ಕಾಂಗ್ರೆಸ್ ದುರಾಡಳಿತದಿಂದ ರೋಸಿಹೋಗಿರುವ ಜನರು: ಅಶೋಕ್ಗೌಡರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರೇ ಗೃಹಮಂತ್ರಿಗಳಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರ ಹಿರಿತನಕ್ಕೆ ತಕ್ಕ ಗೌರವವನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿಲ್ಲ, ಒಟ್ಟಿನಲ್ಲಿ ಗೃಹ ಮಂತ್ರಿ ಇದ್ದಾರೆಯೇ ಎಂಬುದನ್ನು ಜನರು ಪ್ರಶ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.