• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೆ ದಲಿತರ ಹಣಕ್ಕೆ ರಾಜ್ಯ ಸರ್ಕಾರ ಕನ್ನ: ಸಂಸದ ಕೋಟಾ ಶ್ರೀನಿವಾಸಪೂಜಾರಿ
ಈ ಸಾಲಿನ ಬಜೆಟ್‌ನಲ್ಲಿ ದಲಿತರ ಮೀಸಲು ನಿಧಿಯಿಂದ ಗೃಹಲಕ್ಷ್ಮೀ ಯೋಜನೆಗೆ ೭೩೪೪ ಕೋಟಿ ರು., ಗೃಹಜ್ಯೋತಿಗೆ ೩೪೬೭ ಕೋಟಿ ರು., ಶಕ್ತಿ ಯೋಜನೆಗೆ ೧೨೦೯ ಕೋಟಿ ರು., ಅನ್ನಭಾಗ್ಯ ಯೋಜನೆಗೆ ೨೧೨೫ ಕೋಟಿ ರು. ಹಾಗೂ ಯುವನಿಧಿಗೆ ೩೪೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಿದೆ.
ಮಹಾಶಿವರಾತ್ರಿ ಅಂಗವಾಗಿ ಸೌಮ್ಯಕೇಶವಸ್ವಾಮಿ ದೇಗುಲದ ಎದುರು ಲಕ್ಷ ದೀಪೋತ್ಸವ
ನಾಗಮಂಗಲ ಪಟ್ಟಣದ ಶ್ರೀಭುವನೇಶ್ವರ ದೇವಸ್ಥಾನ, ಶ್ರೀವಿರಭದ್ರೇಶ್ವರಸ್ವಾಮಿ ದೇವಸ್ಥಾನ, ನಗರೇಶ್ವರಸ್ವಾಮಿ ದೇಗುಲ, ಶನೇಶ್ವರ ಮತ್ತು ಮುನೇಶ್ವರ ದೇವಸ್ಥಾನಗಳಲ್ಲಿ ಬುಧವಾರ ಬೆಳಗಿನಿಂದಲೇ ಹೋಮ ಹವನಾದಿ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಬೇಬಿಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಬೇಬಿಬೆಟ್ಟದ ಜಾತ್ರೆ ಪಾರಂಪಾರಿಕವಾಗಿ ವೈಭವದಿಂದ ನಡೆದುಕೊಂಡು ಬಂದಿದೆ. ಜಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿಸಿವೆ. ಇದನ್ನು ಸಂಭ್ರಮವನ್ನು ಕಣ್ತುಂಬಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮೊಬೈಲ್‌ಗಳ ಹಾವಳಿ ಆಡಂಬರಿಂದ ತಮ್ಮ ಜೀವನವನ್ನು ಆಳುಮಾಡುಕೊಳ್ಳುತ್ತಿದ್ದಾರೆ.
ಶಿವನ ದೇವಾಲಯಗಳಿಗೆ ಆಗಮಿಸಿ ಪರಶಿವನ ದರ್ಶನ ಪಡೆದ ಭಕ್ತರು
ಹನುಮಂತನಗರ ಶ್ರೀಆತ್ಮಲಿಂಗೇಶ್ವರ, ಚಿಕ್ಕರಸಿನಕೆರೆ ಶ್ರೀಕಾಲಭೈರವೇಶ್ವರ, ಅರೇಚಾಕನಹಳ್ಳಿ ಶ್ರೀಶಂಭುಲಿಂಗೇಶ್ವರ, ಅಣ್ಣೂರು ಶ್ರೀ ಬೊಮ್ಮಲಿಂಗೇಶ್ವರ, ಮಠದದೊಡ್ಡಿಯ ಶ್ರೀಹರಿಹರೇಶ್ವರ, ಮಠದಹೊನ್ನಾಯಕನಹಳ್ಳಿ ಮಂಟೇಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆಗಳು ನಡೆದವು.
ಕಾಶಿ ವಿಶ್ವೇಶ್ವರಸ್ವಾಮಿಗೆ ವಿಜೃಂಭಣೆಯಿಂದ ನಡೆದ ಕಳಶ ಪುನರ್ ಪ್ರತಿಷ್ಠಾಪನೆ
ದೇಗುಲದಲ್ಲಿ ಮುಂಜಾನೆ ಕಳಸಾ ಆರಾಧನೆ, ಗಣಪತಿ ಪೂಜೆ, ದೇವತಾ ಹೋಮ ಹವನಾದಿಗಳನ್ನು ಗಳೊಂದಿಗೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪೂರ್ಣಹುತಿ ನಂತರ ಕಳಸದ ಹಾಗೂ ಕುಂಭಾಭಿಷೇಕದ ಸೇವಾಕರ್ತರಾದ ಶಾಸಕ ಉದಯ್ ದಂಪತಿ ವಿಶೇಷ ಪೂಜಾ ವಿಧಿ ವಿಧಾನ ದೊಂದಿಗೆ ಕಳಸ ಪುನರ್ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿದರು.
೧೨ ಕೋಟಿ ರು. ವೆಚ್ಚದಲ್ಲಿ ಮಂಡ್ಯ-ಮೇಲುಕೋಟೆ ರಸ್ತೆ ಅಭಿವೃದ್ಧಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಮಾಡುವ ವೇಳೆ ಗಣಿ ಸಾಮಗ್ರಿಗಳನ್ನು ಟಿಪ್ಪರ್‌ಗಳ ಮೂಲಕ ಸಾಗಿಸಿದ ವೇಳೆ ಈ ರಸ್ತೆಯಲ್ಲಿ ಹಳ್ಳ-ಗುಂಡಿಗಳು ನಿರ್ಮಾಣವಾದವು. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದಿದ್ದ ದಿಲೀಪ್ಪ ಬಿಲ್ಡ್‌ಕಾನ್ ಕಂಪನಿ ರಸ್ತೆಯನ್ನು ದುರಸ್ತಿಪಪಡಿಸಬೇಕಿತ್ತು.
ಆದಿಚುಂಚನಗಿರಿ ಕ್ಷೇತ್ರದಲ್ಲಿ ವಿವಿಧ ಬಗೆಯ ಪೂಜೆ ಪುನಸ್ಕಾರ, ಅಖಂಡ ಭಜನೆ
ಶ್ರೀಮಠವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಕ್ಷೇತ್ರದಲ್ಲಿ ಬೆಳಗಿನಿಂದಲೇ ಹೋಮ ಹವನಾದಿ ಪೂಜಾ ಕೈಂಕರ್ಯಗಳು ನಡೆದವು. ಕ್ಷೇತ್ರದ ಅಧಿದೇವತೆಗಳಾದ ಶ್ರೀ ಗಂಗಾಧರೇಶ್ವರ ಸ್ವಾಮಿ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಶ್ರೀ ಮಠದ ಪೀಠಾಧ್ಯಕ್ಷ ಶ್ರೀಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಿಶೇಷ ಪೂಜೆ, ಅಭಿಷೇಕಾದಿ ಕೈಂಕರ್ಯಗಳು ನೆರವೇರಿದವು.
ಕಾನೂನು ಅರಿವು ಕೊರತೆಯಿಂದ ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ದೌರ್ಜನ್ಯ ಹೆಚ್ಚಳ: ನ್ಯಾ.ಬಿ.ಪಾರ್ವತಮ್ಮ
ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಕಾನೂನಿನ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ನ್ಯಾಯಾಧೀಶರಾಗಿ ಪಾಂಡವಪುರ ಕೋರ್ಟ್‌ಗೆ ಬಂದು ಎರಡು ವರ್ಷಗಳಾಗಿದೆ. ಇಲ್ಲಿಗೆ ಬಂದ ಬಳಿಕ ಹೆಚ್ಚಾಗಿ ಭ್ರೂಣ ಹತ್ಯೆ, ಬಾಲ್ಯವಿವಾಹ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗಿ ಬರುತ್ತಿವೆ.
ಮಹಾಶಿವರಾತ್ರಿ: ಮಂಡ್ಯ ಜಿಲ್ಲಾದ್ಯಂತ ಶಿವಾಲಯಗಳಲ್ಲಿ ಶಿವ ನಾಮಸ್ಮರಣೆ
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತಾದಿಗಳು ಮುಂಜಾನೆಯಿಂದಲೇ ಶಿವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಜಾಗರಣೆ ವ್ರತಾಚರಣೆ ಮಾಡಿದರು. ಶಿವರಾತ್ರಿ ಅಂಗವಾಗಿ ದೇವಾಲಯಗಳಲ್ಲಿ ಹರಿಕಥೆ, ಶಿವ ಪಾರಾಯಣ, ಜಪ-ತಪಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿಯಿಡೀ ಸಂಭ್ರಮದಿಂದ ನೆರವೇರಿದವು.
ಕಿಕ್ಕೇರಿ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಶಿವಾರಾಧನೆ
ಅಂಧಕಾರದಲ್ಲಿನ ಬದುಕಿಗೆ ನೆಮ್ಮದಿಗೆ ಮುಕ್ತಿಯೋಗದಿಂದ ಲಭಿಸಲಿದೆ. ಸತ್ಯದ ಅನಾವರಣಕ್ಕಾಗಿ ಶಿವನ ಆರಾಧಿಸಿ ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು. ಆಧ್ಯಾತ್ಮಿಕಚಿಂತನೆ, ಪೂಜೆ, ಆರಾಧನೆ ಮಹತ್ವ ತಿಳಿಸಿಕೊಡಬೇಕು. ಶಿವರಾತ್ರಿಯಲ್ಲಿ ಮಾಡುವ ಉಪವಾಸ, ವೃತ, ಜಾಗರಣೆಗಳಿಂದ ನಮ್ಮಲ್ಲಿ ನಕತ್ತಲು ಎಂಬ ಅಂಧಕಾರ, ಪಂಚವಿಕಾರಗಳಿಂದ ಮನಸ್ಸು ಜಾಗೃತಿಯಾಗಲಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved