• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಪ್ರಬಲರು ಸಾರ್ವಜನಿಕ ಸೇವೆಗಳಲ್ಲಿ ತೊಡಗಬೇಕು: ಚಲುವರಾಯಸ್ವಾಮಿ
ಎಲ್ಲವನ್ನೂ ಸರ್ಕಾರದಿಂದಲೇ ಮಾಡಲು ಸಾಧ್ಯವಿಲ್ಲ. ಉದ್ದಿಮೆದಾರರು ಮತ್ತು ಆರ್ಥಿಕವಾಗಿ ಸಬಲರಾಗಿರುವವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮುದಾಯದ ಸಹಕಾರವಿದ್ದರೆ ಸರ್ಕಾರದ ಮೇಲಿನ ಒತ್ತಡ ಕಡಿಮೆಯಾಗುತ್ತದೆ.
ಅತಿಕ್ರಮಣ ರಸ್ತೆ ತೆರವಿಗೆ ಒತ್ತಾಯಿಸಿ ಬಸವನಪುರ ಗ್ರಾಮಸ್ಥರ ಪ್ರತಿಭಟನೆ
ಮದ ರಸ್ತೆಯನ್ನು ಕೆಲವು ಜಮೀನಿನ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸುವಂತೆ ತಾಲೂಕು ಕಚೇರಿ ಎದುರು ಹಲವು ಬಾರಿ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಿದರೂ ಸಹ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ.
ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ಸಚಿವರು, ಶಾಸಕರಿಂದ ಕಾಮಗಾರಿಗಳ ಉದ್ಘಾಟನೆ
ಅಕ್ಕಿಹೆಬ್ಬಾಳು ಬಸ್ ನಿಲ್ದಾಣದ ಮುಖ್ಯ ಕಟ್ಟಡದಲ್ಲಿ 3 ವಾಣಿಜ್ಯ ಮಳಿಗೆಗಳು, 01 ಉಪಹಾರಗೃಹ, ಸಂಚಾರ ನಿಯಂತ್ರಕರ ಕೊಠಡಿ, ಮಹಿಳಾ ವಿಶ್ರಾಂತಿ ಕೊಠಡಿ, ಆಸನಗಳ ವ್ಯವಸ್ಥೆ, ಕುಡಿವ ನೀರಿನ ಸೌಲಭ್ಯ ಮತ್ತು ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.
ಮಕ್ಕಳಲ್ಲಿ ಅತಿಸಾರ ಭೇದಿ ತಡೆಯಲು ಅರಿವು ಅಗತ್ಯ: ಎಸ್.ಡಿ.ಬೆನ್ನೂರ್
ಬೇಸಿಗೆ ಮುಗಿಯುವ ಹಂತ, ಮಳೆಗಾಲ ಆರಂಭದಲ್ಲಿ ಕಂಡು ಬರುವ ಅತಿಸಾರ ಭೇದಿಯಿಂದ ದೇಶದಲ್ಲಿ ಲಕ್ಷಾಂತರ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಕಾಯಿಲೆ ನಿಯಂತ್ರಣ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಬಿಜೆಪಿ ಸಂಸ್ಥಾಪಕ ಶ್ಯಾಂ ಪ್ರಕಾಶ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಬಿಜೆಪಿ ಪಕ್ಷವನ್ನು ಕಟ್ಟಿ ದೇಶವನ್ನು ಭದ್ರ ಬುನಾದಿ ಹಾಕಿದ ಶ್ಯಾಂ ಪ್ರಕಾಶ್ ಮುಖರ್ಜಿ ಅವರ ನೆನಪು ಹಾಗೂ ಮೋದಿ ಸರ್ಕಾರದ ಆಡಳಿತ ವೈಕರಿ ಕುರಿತಾಗಿ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ವಿವರಗಳನ್ನು ಈ ಮೂಲಕ ಜನರಲ್ಲಿ ತಲುಪಿಸುವ ಕೆಲಸ ಮಾಡಲಾಗುತ್ತದೆ.
ಮುಜರಾಯಿ ದೇಗುಲ ಜಾಗ ಅನ್ಯಧರ್ಮೀಯರ ಹೆಸರಿಗೆ ಖಾತೆ
ಶ್ರೀವೀರಭದ್ರೇಶ್ವರ ಸ್ವಾಮಿ ದೇವಾಲಯ ಗಂಗರ ಕಾಲದ ದೇವಸ್ಥಾನ. ಈ ದೇವಸ್ಥಾನಕ್ಕೆ ಸೇರಿದ ಜಾಗಕ್ಕೆ ಸಂಬಂಧಿಸಿದ ದಾಖಲಾತಿಗಳು ೧೯೭೦-೭೧ರಲ್ಲೇ ಮುಜರಾಯಿ ಇಲಾಖೆಗೆ ಸೇರಿದ್ದಾಗಿದೆ ಎಂದು ಸ್ವತಃ ತಹಸೀಲ್ದಾರ್ ಅವರೇ ಹಿಂಬರಹ ಕೊಟ್ಟಿದ್ದಾರೆ. ಆದರೂ ಈ ಜಮೀನು ಅನ್ಯ ಕೋಮಿನವರ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದಾದರೂ ಹೇಗೆ ಮತ್ತು ಏಕೆ..?.
ಮನೆ ಬಿಟ್ಟು ಬಂದ ವೃದ್ಧೆಗೆ ಅನಾಥಾಶ್ರಮದಲ್ಲಿ ಆಶ್ರಯ
ಮನೆಬಿಟ್ಟು ಬಂದಿದ್ದ ವೃದ್ಧೆಯೊಬ್ಬಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ರಕ್ಷಿಸಿ ಮಾನವೀಯತೆ ಮೆರೆದಿರರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕು ಅತ್ತಿಹಳ್ಳಿ ಗ್ರಾಮದ ರುದ್ರಮ್ಮ (೭೫) ಮನೆ ಬಿಟ್ಟು ಬಂದಿರುವ ವೃದ್ಧೆ.
ಡಾ.ಎಚ್.ಎಸ್.ವೆಂಕಟೇಶಮೂರ್ತಿ ಸ್ವಯಂಭೂ ಕವಿ: ಬಿ.ಆರ್.ಲಕ್ಷ್ಮಣರಾವ್
ಕನ್ನಡ ಕಾವ್ಯ ಪರಂಪರೆಯಲ್ಲಿ ಭದ್ರವಾಗಿ ಬೇರೂರಿ ಅದರ ಸಾರವನ್ನು ಹೀರಿ ಆಧುನಿಕ ಕಾವ್ಯವೃಕ್ಷವಾಗಿ ಬೆಳೆದು ನಿಂತವರು ಡಾ.ಎಚ್.ಎಸ್.ವೆಂಕಟೇಶಮೂರ್ತಿ. ಆದ್ದರಿಂದ ಅವರ ಕಾವ್ಯಗಳು ದೀರ್ಘಾಯುಷ್ಯ ಕಾವ್ಯಗಳಾಗಿ ಉಳಿದುಕೊಂಡಿವೆ. ವೆಂಕಟೇಶಮೂರ್ತಿ ಅವರು ಕುವೆಂಪು ಕಾಲಕ್ಕೆ ಸೇರಿದ ಕವಿ. ಕುಮಾರವ್ಯಾಸನಿಂದ ಪ್ರಭಾವಿತರಾಗಿದ್ದರು.
ಜೂ.27ರಂದು ಅದ್ಧೂರಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ನಿರ್ಧಾರ
ಕೆಂಪೇಗೌರ ಬೆಂಗಳೂರು ಇಂದು ಕೆಂಪೇಗೌಡರ ಪರಿಕಲ್ಪನೆಯನ್ನು ಮೀರಿ ಬೆಳೆದು ಅಂತಾರಾಷ್ಟ್ರೀಯ ಭೂಪಟದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಇಂತಹ ಮಹಾನ್ ನಾಯಕ ಕೇವಲ ಒಕ್ಕಲಿಗರ ಪ್ರತಿನಿಧಿಯಲ್ಲ. ಸಮಸ್ತ ಸಮುದಾಯಗಳ ಔನತ್ಯಕ್ಕೆ ಶ್ರಮಿಸಿದ ಕೆಂಪೇಗೌಡರು ರಾಜಪ್ರಭುತ್ವಕ್ಕೆ ಆದರ್ಶಪ್ರಾಯರು.
ಮನುಷ್ಯನಷ್ಟೆ ಜಾನುವಾರುಗಳ ಆರೋಗ್ಯವೂ ಮುಖ್ಯ: ಸಚಿವ ಚಲುವರಾಯಸ್ವಾಮಿ
ಕಳೆದ 2 ವರ್ಷದಲ್ಲಿ ತಾಲೂಕಿಗೆ ಮೂರು ಪಶು ಚಿಕಿತ್ಸಾಲಯ ಮಂಜೂರು ಮಾಡಿಸಿ ಉದ್ಘಾಟಿಸಲಾಗಿದೆ. ನನಗೆ ಶಿಕ್ಷಣವೇ ಇಲ್ಲ ಎನ್ನುತ್ತಿದ್ದ ನನಗಿಂತ ಬಹಳ ವಿದ್ಯಾವಂತ ಸಂಭಾವಿತರು 10 ವರ್ಷಗಳ ಕಾಲ ಶಾಸಕರಾಗಿದ್ದರೂ ಕೂಡ ತಾಲೂಕಿಗೆ ಒಂದು ಪಶು ಆಸ್ಪತ್ರೆ ಮಂಜೂರು ಮಾಡಿಸಿದ್ದರೆ ತಿಳಿಸಿ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved