• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖಂಡರ ಒಳಜಗಳ: ಶ್ರೀಉಂತೂರಮ್ಮ ದೇವಿಗೆ ಈ ವರ್ಷವೂ ನಡೆಯದ ಪೂಜೆ
ಶ್ರೀರಂಗಪಟ್ಟಣ ತಾಲೂಕಿನ ಪೀಹಳ್ಳಿಯ ಶ್ರೀಉಂತೂರಮ್ಮ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುವ ವಿಷಯವಾಗಿ ಒಂದೇ ಜನಾಂಗಕ್ಕೆ ಸೇರಿದ ಮುಖಂಡರ ಒಳ ಜಗಳದಿಂದ ಈ ಬಾರಿ ದೇವಿಗೆ ಶಿವರಾತ್ರಿ ಹಬ್ಬದಲ್ಲೂ ಪೂಜೆಯಿಲ್ಲದಂತಾಗಿದೆ.
ಅಂಗನವಾಡಿ ಕಾರ್ಯಕರ್ತರು ಮಾಸಿಕ ಉಳಿತಾಯದ ಕಡೆ ಗಮನ ಹರಿಸಬೇಕು
ಮಾಸಿಕ ಉಳಿತಾಯ, ಕುಟುಂಬ ಬಜೆಟ್ ನಿರ್ವಹಣೆ, ವಿಮೆ ಅವಶ್ಯಕತೆ, ಆದಾಯ ಹೆಚ್ಚಿಸಲು ಕೈಗೊಳ್ಳಬಹುದಾದ ಅವಕಾಶಗಳು, ಸರ್ಕಾರದ ವಿವಿಧ ಯೋಜನೆಗಳು , ಸಾಲ ಸೌಲಭ್ಯ ಹಾಗೂ ಆದಾಯಕ್ಕಿಂತ ಖರ್ಚು ಕಡಿಮೆ ಮಾಡುವ ಮೂಲಕ ಆರ್ಥಿಕ ಶಿಸ್ತು ಬೆಳೆಸಿಕೊಳ್ಳಬೇಕು.
ಮಹಾಶಿವರಾತ್ರಿ: ವಿವಿಧ ದೇಗುಲಗಳಲ್ಲಿ ಶಿವನಾಮ ಸ್ಮರಣೆ
ರಾತ್ರಿಯಿಂದ ಬೆಳಗಿನ ಜಾವದವರೆಗೆ ಪೂಜೆ, ಜಾಗರಣೆ, ವಿವಿಧ ಗ್ರಾಮಗಳಲ್ಲಿ ಯುವಕರು ಇಡೀರಾತ್ರಿ ಕಬಡ್ಡಿ, ವಾಲಿಬಾಲ್, ಷಟಲ್‌ನಂತಹ ವಿವಿಧ ಕ್ರೀಡೆಗಳನ್ನು ಆಯೋಜಿಸಿದ್ದರು. ಪ್ರತಿಮನೆಗಳ ಮುಂದೆ ರಂಗೋಲಿ ಬಿಡಿಸಿ ದೀಪ ಹಚ್ಚಿ ಶಿವನ ಪ್ರಾರ್ಥಿಸಿದರು.
ಮೈಸೂರು ವಿವಿ ಜೊತೆಗೆ ಮಂಡ್ಯ ವಿವಿ ವಿಲೀನ ಬೇಡ: ಎಚ್.ಸಿ.ಮಂಜುನಾಥ ಒತ್ತಾಯ
ಮಂಡ್ಯ ವಿಶ್ವವಿದ್ಯಾಲಯವನ್ನು ವಿಲೀನಗೊಳಿಸದೇ ಪ್ರತ್ಯೇಕವಾಗಿಯೇ ಮುಂದುವರಿಸುವ ಸಲುವಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಶಿಕ್ಷಣ ತಜ್ಞರ ಸಭೆ ಕರೆದು ಜಿಲ್ಲೆಯ ಅಸ್ಮಿತೆಯನ್ನು ಉಳಿಸಬೇಕು.
ಮಹಾಶಿವರಾತ್ರಿ: ವಿಜೃಂಭಣೆಯಿಂದ ನಡೆದ ಶ್ರೀಜಡೆಮುನೇಶ್ವರ ಉತ್ಸವ
ಶ್ರೀಜಡೇಮುನೇಶ್ವರ ಸ್ವಾಮಿ ಕರಗ ಸಹಿತ ಕಂಡಾಯ ಕಗ್ಗಲಿ ಉತ್ಸವದಲ್ಲಿ ಮಹದೇಶ್ವರ, ಕಾಲಭೈರವೇಶ್ವರ, ಚೌಡೇಶ್ವರಿ, ಸಿದ್ದಪ್ಪಾಜಿ, ದೊಡ್ಡಮ್ಮ ತಾಯಿ, ಶನೇಶ್ವರ, ಜಡ ಮುನೇಶ್ವರ ಕರಗಗಳೊಂದಿಗೆ ನೂರಾರು ಭಕ್ತರು ಬಾಯಿಬೀಗ ಹಾಕಿಸಿಕೊಂಡು ಮೆರವಣಿಗೆಯಲ್ಲಿ ಸಾಗಿದರು.
ಕೆ.ಎಂ.ದೊಡ್ಡಿ: ವಿಶ್ವೇಶ್ವರಯ್ಯ ಸೊಸೈಟಿ ಅಧ್ಯಕ್ಷರಾಗಿ ಗಿರೀಶ್ ಆಯ್ಕೆ
ಒಟ್ಟು 13 ನಿರ್ದೇಶಕ ಬಲದ ಸಂಘದ ಅಧ್ಯಕ್ಷ ಸ್ಥಾನಕ್ಕೆ ಗಿರೀಶ್ ಕ್ಯಾತಘಟ್ಟ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ರಾಜೇಶ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಗಳಾದ ಸಹಕಾರ ಇಲಾಖೆ ಅಧಿಕಾರಿ ಸುಮಿತ್ರಾ ಘೋಷಿಸಿದರು.
ಹಲಗೂರು: ಆರೋಗ್ಯ ಶಿಬಿರದ ಪ್ರಯೋಜನ ಪಡೆದ ನೂರಾರು ಮಂದಿ
ಸರ್ಕಾರಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರು ಮತ್ತು ಹಲಗೂರು ಲಯನ್ಸ್ ಕ್ಲಬ್ ಸಂಸ್ಥೆ ಆಶ್ರಯದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ನೂರಾರು ಮಂದಿ ತಪಾಸಣೆಗೊಳಗಾಗಿ ಔಷಧಿ ಪಡೆದುಕೊಂಡರು.
ಬೆಳೆ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಇಂದಿನಿಂದ ರೈತರ ಪ್ರತಿಭಟನೆ: ಪುಟ್ಟೇಗೌಡ
ನೀರು ಹರಿಸಲು ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹೇಮಾವತಿ ಪ್ರದೇಶದ ಯಾವುದೇ ಜನಪ್ರತಿನಿಧಿಗಳು ರೈತರ ಪರ ಧ್ವನಿ ಎತ್ತಿಲ್ಲ. ಹೇಮಾವತಿ ಜಲಾಶಯದಿಂದ ಮೇ-ಜೂನ್ ತಿಂಗಳಲ್ಲಿ ತಮಿಳುನಾಡಿಗೆ ನೀರು ಹರಿಸುವ ಬದಲು ರಾಜ್ಯದ ರೈತರಿಗೆ ನೀರು ಹರಿಸಬೇಕು.
ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಆಶ್ಚರ್ಯ ತಂದಿದೆ: ಶಾಸಕ ಕೆ.ಎಂ.ಉದಯ್
ನನಗೆ ಮನ್ಮುಲ್ ಅಧ್ಯಕ್ಷ ಸ್ಥಾನದ ಮೇಲೆ ಆಸಕ್ತಿ ಇಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ. ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಕಾಲಾವಕಾಶವಿದೆ. ಈ ಬಗ್ಗೆ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ತರುತಿದ್ದಾರೆ ಎಂಬುವುದು ಗೊತ್ತಿಲ್ಲ.
ಮಾ.೧ರಂದು ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನ: ನಾಗೇಶ್
ಶೈಕ್ಷಣಿಕ ಅಧಿವವೇಶನದಲ್ಲಿ ೫ ಸಾವಿರಕ್ಕೂ ಹೆಚ್ಚಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಮಟ್ಟದ ಶಿಕ್ಷಣ, ಪ್ರಾಥಮಿಕ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕ, ತರಗತಿಗೊಬ್ಬ ಶಿಕ್ಷಕರಿರುವಂತೆ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಶಿಕ್ಷಕರ ಬೇಡಿಕೆಗಳನ್ನೂ ಸರ್ಕಾರದ ಮುಂದಿಡಲಾಗುವುದು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved