• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ಎಡದಂಡೆಯ ಮುಖ್ಯ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ಸಚಿವರಿಂದ ಭೂಮಿ ಪೂಜೆ
ಹೇಮಾವತಿ ಎಡದಂಡೆ ನಾಲೆಯ 224 ಕಿ.ಮೀ.ನಲ್ಲಿ ಈ ಮೊದಲು ಗೊರೂರಿನಿಂದ 3 ಸಾವಿರ ಕ್ಯುಸೆಕ್ ನೀರು ಬರುತ್ತಿತ್ತು. ಇದರಲ್ಲಿ ಚನ್ನರಾಯಪಟ್ಟಣ ತಾಲೂಕಿನ ಕೆಲ ಭಾಗ ಸೇರಿದಂತೆ ಕೆ.ಆರ್.ಪೇಟೆ, ಪಾಂಡವಪುರ ನಾಗಮಂಗಲ ಮತ್ತು ಬಸರಾಳು ಭಾಗಕ್ಕೆ ಈ ನೀರು ಹರಿದು ಬರುತ್ತಿತ್ತು.
ಮೈಷುಗರ್‌ಗೆ ೨೫ ಕೋಟಿ ರು. ನೀಡುವಂತೆ ಸರ್ಕಾರಕ್ಕೆ ಕೋರಿಕೆ: ಶಾಸಕ ಪಿ.ರವಿಕುಮಾರ್
ಮೈಷುಗರ್ ಕಾರ್ಖಾನೆಯನ್ನು ಲಾಭ-ನಷ್ಟದ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ. ಕಾರ್ಖಾನೆ ಇತಿಹಾಸ, ಅದರ ಹಿಂದಿರುವ ಜನರ ಭಾವನೆ, ರೈತರ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಖಾನೆಯನ್ನು ಮುನ್ನಡೆಸಲಾಗುತ್ತಿದೆ. ಏಕಾಏಕಿ ಕಂಪನಿ ಲಾಭ ತರಲು ಸಾಧ್ಯವಿಲ್ಲ.
ಕಾವೇರಿ ಶಾಪ ಬಿಜೆಪಿಯನ್ನು ಸುಡುತ್ತೆ: ಶಾಸಕ ಪಿ.ರವಿಕುಮಾರ್
ಗಂಗಾರತಿಯನ್ನು ಸ್ವಾಗತಿಸುವವರು ಕಾವೇರಿ ಆರತಿಯನ್ನು ಏಕೆ ವಿರೋಧಿಸುತ್ತಿದ್ದಾರೆಂಬುದು ಅರ್ಥವಾಗುತ್ತಿಲ್ಲ. ಕಾವೇರಿ ಜೀವ ಗಂಗೆ. ಅವಳನ್ನು ಪೂಜಿಸುವುದು ಹಿಂದುತ್ವದ ನಿಲುವು. ಬಜರಂಗ ದಳವೂ ಸರ್ಕಾರಕ್ಕೆ ಬೆಂಬಲ ಕೊಟ್ಟಿದೆ. ಬಿಜೆಪಿಯವರು ಕಾವೇರಿ ಆರತಿಯನ್ನು ವಿರೋಧಿಸುತ್ತಾರೆಂದರೆ ಅವರದ್ದು ಹಿಂದುತ್ವದ ಹೆಸರಿನಲ್ಲಿ ಆಡುತ್ತಿರುವ ಕಪಟ ನಾಟಕ.
ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿ ಶಾಸಕ ಕೆ.ಎಂ.ಉದಯ್ ವೀಕ್ಷಣೆ
ಮದ್ದೂರು ಪಟ್ಟಣ ಸೇರಿದಂತೆ ಎಚ್.ಕೆ.ವಿ. ನಗರ, ಚನ್ನಸಂದ್ರ, ನಗರಕೆರೆ, ಸೋಂಪುರ, ಉಪ್ಪಾರದೊಡ್ಡಿ, ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಮಾರ್ಗವಾಗಿ ಹಾದುಹೋಗಿರುವ 22 ಕಿ.ಮೀ ಉದ್ದದ ನಾಲೆಯನ್ನು ಆಧುನೀಕರಣ ಮತ್ತು ಎರಡು ಬದಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ನೀಲನಕ್ಷೆ ತಯಾರಿಸಲಾಗಿತ್ತು.
ಜೂ.೨೬ರಿಂದ ದಸಂಸ ಅನಿರ್ದಿಷ್ಟಾವಧಿ ಧರಣಿ
ಕಳೆದ ೧೮ ವರ್ಷಗಳಿಂದಲೂ ಅರುಣೋದಯ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ಮಂದಿ ಶಿಕ್ಷಕರಾಗಿ ಅತ್ಯಂತ ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ೨೦೨೩ರ ಜೂ. ೨೨ರಂದು ಆರ್ಥಿಕ ಇಲಾಖೆ ಸಹಾಯನುದಾನಿತ ಯೋಜನೆಗೆ ಒಳಪಡಿಸಿದೆ.
ಬಿಜೆಪಿ ಹೆಮ್ಮರವಾಗಿ ಬೆಳೆಯಲು ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಕಾರಣ: ಸಿ.ಕೆ.ಸತೀಶ್
ಪ್ರಧಾನಿ ನರೇಂದ್ರ ಮೋದಿ 2019ರ ಆಗಸ್ಟ್ 5ರಂದು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದು ಮಾಡುವ ಮೂಲಕ ಮುಖರ್ಜಿ ಅವರ ಕನಸನ್ನು ಹಲವು ವರ್ಷಗಳ ತರುವಾಯ ಈಡೇರಿಸಿದ್ದಾರೆ.
ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಕೆಆರ್‌ಎಸ್ ಜಲಾನಯದ ಮೇಲ್ಬಾಗದ ಕೊಡಗು ಸೇರಿದಂತೆ ಸುತ್ತಮತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಿ, ಅಣೆಕಟ್ಟೆಗೆ ಹೆಚ್ಚಿನ ಒಳ ಹರಿವು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಅಣೆಕಟ್ಟೆಯ 2 ಗೇಟ್‌ಗಳ ಮೂಲಕ 5 ಸಾವಿರ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿದೆ.
ಸಾಬ್ರು ಹೆಸರಿಗೆ ಸಾಗುವಳಿ ಜಮೀನು ಮಾಡಿಕೊಟ್ಟರೆ ಅಧಿಕಾರಿಗಳು ನೇಣು ಹಾಕುವೆ..!
ರೈತರು ಉಳುಮೆ ಮಾಡುತ್ತಿರುವ ಸಾಗುವಳಿ ಜಮೀನನ್ನು ಸಾಬ್ರುಗೆ (ಮುಸ್ಲಿಂ) ಮಾಡಿಕೊಟ್ಟವರನ್ನು ನೇಣು ಹಾಕುತ್ತೇನೆ ಎಂದು ಅಧಿಕಾರಿಗಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಜೂ.27ರಂದು ಅರ್ಥಪೂರ್ಣ ನಾಡಪ್ರಭು ಕೆಂಪೇಗೌಡರ ಜಯಂತಿ: ಲೋಕೇಶ್
ನಾಡಪ್ರಭು ಕೆಂಪೇಗೌಡ ಜಯಂತಿ ಯಶಸ್ವಿಗೊಳಿಸಲು ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಬೇಕು, ಪೂರ್ವಭಾವಿ ಸಭೆಯಲ್ಲಿ ಮುಖಂಡರು ತಿಳಿಸಿದ ಎಲ್ಲಾ ಅಭಿಪ್ರಾಯಗಳಿಗೆ ಮನ್ಯತೆ ನೀಡಲಾಗುವುದು.
ಶಾಸಕ ಎಚ್.ಟಿ ಮಂಜು ಅವರ 51ನೇ ವರ್ಷದ ಹುಟ್ಟುಹಬ್ಬ ಆಚರಣೆ
ಎಚ್.ಟಿ.ಮಂಜು ಕ್ಷೇತ್ರದ ಶಾಸಕರಾಗಿದ್ದರೂ ಸಾಮಾನ್ಯ ಕಾರ್ಯಕರ್ತರಂತೆ ಎಲ್ಲರೊಂದಿಗೆ ಬೆರೆತು ಕಾರ್ಯಕರ್ತರ ಮತ್ತು ಶ್ರೀಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. ಜಿಲ್ಲೆಯ ಏಕೈಕ ಜೆಡಿಎಸ್ ಶಾಸಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಸ್ಥಾನಮಾನಗಳು ಸಿಗಲಿ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved