• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ ಕಾರ್ಯಕ್ರಮ, ಹೋಮ, ಪೂಜೆ
ಗಂಗಾಪೂಜೆ ಗೋ ಪೂಜೆ ಮುಖಾಂತರ ಕೃಷ್ಣ ರುಕ್ಮಿಣಿ ದೇವಸ್ಥಾನದಿಂದ ಪೂರ್ಣಕುಂಭದೊಡನೆ ಮುತ್ತೈದೆಯರ ಜೊತೆ ವೀರಗಾಸೆ, ತಮಟೆ, ನಗಾರಿಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಾಲಯ ಪ್ರವೇಶಿಸಿ ಮೃತ್ಯುಂಜಯ ಪೂಜೆ, ಶಿವ ಪರಿವಾರ ಪೂಜೆ ಮತ್ತು ಆವಾಹಿತ ಸರ್ವದೇವ ಹೋಮ ಪೂಜೆ ನೆರವೇರಿಸಲಾಯಿತು.
ಗಡಿಭಾಗದ ಕನ್ನಡಿಗರ ಮೇಲೆ ಬೆಳಗಾವಿಯಲ್ಲಿ ಶಿವಸೇನೆ, ಎಂಇಎಸ್, ಮರಾಠಿಗರ ದೌರ್ಜನ್ಯಕ್ಕೆ ಖಂಡನೆ
ರಾಜ್ಯ ಸಾರಿಗೆ ಸಂಸ್ಥೆ ನೌಕರರು, ಗಡಿಭಾಗದ ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ನೌಕರರ ಮೇಲೆ ಸುಳ್ಳು ದೂರು ಮೂಲಕ ಪೊಕ್ಸೊ ಪ್ರಕರಣ ದಾಖಲು ಮಾಡುವಂತೆ ಮರಾಠ ಸಂಘಗಳು ಮಾಡುತ್ತಿವೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು.
ಜೀವನ ನಿರ್ವಹಣೆಗೆ ಅನುಕೂಲ ಕೋರಿ ಏಕಾಂಗಿ ಪ್ರತಿಭಟನೆ
ಜೀವನ ನಿರ್ವಹಣೆ ಮಾಡಲು ಕಷ್ಟವಾಗುತ್ತಿದ್ದು, ಸರ್ಕಾರದಿಂದ ನೀಡಲಾಗುವ ಯೋಜನೆಗಳ ಪೈಕಿ ಯಾವುದಾದರೊಂದು ಯೋಜನೆಯನ್ನು ನೀಡಿ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಮದ್ದೂರು ತಾಲೂಕು ತರೀಕೆರೆ ಕಾಲೋನಿ ಪರಿಶಿಷ್ಟ ಸಮುದಾಯದ ವ್ಯಕ್ತಿಯೋರ್ವ ಪ್ರತಿಭಟನೆ ನಡೆಸಿದರು.
ಒತ್ತುವರಿ ರಸ್ತೆ ತೆರವಿಗಾಗಿ ಮೂರನೇ ಬಾರಿಗೆ ಸತ್ಯಾಗ್ರಹ: ಡಿ.ಪ್ರಭಾಕರ್
ಒತ್ತುವರಿ ರಸ್ತೆ ತೆರವಿಗಾಗಿ ಕಳೆದ 21 ವರ್ಷಗಳಿಂದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಪಟ್ಟಣದ ತಾಲೂಕು ಕಚೇರಿ ಎದುರು 3ನೇ ಬಾರಿಗೆ ಸತ್ಯಾಗ್ರಹ ನಡೆಸಲಾಗುತ್ತಿದೆ. 2004ನೇ ಸಾಲಿನಿಂದ 2025ನೇ ಸಾಲಿನವರೆಗೆ ನಾನು ರಸ್ತೆ ಒತ್ತುವರಿ ವಿಚಾರವಾಗಿ ಒತ್ತಾಯಿಸುತ್ತಿದ್ದೇನೆ.
ಶ್ರೀತಗಡೂರಯ್ಯ ಸ್ವಾಮಿ ದೇವಸ್ಥಾನಕ್ಕೆ ಅರ್ಚಕನನ್ನು ನೇಮಿಸಿದ ಬಸಪ್ಪ..!
ದೇವಾಲಯದ ಹಿಂದಿನ ಅರ್ಚಕರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹೊಸ ಅರ್ಚಕರ ನೇಮಕಕ್ಕೆ ಸೋಮವಾರ ದಿನ ನಿಗದಿಪಡಿಸಿತ್ತು. ಗ್ರಾಮದ ಶ್ರೀ ಬಲಮುರಿ ಗಣಪತಿ ದೇವಸ್ಥಾನ ಆವರಣದಲ್ಲಿ ಚನ್ನಪಟ್ಟಣದ ‘ಶಿವ ಸಾರಥಿ ಬಸಪ್ಪ’ನನ್ನು ಕರೆತಂದು ವಿಶೇಷ ಪೂಜೆ ನೆರವೇರಿಸಲಾಯಿತು.
ದಿ.ಜಯಲಲಿತಾ ಹುಟ್ಟುಹಬ್ಬ ಅಭಿಮಾನಿಯಿಂದ ಅರ್ಥಪೂರ್ಣ ಆಚರಣೆ
ಮೇಧರ್ ಸಂಘದ ಅಧ್ಯಕ್ಷರಾದ ಅನ್ಬಳಗನ್ ಕಳೆದ 33 ವರ್ಷಗಳಿಂದ ಜಯಲಲಿತ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಹುಟ್ಟೂರಾದ ಮೇಲುಕೋಟೆಯಲ್ಲೂ ಸಹ ಕಳೆದ ಏಳು ವರ್ಷಗಳಿಂದ ವಿಶೇಷ ಪೂಜೆ, ಯತಿರಾಜ ದಾಸರ್ ಗುರುಪೀಠದಲ್ಲಿ ಭೋಜನ ಪ್ರಸಾದ ವಿತರಣೆ ಮಾಡಿಕೊಂಡು ಬಂದಿದ್ದಾರೆ.
ಜಲಜೀವನ್ ಮಿಷನ್‌ನಲ್ಲಿ ವ್ಯಾಪಕ ಭ್ರಷ್ಟಾಚಾರ: ಜಿಪಂ ಎದುರು ಪ್ರತಿಭಟನೆ
ಮನೆ ಮನೆಗೂ ಗಂಗೆ ಜಲಜೀವನ್ ಮಿಷನ್ ಯೋಜನೆಯಲ್ಲಿ ನಿಯಮಾನುಸಾರ ಕಾಮಗಾರಿ ಮಾಡದೆ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ರೈತರು, ವಿವಿಧ ಸಂಘಟನೆಗಳ ಕಾರ್‍ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
ಕಿಸಾನ್ ಸಮ್ಮಾನ್‌ನಿಂದ ರೈತರಿಗೆ ಆರ್ಥಿಕ ಶಕ್ತಿ: ಕೇಂದ್ರ ಸಚಿವ ಎಚ್‌ಡಿಕೆ
ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆಯ ೧೯ನೇ ಕಂತಿನಲ್ಲಿ ಮಂಡ್ಯ ಜಿಲ್ಲೆಯ ೨,೨೪,೬೩೪ ರೈತರಿಗೆ ೪೪.೯೩ ಕೋಟಿ ಹಣ ಜಮೆ ಆಗಿದೆ. ರಾಜ್ಯದ ಒಟ್ಟಾರೆ ೪,೭೫,೦೪೫೭ ಅರ್ಹ ಫಲಾನುಭವಿ ರೈತರಿಗೆ ಒಟ್ಟು ೯೫೦.೦೯ ಕೋಟಿ ಮೊತ್ತ ಜಮೆ ಆಗಿದೆ.
ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಎಚ್.ಬಿ.ಬಸವೇಶ್ ನೇತೃತ್ವದ ತಂಡಕ್ಕೆ 6 ಸ್ಥಾನ
ಮಳವಳ್ಳಿ ತಾಲೂಕಿನ ಹಿಟ್ಟನಹಳ್ಳಿಕೊಪ್ಪಲು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಚ್.ಬಿ. ಬಸವೇಶ್ ನೇತೃತ್ವದ ತಂಡ 6 ಸ್ಥಾನದಲ್ಲಿ ಗೆಲ್ಲುವು ಸಾಧಿಸುವ ಮೂಲಕ ಸತತ 4ನೇ ಬಾರಿ ಕಾಂಗ್ರೆಸ್ ಬೆಂಬಲಿತ ಆಡಳಿತ ಮಂಡಳಿ ಅಧಿಕಾರ ಹಿಡಿಯಲಿದೆ ಎಂದು ಅಂದಾಜಿಸಲಾಗಿದೆ.
ಚಂಡೀಗಡಕ್ಕೆ ಐದು ದಿನ ಮಂಡ್ಯ ನಗರಸಭೆ ಸದಸ್ಯರ ಪ್ರವಾಸ...!
ಮಂಡ್ಯ ನಗರ ಸ್ವಚ್ಛತೆ ಕುರಿತು ಅಧ್ಯಯನ ನಡೆಸುವ ಸಲುವಾಗಿ ನಗರಸಭಾ ಸದಸ್ಯರು ಫೆ.೨೮ ರಿಂದ ಐದು ದಿನಗಳ ಕಾಲ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಒಳಚರಂಡಿ ಸ್ವಚ್ಛತೆ, ಸಂಸ್ಕರಣೆ ಹಾಗೂ ತ್ಯಾಜ್ಯದಿಂದ ವಿದ್ಯುಚ್ಛಕ್ತಿ ಉತ್ಪಾದನೆ ಮಾಡುವ ಕುರಿತಂತೆ ಚಂಡೀಗಢಕ್ಕೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದ್ದು, ೩೦ ಲಕ್ಷ ರು. ವೆಚ್ಚದಲ್ಲಿ ಸದಸ್ಯರನ್ನು ಅಧ್ಯಯನಕ್ಕೆ ಕಳುಹಿಸಲಾಗುತ್ತಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved