• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ದುರಾಡಳಿತದಿಂದ ರೋಸಿಹೋಗಿರುವ ಜನರು: ಅಶೋಕ್‌ಗೌಡ
ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರೇ ಗೃಹಮಂತ್ರಿಗಳಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರ ಹಿರಿತನಕ್ಕೆ ತಕ್ಕ ಗೌರವವನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿಲ್ಲ, ಒಟ್ಟಿನಲ್ಲಿ ಗೃಹ ಮಂತ್ರಿ ಇದ್ದಾರೆಯೇ ಎಂಬುದನ್ನು ಜನರು ಪ್ರಶ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪರಿಸರ ಉಳಿದರಷ್ಟೇ ಜೀವಸಂಕುಲದ ಉಳಿವು: ಡಾ.ಕುಮಾರ
ಆಧುನಿಕ ಯುಗದಲ್ಲಿ ಯುವ ಪೀಳಿಗೆ ಪರಿಸರ ಸಂರಕ್ಷಣೆ ಮಹತ್ವ ಅರಿಯದೆ ಪರಿಸರವನ್ನು ಪೋಷಿಸುವ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಾಲಾ- ಕಾಲೇಜು ಮಕ್ಕಳಿಗೆ ಪರಿಸರದ ಜಾಗೃತಿಯ ಕುರಿತು ಅರಿವು ಮೂಡಿಸುವ ಅಗತ್ಯವಿದೆ.
ಅಮ್ಯೂಸ್‌ಮೆಂಟ್ ಪಾರ್ಕ್ ಕಾನೂನು ವಿರೋಧಿ ಯೋಜನೆ: ರೈತ ನಾಯಕಿ ಸುನಂದಾ
ಅಭಿವೃದ್ಧಿ ವಿರೋಧಿ ಯೋಜನೆಗಳ ವಿರುದ್ಧ ಕಳೆದೊಂದು ವರ್ಷದಿಂದ ಹೋರಾಟ, ಪ್ರತಿಭಟನೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೂ ಭಂಡತನಕ್ಕೆ ಬಿದ್ದಿರುವ ರಾಜ್ಯಸರ್ಕಾರ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ತರಾತುರಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಟೀಕಿಸಿದರು.
ಮೈಸೂರು ಸಂಸ್ಥಾನವನ್ನು ಮಾದರಿಯನ್ನಾಗಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಶ್ರೀನಿವಾಸ್
ಪ್ರಜಾರಾಜರಾಗದೇ ಪ್ರಜಾಸೇವಕರಾಗಿ ನಾಡಿನ ಎಲ್ಲಾ ವರ್ಗದವರ ಬದುಕು ಹಸನಾಗಲು ನಾಲ್ವಡಿ ಶ್ರಮಿಸಿದರು. ಮೈಸೂರು ಭಾಗದ ಜನರ ಜೀವನ ಮಟ್ಟ ಸುಧಾರಿಸಲು ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿ ಜನರಿಗೆ ನೀರಿನ ಅಭಾವ ತಪ್ಪಿಸಿದರು. ರೈತರು ಕೃಷಿ ಚಟುವಟಿಕೆ ಮಾಡಲು ನೆರವಾದರು.
ದಲಿತರಿಗೆ ರಕ್ಷಣೆ ನೀಡುವಂತೆ ದಸಂಸ ಸದಸ್ಯರ ಪ್ರತಿಭಟನೆ
ದಲಿತರು, ರೈತರ ಭೂಸಾಗುವಳಿ ಸೇರಿದಂತೆ ತಮ್ಮ ಜಮೀನುಗಳಲ್ಲಿ ಬೆಳೆದ ಕೃಷಿ ಉತ್ಪನ್ನ ಸಾಗಿಸಲು ಸಮರ್ಪಕ ಬಂಡಿದಾರಿ ಬಿಡದೆ ಸರ್ಕಾರದ ಸಿಡಿಎಸ್ ನಾಲೆ ಖರಾಬ್ ಭೂಮಿಯನ್ನು ಅಕ್ರಮ ಒತ್ತುವರಿ ಮಾಡಿಕೊಂಡು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ದೂರಿದರು.
ಜನೌಷಧ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ
ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಜನೌಷಧ ಕೇಂದ್ರಗಳಲ್ಲಿ ತೀರ ಕಡಿಮೆ ಬೆಲೆಯಲ್ಲಿ ಜನರಿಕ್ ಔಷಧಗಳು ದೊರೆಯುತ್ತಿವೆ. ಅಲ್ಲದೆ ಗುಣಮಟ್ಟದ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ.
ಕಾಲ್ತುಳಿತದಿಂದ ಮೃತಪಟ್ಟ ಪೂರ್ಣಚಂದ್ರ ಹುಟ್ಟೂರು ರಾಯಸಮುದ್ರದಲ್ಲಿ ಅಂತ್ಯಕ್ರಿಯೆ
ಕಾಲ್ತುಳಿತದ ಘಟನೆಯಲ್ಲಿ ದೊಡ್ಡವರ ಮಕ್ಕಳು ಯಾರಾದರೂ ಸತ್ತಿದ್ದಾರಾ.? ಎಲ್ಲಾ ಸತ್ತಿರೋದು ಬಡವರ ಮಕ್ಕಳು. ದೊಡ್ಡೋರ ಮಕ್ಕಳನ್ನು ಸೆಕ್ಯುರಿಟಿ ಮಾಡಿಕೊಂಡು ಕರೆದುಕೊಂಡು ಹೋಗಿದ್ದಾರೆ ಎಂದು ಶಿಕ್ಷಕ ಚಂದ್ರು ತಮ್ಮ ಎದೆಯಾಳದ ದುಃಖದ ಕಿಚ್ಚನ್ನು ಹೊರಹಾಕಿದರು.
ಮಂಡ್ಯಕ್ಕೆ ಹಸಿರು ಸಿರಿ ತೊಡಿಸಿದವರು ನಾಲ್ವಡಿ: ರಮೇಶ್‌ ಬಂಡಿಸಿದ್ದೇಗೌಡ
ನಾಲ್ವಡಿ ಅವರು ಜಿಲ್ಲೆಯ ಅಭಿವೃದ್ಧಿಗೆ ಕಾರಣಕರ್ತರು. ತಮ್ಮ ದೂರದೃಷ್ಟಿಯಿಂದ ಅಣೆಕಟ್ಟೆ ನಿರ್ಮಾಣ ಮಾಡಿದ್ದರಿಂದ ಇಂದು ನಾವು ಸಂತೋಷದಿಂದ ಜೀವನ ನಡೆಸುತ್ತಿದ್ದೇವೆ ಎಂದು ಸ್ಮರಿಸಿದರು.
ಆರ್‌ಸಿಬಿ ಗೆಲುವಿಗೆ ಅಭಿಮಾನಿಗಳ ಸಂಭ್ರಮ: ಕೇಕ್ ಕತ್ತರಿಸಿ ಕುಣಿದು ಕುಪ್ಪಳಿಸಿ ಹರ್ಷೋದ್ಘಾರ
ಫೈನಲ್ ಪಂದ್ಯ ಆರಂಭವಾಗುವ ವೇಳೆಗೆ ನಗರದೊಳಗೆ ಜನರ ಸಂಚಾರ ಕಡಿಮೆಯಾಗಿತ್ತು. ಪಂದ್ಯ ಮುಗಿದ ಬಳಿಕ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅಭಿಮಾನಿಗಳು ಜಯಚಾಮರಾಜೇಂದ್ರ ವೃತ್ತ, ಹೊಸಹಳ್ಳಿ ವೃತ್ತ ಹಾಗೂ ಬಡಾವಣೆಗಳ ಅಲ್ಲಲ್ಲಿ ನೆರೆದು ಒಂದೇ ಸಮನೆ ಪಟಾಕಿ ಸಿಡಿಸಿದರು.
ಆರ್ ಸಿಬಿ ಗೆಲುವು ಬೈಕ್ ರ್‍ಯಾಲಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
ಪಂಜಾಬ್ ಎದುರು 6 ರನ್‌ಗಳ ಅಂತರದಲ್ಲಿ ಆರ್‌ಸಿಬಿ ಗೆಲ್ಲುತ್ತಿದ್ದಂತೆ ತಾಲೂಕು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಬಣ್ಣ ಬಣ್ಣದ ಬೃಹತ್ ಪಟಾಕಿಗಳನ್ನು ಸಿಡಿಸಿ ‘ಆರ್‌ಸಿಬಿ’..... ‘ಆರ್‌ಸಿಬಿ’ ಘೋಷಣೆ ಕೂಗಿದ ಕ್ರಿಕೆಟ್ ಅಭಿಮಾನಿಗಳು ಅಳವಡಿಸಿದ್ದ ಎಲ್‌ಇಡಿ ಪರದೆ ಎದುರೇ ಕುಣಿದು ಕುಪ್ಪಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 720
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved