• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂ.29ರಂದು ಮುಕ್ತ ಚದುರಂಗ ಸ್ಪರ್ಧೆ: ಸಿ.ಎಲ್‌.ಶಿವಕುಮಾರ್‌
ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ೭,೯,೧೧,೧೩ ಮತ್ತು ೧೫ ವರ್ಷದೊಳಗಿನವರ ವಯೋಮಾನಕ್ಕೆ ಅನುಗುಣವಾಗಿ ರಾಜ್ಯ ಮಟ್ಟದ ಸ್ಪರ್ಧೆಗಳು ನಡೆಯಲಿವೆ. ಪ್ರತಿ ವಿಭಾಗಕ್ಕೂ ೫ ಟ್ರೋಫಿಗಳು ಸೇರಿದಂತೆ ೧೦೫ ಬಹುಮಾನ ನೀಡಲಾಗುವುದು. ರಾಜ್ಯದ ವಿವಿಧೆಡೆಗಳಿಂದ ಸುಮಾರು ೧೫೦ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
ಸುಮಾರು ಒಂದು ತಾಸು ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಯಪಾಲಕ ಅಭಿಯಂತರ ಜಯಂತ್ ಅವರನ್ನು ತರಾಟೆಗೆ ತೆಗೆದುಕೊಂಡ ಡಾ.ನವೀನ್ ಮಾಹಿತಿ ಕೊಡಲು ಅರ್ಜಿಕೊಟ್ಟರು. ನಿರ್ಲಕ್ಷ್ಯ ಮಾಡಿದ್ದು ಏಕೆ. ವಿಪಕ್ಷಕ್ಕೆ ಮಾಹಿತಿ ಕೇಳುವ ಹಕ್ಕಿಲ್ಲವೇ. ನಿಮ್ಮ ಧೋರಣೆ ಸರಿಯಿಲ್ಲ.
ನಾಳೆ ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ
ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ ಜೂ.೨೨ ರಂದು ಬೆಳಗ್ಗೆ ೧೦ ಗಂಟೆಗೆ ೨೦೨೪ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಆಲೆಮನೆ ಕೃತಿ ಬಿಡುಗಡೆ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಯಂತ್ರಗಳಿಂದ ಕೂಲಿಕಾರರ ನರೇಗಾ ಕೆಲಸಕ್ಕೆ ಖೋತಾ: ಪುಟ್ಟಮಾದು
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೃಷಿಯನ್ನೇ ನಿರ್ಲಕ್ಷ್ಯ ಮಾಡಿದ್ದಾರೆ, ಕಟ್ಟಡ ಕಾರ್ಮಿಕರು, ಗಾರ್ಮೆಂಟ್ಸ್ ನೌಕರರ ಸೇರಿದಂತೆ ಬೇರೆ ನೌಕರರನ್ನು ಸರಿಯಾಗಿ ಅವರ ಸಮಸ್ಯೆ ಬಗೆಹರಿಸುತ್ತಿಲ್ಲ. ನಂತರ ಕೂಲಿ ಕ್ಷೇತ್ರವನ್ನು ನೋಡಿದರೆ ಯಾರೂ ಬರುತ್ತಿಲ್ಲ ಕೂಲಿಗೆ ಎನ್ನುವ ಆರೋಪವಿದೆ. ಬೆಂಬಲ ಬೆಲೆ ನೀಡದೆ ಕನಿಷ್ಠ ಕೂಲಿಯನ್ನೂ ನೀಡದೇ ಈ ವ್ಯವಸ್ಥೆಯನ್ನು ಬದಲಿಸಲು ಸಾಧ್ಯವಾಗುವುದಿಲ್ಲ.
ಪೌರಕಾರ್ಮಿಕರಿಗೆ ಶೀಘ್ರದಲ್ಲೇ ಉಚಿತ ಮನೆಗಳ ವಿತರಣೆ: ಶಾಸಕ ಕೆ.ಎಂ.ಉದಯ್
ಜೀವನದ ಅವಿಭಾಜ್ಯ ಅಂಗವಾಗಿರುವ ಪರಿಸರವನ್ನು ರಕ್ಷಣೆ ಮಾಡದಿದ್ದರೆ ಮನುಷ್ಯನ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ಪರಿಸರ ಮಾಲಿನ್ಯ, ಜಾಗತಿಕ ತಾಪಮಾನ ಇಂದಿನ ದುರಂತಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಜನರು ತಮ್ಮ ಪರಿಸರದ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು.
ಇಂದಿನಿಂದ ಮುನೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ಜೂ.24ರಂದು ಬೆಳಗ್ಗೆ 9 ಗಂಟೆಗೆ ಶ್ರೀಮುನೇಶ್ವರ ಸ್ವಾಮಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಸಿ ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ.
ವಿವಿಧ ಇಲಾಖೆಗಳ ಪರವಾನಗಿ ಪಡೆಯದೆ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ: ಡಾ.ನವೀನ್
ಸಕ್ಷಮ ಪ್ರಾಧಿಕಾರ, ಕೇಂದ್ರ ಜಲಸಂಪನ್ಮೂಲ ಇಲಾಖೆ ಸೇರಿದಂತೆ ಅಮ್ಯೂಸ್ ಮೆಂಟ್ ಪಾರ್ಕ್ ಯೋಜನೆಗೆ ಯಾವುದೇ ಪರವಾನಿಗೆ ಪಡೆಯದೆ, ಸಾರ್ವಜನಿಕರು ಮತ್ತು ಸ್ಥಳೀಯ ಆಡಳಿತಗಳನ್ನು ಗಣನೆಗೆ ತೆಗೆದುಕೊಳ್ಳದೆ ಉಪಮುಖ್ಯಮಂತ್ರಿ ಡಿಕೆಶಿ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರ ಏಕಪಕ್ಷೀಯ ತೀರ್ಮಾನ.
ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಿ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬೇಬಿಗ್ರಾಮದಲ್ಲಿ ಡಿಎಂಎಸ್ ಜ್ಞಾನಕುಟೀರ ಶಾಲೆಯನ್ನು ಆರಂಭಿಸಲಾಗಿದೆ. ಈ ಭಾಗದ ಮಕ್ಕಳು ಓದಲು ದೂರದ ಊರುಗಳಿಗೆ ಹೋಗಲಾರದೆ ಶಾಲೆಯನ್ನು ಬಿಡುತ್ತಿದ್ದರು. ಹಾಗಾಗಿ ಮಕ್ಕಳ ಅನುಕೂಲಕ್ಕಾಗಿ ಶಾಲೆ ಆರಂಭಿಸಲಾಗಿದೆ. ಮಕ್ಕಳು ಇದರ ಸೌಲಭ್ಯ ಪಡೆದುಕೊಳ್ಳಬೇಕು.
ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಭೂಮಿಪೂಜೆ
ಕೆಆರ್‌ಐಡಿಎಲ್ ನಿಗಮದ ವಿಶೇಷ ಯೋಜನೆಯಡಿ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು.
ಸಾರಿಗೆ ಬಸ್ ವ್ಯತ್ಯಯ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ
ಬಸ್‌ಗಳು ಸರಿಯಾದ ಸಮಯಕ್ಕೆ ಬಾರದಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಶಾಲಾ ಮತ್ತು ಕಾಲೇಜಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿಮಂಡ್ಯ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved