• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂ.29 ರಂದು ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ವಿರೋಧಿಗಳ ಟೀಕೆಗಳಿಗೆ ಹೆದರುವುದಿಲ್ಲ: ಶಾಸಕ ಶಾಸಕ ಕೆ.ಎಂ.ಉದಯ್
ಮದ್ದೂರು ತಾಲೂಕನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ. ಯಾವುದೇ ಮುಲಾಜಿಗೂ, ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ. ಸೂಳೆಕೆರೆ ಅಭಿವೃದ್ಧಿಗೆ 34 ಕೋಟಿ ರು. ವೆಚ್ಚದಲ್ಲಿ ಹೂಳು ತೆಗೆಯಲು, ಕೆರೆ ಒತ್ತುವರಿ ತೆರವುಗೊಳಿಸಿ ನಾಲಾ ವ್ಯಾಪ್ತಿಯ ಕಾಲುವೆಗಳ ಅಭಿವೃದ್ಧಿಗೆ 47 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು.
ದೈಹಿಕ ಆರೋಗ್ಯ ವೃದ್ಧಿಗೆ ಯೋಗ ಬಹಳ ಮುಖ್ಯ: ಡಾ.ಸಿ.ಎ.ಅರವಿಂದ್
ದೈಹಿಕ ಶ್ರಮ ಇಲ್ಲದ ಕಾರಣ ಅನೇಕ ರೋಗಗಳು ಮನುಷ್ಯನನ್ನು ಆವರಿಸುತ್ತಿದೆ. ಆರೋಗ್ಯವಂತರಾಗಿರಲು ಕನಿಷ್ಠ ಎರಡು ಗಂಟೆಯಾದರೂ ದೇಹವನ್ನು ದಂಡಿಸಬೇಕು.
ಎಲ್ಲಾ ಕ್ರೀಡಾಂಗಣಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಜಿಲ್ಲೆಯ ಕ್ರೀಡಾಂಗಣದಲ್ಲಿ ಪ್ರತ್ಯೇಕ ಕಬಡ್ಡಿ, ಬ್ಯಾಸ್ಕೆಟ್ ಬಾಲ್, ಶೆಟಲ್ ಕಾಕ್ ಹಾಗೂ ವಾಲಿಬಾಲ್ ಅಂಕಣಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ವಸ್ತ್ರ ಬದಲಾಯಿಸಲು ಅನುಕೂಲವಾಗುವಂತೆ ಸುವ್ಯವಸ್ಥಿತವಾದ ವಸ್ತ್ರ ಬದಲಾಯಿಸುವ ಕೊಠಡಿಗಳನ್ನು ನಿರ್ಮಿಸಿಕೊಡಬೇಕು.
ಗ್ರಾಮಗಳ ಉಳಿವು ಹೋರಾಟ ಸಮಿತಿ ಅಸ್ತಿತ್ವಕ್ಕೆ ತಂದು ಹೋರಾಟಕ್ಕೆ ತೀರ್ಮಾನ
ಮದ್ದೂರು ನಗರಸಭೆ ವ್ಯಾಪ್ತಿಗೆ ತಾಲೂಕಿನ ಗೆಜ್ಜಲಗೆರೆ, ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ಮಾಡುವುದನ್ನು ವಿರೋಧಿಸಿ ಗ್ರಾಮಗಳ ಉಳಿವು ಹೋರಾಟ ಸಮಿತಿ ಅಸ್ತಿತ್ವಕ್ಕೆ ತರುವ ಮೂಲಕ ಬೃಹತ್ ಹೋರಾಟ ನಡೆಸಲು ಭಾನುವಾರ ನಡೆದ ಜನಪ್ರತಿನಿಧಿಗಳು ಮತ್ತು ರೈತರ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.
ಗ್ರಾಪಂ ಸಿಬ್ಬಂದಿಗೆ ಅನುಮೋದನೆ ನೀಡಲು ಒತ್ತಾಯಿಸಿ ಜಿಪಂ ಸಿಇಒಗೆ ಮನವಿ ಸಲ್ಲಿಕೆ
ಗ್ರಾಪಂಗಳಲ್ಲಿ 2017ಕ್ಕಿಂತ ಮುನ್ನ ನೇಮಕಗೊಂಡ ಕರ ವಸೂಲಿಗಾರರು, ವಾಟರ್ ಆಪರೇಟರ್, ಅಟೆಂಡರ್ ಹಾಗೂ ಸ್ವಚ್ಛತಾಗಾರರಿಗೆ ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಇರುವ ಸಿಬ್ಬಂದಿಗೆ ಸರ್ಕಾರದ ಆದೇಶದಂತೆ ಜಿಪಂ ಘಟನೋತ್ತರವಾಗಿ ಅನುಮೋದನೆ ನೀಡಿ.
ಮಹಿಳೆಯರು ಒಳ್ಳೆಯದು ಕೆಟ್ಟದ್ದನ್ನು ಯೋಚಿಸುವುದನ್ನು ರೂಢಿಸಿಕೊಳ್ಳಬೇಕು: ಚಲುವರಾಯಸ್ವಾಮಿ
ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷದವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದರೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಯೋಜನೆಯಿಂದ ಮಹಿಳೆಯರು ದಿಕ್ಕು ತಪ್ಪುತ್ತಿದ್ದಾರೆ ಎನ್ನುತ್ತಾರೆ. ಇದನ್ನೆಲ್ಲಾ ನೀವು ಸಹಿಸಿಕೊಳ್ಳುತ್ತೀರಿ ಎಂದರೆ ಏನು ಹೇಳಬೇಕೋ ಗೊತ್ತಿಲ್ಲ.
ಸಂಶೋಧನಾ ವಿಧಾನಶಾಸ್ತ್ರದ ಕುರಿತು ಕಾರ್ಯಾಗಾರ
ಪ್ರಾಧ್ಯಾಪಕಿ ಡಾ.ಅಶ್ವಿನಿ ಅವರು ಸಂಶೋಧನಾ ವಿನ್ಯಾಸ ಕುರಿತು ವಿಷಯ ಮಂಡಿಸಿ ಸಂಶೋಧನಾ ವಿನ್ಯಾಸದ ಪ್ರಕಾರಗಳು, ಸಮೀಕ್ಷೆಗಳು, ಪ್ರಯೋಗಾತ್ಮಕ ವಿಧಾನಗಳು ಮತ್ತು ಇತರ ವಿದಾನಗಳನ್ನು ಕುರಿತು ಮಹತ್ವದ ಮಾಹಿತಿ ನೀಡಿದ ಅವರು ಸಂಶೋಧನೆಗೆ ಸೂಕ್ತ ವಿನ್ಯಾಸವನ್ನು ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿದರು.
ಎಲ್ಲ ಕಲಾ ಲೋಕದಲ್ಲಿ ಯುವ ಪಂಥ ವಿಜೃಂಭಿಸುತ್ತಿದೆ: ನಾಡೋಜ ಡಾ.ಹಂ.ಪ.ನಾಗರಾಜಯ್ಯ
ಕನ್ನಡ ಸಾಹಿತ್ಯ ಪರಂಪರೆಯ ಸಿಂಹಾವಲೋಕನ ಮಾಡಿ ನೋಡಿದರೆ, ಅದರ ಬೆಳವಣಿಗೆಗಳ ವಿವಿಧ ಘಟ್ಟಗಳನ್ನು ಗಮನಿಸಿದರೆ ಹಳಗನ್ನಡ ಹೊಯಿತು, ನಡುಗನ್ನಡ, ಚಂಪೂ ಕಾವ್ಯ ಬಂತು. ರಗಳೆ, ಷಟ್ಪದಿ, ತ್ರಿಪದಿಗಳೆಲ್ಲ ಬಂದವು ಹೋದವು. ಆಧುನಿಕ ಕಾಲಘಟ್ಟದಲ್ಲಿ ನವ್ಯಪಂಥ ಹೊಯಿತು.
ಕಿಕ್ಕೇರಿ ಪಟ್ಟಣದ ಕೆಪಿಎಸ್ ಶಾಲೆಯಲ್ಲಿ ಸಾಮೂಹಿಕ ಯೋಗ ಕಲರವ
ನಾಡಿಶೋಧನ, ಶೀಥಲಿ, ಭ್ರಮರಿ, ಪ್ರಾಣಾಯಾಮ, ವಕ್ರಾಸನ, ತಾಡಾಸನದಂತಹ ವಿವಿಧ ಆಸನದಲ್ಲಿ ತಲ್ಲೀನರಾಗಿದ್ದರು. ಸಾಮೂಹಿಕ ಕಂಠದಲ್ಲಿ ಏಕಕಾಲದಲ್ಲಿ ಮೂಡಿದ ‘ಓಂ’ಕಾರ ನಾದ ಮಕ್ಕಳ ಏಕಾಗ್ರತೆಗೆ ಸಾಕ್ಷಿಯಾಯಿತು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved