• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಶಿವನ ದೇವಸ್ಥಾನಗಳಲ್ಲಿ ಹರಿಕಥೆ, ಜಾಗರಣೆ, ಶಿವನ ಸ್ಮರಣೆ
ಹಲಗೂರಿನ ಭೀಮಾ ನದಿ ತೀರದ ಸೋಮೇಶ್ವರ ಮತ್ತು ಬೆನಮನಹಳ್ಳಿ ಅರ್ಕೆಶ್ವರ ಬಸವನ ಬೆಟ್ಟದ ಹೆಬ್ಬೆಟ್ಟದ ಬಸವೇಶ್ವರ ದೇವಸ್ಥಾನ ಸೇರಿದಂತೆ ಮುತ್ತತ್ತಿ ರಸ್ತೆಯ ವಿದ್ಯಾ ಗಣಪತಿ ದೇವಸ್ಥಾನ ನಡುಕೇರಿ ವೀರಭದ್ರ ಸ್ವಾಮಿ ಇನ್ನೂ ವಿವಿಧ ಕಡೆ ಶಿವ ರಾತ್ರಿ ಹಬ್ಬದ ಅಂಗವಾಗಿ ಶಿವನ ಮೂರ್ತಿಯನ್ನು ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಹಾಗೂ ನಡೆದ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷವಾಗಿ ಪೂಜೆಗಳನ್ನು ನಡೆಸಲಾಯಿತು.
ಕೆ.ಆರ್.ಪೇಟೆ: ವಿವಿಧೆಡೆ ಸಡಗರದಿಂದ ಮಹಾಶಿವರಾತ್ರಿ ಹಬ್ಬ ಆಚರಣೆ
ಕೆ.ಆರ್.ಪೇಟೆ ತಾಲೂಕಿನ ಹರಿಹರಪುರದ ಹರಿಹರೇಶ್ವರ, ಅಘಲಯದ ಮಲ್ಲೇಶ್ವರ, ಅಗ್ರಹಾರಬಾಚಹಳ್ಳಿ ಶ್ರೀಹುಣಸೇಶ್ವರ, ಶ್ರೀಅಮೃತೇಶ್ವರ ದೇವಾಲಯ, ಸಾರಂಗಿಯ ಶ್ರೀರಾಮೇಶ್ವರ ಹಾಗೂ ಶ್ರೀ ಈಶ್ವರ ದೇವಾಲಯದಲ್ಲಿ ಭಕ್ತಾದಿಗಳು ಬೆಳಗ್ಗೆಯಿಂದ ಸಂಜೆವರೆವಿಗೂ ಸರತಿ ಸಾಲಿನಲ್ಲಿ ನಿಂತು ಹೂ, ಹಣ್ಣು-ಕಾಯಿ ಅರ್ಪಿಸಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡರು.
ಈಶ್ವರೀಯ ವಿಶ್ವವಿದ್ಯಾಲಯ: ಜನರನ್ನು ಆಕರ್ಷಿಸಿದ ಅಮರನಾಥ ಶಿವಲಿಂಗ
ಪ್ರತಿ ವರ್ಷ ಮಹಾಶಿವರಾತ್ರಿ ಹಬ್ಬಕ್ಕೆ ಏನಾದರೊಂದು ವೈಶಿಷ್ಟ್ಯತೆಯನ್ನು ಮಂಡ್ಯ ಜನರಿಗೆ ಪರಿಚಯಿಸುವುದನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಅದರಂತೆ ಈ ಬಾರಿ ಅಮರನಾಥ ಶಿವಲಿಂಗ, ಹನ್ನೆರಡು ಜ್ಯೋತಿರ್‌ ಲಿಂಗ, ಸಹಸ್ರ ಶಿವಲಿಂಗ, ಚೈತನ್ಯದೇವಿಯರು, ಮಾತನಾಡುವ ಕುಂಭಕರ್ಣ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ.
ಮಹಾಶಿವರಾತ್ರಿ: ಮದ್ದೂರು ತಾಲೂಕಿನ ವಿವಿಧ ದೇಗುಲಗಳಲ್ಲಿ ಪೂಜಾ ಕೈಂಕರ್ಯ
ಮದ್ದೂರು ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯದಲ್ಲಿ ಮುಂಜಾನೆ ಕ್ಷೀರ ಅಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕದೊಂದಿಗೆ ಪುಷ್ಪಾಲಂಕಾರ ಸೇವೆ ನಂತರ ಮಹಾಮಂಗಳಾರತಿ ರೊಂದಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಚಿಕ್ಕಮಂಡ್ಯ ಗ್ರಾಪಂ ವ್ಯಾಪ್ತಿಯ ೧೫ ಮಂದಿಗೆ ಹಕ್ಕುಪತ್ರ ವಿತರಣೆ
ಯಾರೊಬ್ಬರೂ ನಿವೇಶನದಿಂದ ವಂಚಿತರಾಗಬಾರದು. ಅರ್ಹರಿಗೆಲ್ಲರಿಗೂ ನಿವೇಶನ ದೊರಕಿಸಬೇಕೆಂಬುದು ನನ್ನ ಪ್ರಮುಖ ಧ್ಯೇಯವಾಗಿದೆ. ಈಗಾಗಲೇ ಬೂದನೂರು ಗ್ರಾಮದಲ್ಲಿ ನಿವೇಶನ ರಹಿತರನ್ನು ಗುರುತಿಸಿ ಹಕ್ಕುಪತ್ರ ಕೊಟ್ಟಿದ್ದೇವೆ. ಮಂಡ್ಯ ನಗರಕ್ಕೆ ೮೦೦ ಹಕ್ಕುಪತ್ರ ಕೊಡಲು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ.
ವಿಜೃಂಭಣೆಯಿಂದ ನಡೆದ ಶ್ರೀಸೀತಾಪತಿ ಜಾತ್ರಾ ಮಹೋತ್ಸವ; ಧೂಪಸೇವೆ
ಶ್ರೀಮಂಚಮ್ಮದೇವಿ ದೇವಸ್ಥಾನದಿಂದ ಶ್ರೀಸೀತಾಪತಿ ಸ್ವಾಮಿಯ ಬಿರುದು ಮತ್ತು ಪೂಜಾ ಸಾಮಗ್ರಿಗಳ ಹೊರೆಹೊತ್ತ ದೇವರ ಒಕ್ಕಲುಗಳು ಪಾದಯಾತ್ರೆಯಲ್ಲಿ ಗ್ರಾಮದ ಹೊರವಲಯದಲ್ಲಿರುವ ಸೀತಾಪತಿ ದೇವರ ಸನ್ನಿಧಾನಕ್ಕೆ ಬಂದ ನಂತರ ಅರ್ಚಕರು ಶ್ರೀರಾಮದೇವರಿಗೆ ವಿಶೇಷ ಪೂಜಾ ವಿಧಿವಿಧಾನ ಹಾಗೂ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿದರು.
ಶ್ರೀ ಉರಿಗಣ್ಣೇಶ್ವರಿ ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ರಮ
ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮಿಯ ಪೂಜಾ ಉತ್ಸವ ಕಾರ್ಯಕ್ರಮ ಜರುಗಿತು. ಹೆಸರಾಂತ ತಮಟೆ ಕಲಾವಿದ ಕುಂತೂರು ಕುಮಾರ್ ಮತ್ತು ತಂಡದವರಿಂದ ತಮಟೆ- ನಗಾರಿಗಳ ಕಲರವ ಭಕ್ತರನ್ನು ರಂಜಿಸಿತು.
ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ
ಬೆಳಗಾವಿಯ ಬಾಳೆಕುಂದ್ರೆಯಲ್ಲಿ ಕೆಎಸ್ ಆರ್ ಟಿಸಿ ನಿರ್ವಾಹಕನ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಹಾಗೂ ಸುಳ್ಳು ಫೋಕ್ಸೋ ಮೊಕದ್ದಮೆ ದಾಖಲಿಸಿರುವ ಪೊಲೀಸ್ ಅಧಿಕಾರಿಗಳ ನಡೆಗೆ ತೀವ್ರ ವಿರೋಧಿಸಿ, ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು.
ವಿಜೃಂಭಣೆಯಿಂದ ಜರುಗಿದ ಶ್ರೀ ಬಸವೇಶ್ವರ ಕೊಂಡೋತ್ಸವ
ಇಲ್ಲಿಗೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಶ್ರೀ ಹೆಬ್ಬೆಟ್ಟ ಬಸವೇಶ್ವರರ ಕೊಂಡೋತ್ಸವ ವಿಜೃಂಭಣೆಯಿಂದ ಜರುಗಿತು.ಪ್ರತಿ ವರ್ಷದಂತೆ ಸೋಮವಾರ ಸಂಜೆ ದಳವಾಯಿ ಕೋಡಿಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜೋಡಿ ಹಸುಗಳ ಯಳವಾರಕ್ಕೆ ಸೌಧೆ ಮರದ ದಿಮ್ಮಿಗಳನ್ನು ಕಟ್ಟಿಕೊಂಡು ಮೆರವಣಿಗೆ ಮೂಲಕ ದೇವಾಲಯದ ಆವರಣಕ್ಕೆ ಸೌಧೆಗಳನ್ನು ಸಾಗಿಸುವ ಕಾರ್ಯ ನಡೆಯಿತು.
ಸದ್ಯದಲ್ಲೆ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ - ಪಿ.ಮಾದೇಶ್
ಸದ್ಯದಲ್ಲಿಯೇ ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ವದಂತಿಗಳಿಗೆ ಕಿಡಿಕೊಡಬಾರದು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಿ. ಮಾದೇಶ್ ತಿಳಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved