• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟೇರಿ ಗ್ರಾಪಂ ಸದಸ್ಯರ ಗೌರವ ಧನದಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್, ಪ್ರಿಂಟರ್ ವಿತರಣೆ
ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಪಂ ಜೆಡಿಎಸ್ ಬೆಂಬಲಿತ ಸದಸ್ಯೆ ನಾಗರತ್ನ ಹಾಗೂ ಡಿ.ಕೃಷ್ಣೇಗೌಡ ದಂಪತಿಯಿಂದ ಉಚಿತವಾಗಿ ಎರಡು ಕಂಪ್ಯೂಟರ್ ಹಾಗೂ ಪ್ರಿಂಟರ್ ವಿತರಣೆ.
ಆರೋಗ್ಯವಂತರಾಗಿರಲು ಯೋಗ್ಯಕ್ಕೆ ಆದ್ಯತೆ ನೀಡಿ: ಲಲಿತಾಂಬ
ಒಂದೇ ಭೂಮಿ ಒಂದೇ ಆರೋಗ್ಯ ಎಂಬ ಸಂಕಲ್ಪವನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಅವರು ಈ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವಾಗಿ ಮಾಡಿದ್ದಾರೆ. ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ಧ್ಯಾನ ಎಷ್ಟು ಮುಖ್ಯ ಎಂದು ತಿಳಿಸಿಕೊಟ್ಟ ದೇಶ ನಮ್ಮದು.
ಯೋಗಕ್ಕೆ ಭಾರತವೇ ವಿಶ್ವಗುರು: ಜಿಲ್ಲಾಧಿಕಾರಿ ಡಾ.ಕುಮಾರ
ಯೋಗ ಎಂಬುದು ಕೇವಲ ದೈಹಿಕವಾದ ವ್ಯಾಯಾಮ ಮಾತ್ರವಲ್ಲ, ಪ್ರತಿಯೊಬ್ಬರ ಜೀವನ ಕ್ರಮ ಮತ್ತು ಆರಾಧನೆಯ ಭಾಗವಾಗಬೇಕು. ಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗದ ಅವಶ್ಯಕತೆ ಇದೆ. ರೋಗ ಬರುವ ಮೊದಲು ಯೋಗವನ್ನು ರೂಢಿಸಿಕೊಳ್ಳಿ. ಯೋಗದಿಂದ ಜೀವನಶೈಲಿ ಸಹ ಬದಲಾಗುತ್ತದೆ.
ಯೋಗದಿಂದ ದೇಹ, ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬಹುದು: ಎಸಿ ಶ್ರೀನಿವಾಸ್
ಯೋಗಕ್ಕೆ ಅದರದ್ದೇ ಆದ ಮಹತ್ವವಿದೆ. ಇಂದಿನ ಯೋಗ ದಿನಾಚರಣೆಯಲ್ಲಿ ಬಹುಪಾಲು ಶಿಕ್ಷಕರಿದ್ದು, ಒಳ್ಳೆಯದು ಯಾವುದೆಂಬುದನ್ನು ಗುರುತಿಸುವ ಶಕ್ತಿಯಿದೆ. ಮಕ್ಕಳು ಹಾಗೂ ಹಿರಿಯರು ಪ್ರತಿನಿತ್ಯ ಒಂದು ಗಂಟೆ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯವಂತ ಜೀವನ ನಡೆಸಬಹುದು.
ವೇತನ ಪಾವತಿ ವಿಳಂಬ ಖಂಡಿಸಿ ಕಾರ್ಮಿಕರಿಂದ ಪ್ರತಿಭಟನೆ
ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಕಾರ್ಖಾನೆಯಲ್ಲಿ ದುಡಿಯುವ ಕಾರ್ಮಿಕರಿಗೆ ಸಕಾಲದಲ್ಲಿ ವೇತನ ಪಾವತಿ ಮಾಡದೆ ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ. ಇದರಿಂದ ಸಂಸಾರ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ಹಾಗೂ ಪೋಷಕರ ಆರೋಗ್ಯ ವೆಚ್ಚಕ್ಕೆ ತೊಂದರೆಯಾಗುತ್ತಿದೆ.
ಸರ್ಕಾರದ ಅನುದಾನದಲ್ಲಿ ಶ್ರೀರಂಗಪಟ್ಟಣ ಮಾದರಿಯಾಗಿ ಅಭಿವೃದ್ಧಿ: ರಮೇಶ ಬಂಡಿಸಿದ್ದೇಗೌಡ
ಮಹದೇವಪುರ ಗ್ರಾಮದ ಬಳಿ ಇರುವ ವಿರಿಜಾ ಉಪನಾಲೆಯ ಕೊನೆ ಭಾಗದ ರೈತರಿಗೆ ನೀರು ತಲುಪಲು ಸಮಸ್ಯೆಯಾಗಿತ್ತು. ಸರ್ಕಾರ ನಾಲೆಗಳ ಅಭಿವೃದ್ಧಿಗೆ ನೂರಾರು ಕೋಟಿ ರು. ಬಿಡುಗಡೆ ಮಾಡಿದೆ. ಈ ಭಾಗದ ರೈತರ ಹಿತ ಕಾಯಲು 10 ಕೋಟಿ ರು. ವೆಚ್ಚದಲ್ಲಿ ನಾಲಾ ಆಧುನೀಕರಣ ಕಾಮಗಾರಿ ನಡೆಸಲಾಗುತ್ತಿದೆ.
ಜೂ.24ರಂದು ಕೃಷಿ ಸಚಿವರಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ: ಸಿ.ಡಿ.ಗಂಗಾಧರ್
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೂ.24ರಂದು ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಂತರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜನಸ್ಪಂದನಾ ಸಭೆ ನಡೆಸಿ ಜನಸಾಮಾನ್ಯರ ಕುಂದುಕೊರತೆ ಆಲಿಸಲಿದ್ದಾರೆ.
ಜುಲೈನಲ್ಲಿ ಶಾಲೆಗೊಂದು ಟೆಲಿಸ್ಕೋಪ್ ಕಾರ್ಯಕ್ರಮ: ಪುಷ್ಪಲತಾ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ (ದೊಡ್ಡಬಳ್ಳಾಪುರ ಘಟಕ)ನ ವತಿಯಿಂದ ಜುಲೈ ತಿಂಗಳಿನಲ್ಲಿ ನಾನು ವಿಜ್ಞಾನಿ-೨೦೧೫ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್ ತಯಾರಿಸುವ ಮತ್ತು ಶಾಲೆಗೊಂದು ಟೆಲಿಸ್ಕೋಪ್ ವಿತರಿಸುವ ಕಾರ್ಯಕ್ರಮ ದೊಡ್ಡಬಳ್ಳಾಪುರದ ಬ್ಯಾಸೆಂಟ್ ಉದ್ಯಾನ(ಸ್ಕೌಟ್ ಕ್ಯಾಂಪ್)ವನದಲ್ಲಿ ನಡೆಯಲಿದೆ.
ಬಲಿಷ್ಠ ದೇಹ, ಉತ್ತಮ ಆರೋಗ್ಯಕ್ಕಾಗಿ ಯೋಗ ಅಗತ್ಯ: ರಮೇಶ ಬಂಡಿಸಿದ್ದೇಗೌಡ
ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗ ನಮ್ಮ ಜೀವನದ ಒಂದು ಭಾಗ ಎಂದು ಪರಿಗಣಿಸಿ ಪ್ರತಿದಿನದ ಕೆಲಸ ಪ್ರಾರಂಭವಾಗುವ ಮೊದಲು ಬೆಳಗಿನ ಜಾವ ಅರ್ಧ ಗಂಟೆಯನ್ನು ಯೋಗಕ್ಕೆ ಮೀಸಲಿಡಬೇಕು. ಯೋಗ ಮಾಡುವುದರಿಂದ ಬೇರೆ ಎಲ್ಲಾ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತದೆ.
ಮಾನಸಿಕ ಒತ್ತಡ ನಿವಾರಣೆಗೆ ಪ್ರತಿಯೊಬ್ಬರಿಗೂ ಯೋಗ ಅವಶ್ಯಕ: ಎಸ್.ವಿ.ಲೋಕೇಶ್
ಯೋಗದಿಂದ ಹಲವು ರೋಗಗಳನ್ನು ದೂರ ಮಾಡಬಹುದು ಎನ್ನುವ ಮಹತ್ವವನ್ನು ಅರಿತು ಪಟ್ಟಣದಲ್ಲಿ ಅವಶ್ಯಕತೆದ ಜೊತೆಗೆ ಬೇಡಿಕೆ ಇರುವ ಯೋಗ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವ ಸಂಬಂಧ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved