೂಲಕ ಹರಾಜು ನಡೆಸಲಾಗಿದೆ. ಹರಾಜು ಮೂಲಕ ಪಡೆದುಕೊಂಡಿರುವ ಬಾಡಿಗೆದಾರರು ಮುಂದಿನ ದಿನಗಳಲ್ಲಿ ವ್ಯಾಪಾರ ವಹಿವಾಟು ನಡೆಸಬಹುದು.
ದೂರುಗಳಿಗೆ ಅಧಿಕಾರಿಗಳಿಂದ ಸ್ಪಂದನೆಯೇ ಇಲ್ಲ..!
ಇದೊಂದು ಸೆಸ್ಕಾಂ ಕಂಪನಿ ನಡೆಸುವ ಕಾಟಾಚಾರದ ಜನಸಂಪರ್ಕ ಸಭೆ. ಇಲ್ಲಿ ರೈತರಿಂದ ಬರುವ ದೂರುಗಳಿಗೆ ಸ್ಪಂದನೆಯೇ ಸಿಗುವುದಿಲ್ಲ. ಮೂರು ತಿಂಗಳಿಗೊಮ್ಮೆ ನಡೆಯುವ ಜನಸಂಪರ್ಕ ಸಭೆಯ ಬಗ್ಗೆ ಯಾರಿಗೂ ಮಾಹಿತಿಯೇ ಇರುವುದಿಲ್ಲ, ಬೆರಳೆಣಿಕೆಯಷ್ಟು ಜನ ಮಾತ್ರ ಸಭೆಗೆ ಬಂದು ಹೋಗುತ್ತಾರೆ. ಸಭೆ ಮುಗಿಸಿ ಅಧಿಕಾರಿಗಳೂ ಸುಮ್ಮನಾಗುತ್ತಾರೆ. ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿಯುತ್ತಿವೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved