• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಸ್ಮಶಾನಗಳಲ್ಲಿ ಅಂತ್ಯಸಂಸ್ಕಾರಕ್ಕೆ ಮುಕ್ತ ಪ್ರವೇಶ: ಜಿಲ್ಲಾಧಿಕಾರಿ ಡಾ.ಕುಮಾರ
ಶವಸಂಸ್ಕಾರವನ್ನು ಪ್ರತಿಯೊಬ್ಬರೂ ಗೌರವಯುತವಾಗಿ ಮಾಡಬೇಕು. ಕೆ.ಆರ್.ಪೇಟೆಯ ಟೌನ್‌ನಲ್ಲಿ ವಾಸಿಸುತ್ತಿರುವ ೬೪ ಪೌರ ಕಾರ್ಮಿಕ ಕುಟುಂಬಗಳಿಗೆ ಒಂದು ವಾರದೊಳಗೆ ಹೊಸಹೊಳಲು ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿ ಲಭ್ಯವಿರುವ ೭ ಎಕರೆ ಜಾಗವನ್ನು ಸರ್ವೇ ಮಾಡಿ, ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಕೊಡಿಸುವ ಕಾರ್ಯ ಜರುಗಿಸಬೇಕು.
ಗಣಿತವಿಲ್ಲದೆ ಯಾವುದು ಸಾಧ್ಯವಿಲ್ಲ: ಡಾ.ಎಂ.ಎಸ್.ಮಹದೇವ್ ನಾಯಕ್
ಖ್ಯಾತ ಗಣಿತಜ್ಞರು ಹಿಂದಿನಿಂದ ನೀಡಿರುವಕೊಡುಗೆಗಳಿಂದ ಪ್ರಸ್ತುತ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸುತ್ತಿದ್ದೇವೆ. ಗಣಿತ ವಿಷಯದ ಆಸಕ್ತಿ ಹಾಗೂ ಸಂಶೋಧನೆ ಸಮಾಜಕ್ಕೆ ಅವಶ್ಯವಿರುವುದರಿಂದ ವಿದ್ಯಾರ್ಥಿಗಳು ವಿಷಯದಲ್ಲಿ ಆಸಕ್ತಿ ವಹಿಸಿ ಮುಂದಿನ ತಂತ್ರಜ್ಞಾನದ ಆವಿಷ್ಕಾರಕ್ಕೆ ನಾಂದಿಯಾಡಬೇಕು.
ವಾಣಿಜ್ಯ ಬೆಳೆ ಬೆಳೆಯಲು ರೈತರು ಆದ್ಯತೆ ನೀಡಬೇಕು: ಕೆ.ಎಂ.ಉದಯ್
ರೈತರು ಕೇವಲ ಕಬ್ಬು, ಭತ್ತ ಬೆಳಗೆ ಜೊತು ಬಿದ್ದು ಮಳೆ ಕೊರತೆಯಾದಾಗ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಕೃಷಿಕರು ಹೈನುಗಾರಿಕೆ ಜೊತೆಗೆ ತೋಟಗಾರಿಕೆ ಬೆಳೆಗಳಿಗೂ ಹೆಚ್ಚಿನ ಆಸಕ್ತಿ ವಹಿಸಬೇಕು. ಇದರಿಂದ ಅಲ್ಪ ಪ್ರಮಾಣದಲ್ಲಿ ಆರ್ಥಿಕವಾಗಿ ಸಬಲರಾಗುವ ಜೊತೆಗೆ ಕುಟುಂಬ ನಿರ್ವಹಣೆಗೆ ಕಿಂತಾದರೂ ಸಹಕಾರವಾಗುತ್ತದೆ.
ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನ ಅಗತ್ಯ : ಬಿಜೆಪಿ ಮುಖಂಡ ಅರವಿಂದ್‌

ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಯಡಿಯೂರಪ್ಪನವರದ್ದಾಗಿದೆ. ಅವರ ಅವಧಿಯಲ್ಲಿ ಜಾರಿಗೆ ತಂದ ಹಲವಾರು ಯೋಜನೆಗಳು ಜನಕಲ್ಯಾಣವಾಗಿವೆ 

ನೌಕರರು, ರೈತ ಸಂಘದಿಂದ ಪಿಎಸ್‌ಎಸ್‌ಕೆ ಕಾರ್ಖಾನೆ ಲಾಕ್ ಔಟ್..!
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದಿರುವ ಎಂಆರ್‌ಎನ್ ಸಂಸ್ಥೆ ನಿಯಮ ಮೀರಿ ಆಡಳಿತ ನಡೆಸುತ್ತಿದೆ. ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ನೌಕರರನ್ನು ವಿನಾಃಕಾರಣ ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆರೋಪಿಸಿ ರೈತಸಂಘ ಕಾರ್ಯಕರ್ತರು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಬುಧವಾರ ಕಾರ್ಖಾನೆ ಲಾಕ್‌ಔಟ್ ಮಾಡಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಉಳಿಸಲು ಸಮಾನ ಮನಸ್ಕರ ಸಭೆ
ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಕರ ಜೊತೆ ವಿದ್ಯಾರ್ಥಿಗಳು ಅತಿ ಪ್ರಯಾಸದಿಂದ ಇತರ ಕಾಲೇಜುಗಳಿಗೆ ಹೋಗುತ್ತಿರುವುದರಿಂದ ಈ ಭಾಗದ ವಿದ್ಯಾರ್ಥಿಗಳ ಅತ್ಯಮೂಲ್ಯ ಕಲಿಕಾ ಸಮಯ ತಿರುಗಾಟದಲ್ಲಿಯೇ ಕಳೆದು ಹೋಗುತ್ತಿದೆ. ಇದರಿಂದ ಈ ಭಾಗದ ಮಕ್ಕಳ ಕಲಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ನ್ಯಾಯಾಲಯದ ಸಂಕೀರ್ಣದಲ್ಲಿ ಮಾ.8 ರಂದು ಲೋಕಾ ಅದಾಲತ್: ನ್ಯಾ.ಆರ್.ಮಹೇಶ್
ಪ್ರಸ್ತುತ ನ್ಯಾಯಾಲಯದಲ್ಲಿ145 ಎಂವಿಸಿ ಪ್ರಕರಣಗಳು, 17 ಎಂಎಂಆರ್‌ಡಿ ಪ್ರಕರಣ, 12 ಎಲ್‌ವಿಸಿ ಪ್ರಕರಣ, 115 ವಿಭಾಗದ ದಾವೆ ಪ್ರಕರಣಗಳು, 125 ಇತರೆ ಸಿವಿಲ್ ಪ್ರಕರಣ, 185 ನಿರ್ದಿಷ್ಟ ಪರಿಹಾರಕ್ಕಾಗಿ ದಾವೆ ಪ್ರಕರಣ, 25 ಕ್ರಿಮಿನಲ್ ಪ್ರಕರಣ, 310 ಎನ್‌ಐ ಆಕ್ಟ್ ಪ್ರಕರಣಗಳನ್ನು ಸೇರಿದಂತೆ ಒಟ್ಟು 934 ಪ್ರಕರಣಗಳು ರಾಜೀ ಆಗಲು ಅವಕಾಶ ಇರುವ ಪ್ರಕರಣ ಗುರುತಿಸಲಾಗಿದೆ.
ಮಾರುಕಟ್ಟೆ ನಿರ್ಮಾಣಕ್ಕೆ 51.50 ಲಕ್ಷ ರು. ಅನುಮೋದನೆ: ಶಾಸಕ ಕೆ.ಎಂ.ಉದಯ್
ದೊಡ್ಡ ಗ್ರಾಪಂ ನಿಡಘಟ್ಟ ಗ್ರಾಮದಲ್ಲಿ ಹಳ್ಳಿ ಸಂತೆ ಯೋಜನೆ ಅಡಿ ವಿಲೇಜ್ ಹಾತ್ ಮಾದರಿಯಲ್ಲಿ ಮಾರುಕಟ್ಟೆಗಳನ್ನು ನಿರ್ಮಿಸಿ ಅಗತ್ಯ ಮೂಲ ಸೌಲಭ್ಯಕ್ಕೆ ಕ್ರಮ ವಹಿಸಲಾಗಿದೆ. ಕೆ.ಆರ್.ಐ.ಡಿ.ಎಲ್. ಸಂಸ್ಥೆ ಮಾರುಕಟ್ಟೆ ಪ್ರಾಂಗಣವನ್ನು ಪುನರ್ ವಿನ್ಯಾಸಗೊಳಿಸುವ ಮೂಲಕ ಸೌಲಭ್ಯ ಕಲ್ಪಿಸಲಾಗುವುದು.
ಉತ್ತಮ ಸೌಲಭ್ಯ, ಗುಣಮಟ್ಟದ ಶಿಕ್ಷಣ ನೀಡಿದರೆ ಉನ್ನತ ಸ್ಥಾನ: ಅರವಿಂದ ರಾಘವನ್
ಪಾಂಡವಪುರ ತಾಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಬಾಲಭೈರವೇಶ್ವರ ಟ್ರಸ್ಟ್ ನಿಂದ ಅಗತ್ಯ ನೆರವು ನೀಡುತ್ತಾ ಬಂದಿದ್ದೇನೆ. ಕಳೆದ ಐದಾರು ವರ್ಷಗಳಿಂದ ನ.ಭದ್ರಯ್ಯ ಶಾಲೆಗೆ ಸುಮಾರು 10 ಲಕ್ಷಕ್ಕೂ ಹೆಚ್ಚಿನ ನೆರವು ನೀಡಿ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದೇವೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಅಭಿವೃದ್ಧಿಗೆ ಕೈಜೋಡುತ್ತೇನೆ.
ಮದ್ದೂರನ್ನು ಮಾದರಿ ಕ್ಷೇತ್ರವಾಗಿ ರೂಪಿಸಲು ಕನಸು ಕಂಡಿರುವೆ: ಶಾಸಕ ಕೆ.ಎಂ.ಉದಯ್
ಕಳೆದ ಒಂದು ವರ್ಷಗಳಲ್ಲಿ ಪ್ರತಿಯೊಂದು ಗ್ರಾಮಗಳಿಗೂ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಲಾಗಿತ್ತು. ಈ ವೇಳೆ ಮೂಲ ಸೌಕರ್ಯ, ರೈತರ ಸಮಸ್ಯೆಗಳಾದ ನಾಲೆ ಆಧುನೀಕರಣ, ಕಾಲುವೆಗಳನ್ನು ನಿರ್ಮಾಣ ತೂಬುಗಳ ನಿರ್ಮಾಣದಂತಹ ಹಲವು ವಿಚಾರಗಳ ಬಗ್ಗೆ ಪಟ್ಟಿ ಮಾಡಿ ನೀಡಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved