• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಹೆಸರಿನಲ್ಲಿ ಹಣ ದರ್ಬಳಕೆ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಮನವಿ
ಗ್ರಾಮದ ಪ್ರವೇಶದ್ವಾರದಿಂದ ಶಾಲೆವರೆಗೆ 300 ಗಿಡಗಳನ್ನು 5 ಲಕ್ಷ ರು. ವೆಚ್ಚದಲ್ಲಿ ನೆಡಬೇಕಿತ್ತು. ಆದರೆ, ಒಂದುಗಿಡವನ್ನು ನೆಡದೆ ಪರಿಸರ ಪ್ರೇಮಿಗಳಾದ ವೆಂಕಟೇಶ್ ನೆಟ್ಟಿರುವ ಗಿಡವನ್ನೆ ನೆಟ್ಟಿರುವುದಾಗಿ ಸುಳ್ಳು ಮಾಹಿತಿ ನೀಡಿ 2 ಲಕ್ಷ ರು. ಬಿಲ್ ಮಾಡಿಕೊಂಡಿದ್ದಾರೆ.
ಕಿಡಿಗೇಡಿಗಳು ಹಾಕಿದ ಬೆಂಕಿಗೆ 1.5 ಎಕರೆ ಕಬ್ಬು, ತೆಂಗಿನ ಸಸಿ ನಾಶ
ಕಿಡಿಗೇಡಿಗಳು ಹಚ್ಚಿನ ಬೆಂಕಿಯಿಂದಾಗಿ 1.5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಆಹುತಿಯಾಗಿರುವ ಘಟನೆ ಹಲಗೂರು ಸಮೀಪದ ಮಾರಗೌಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಜರುಗಿದೆ. ಗ್ರಾಮದ ರೈತ ಎಂ.ಎಲ್.ಸತೀಶ್ ಕುಮಾರ್ ಅವರು ದೇವರಾಜಯ್ಯ ಅವರ ಜಮೀನನ್ನು ಗುತ್ತಿಗೆಗೆ ಪಡೆದು ಕಬ್ಬು ಬೆಳೆದಿದ್ದರು.
ವಿವಿಧ ಬೇಡಿಕೆ ಈಡೇರಿಸಲು ಭೂ ಮಾಪನ ಇಲಾಖೆಯಿಂದ ಮನವಿ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು. ತಾಲೂಕಿನಲ್ಲಿ ಸುಮಾರು 25 ಮಂದಿ ಪರವಾನಾಗಿ ಭೂ ಮಾಪಕರಿದ್ದು, ಸರ್ಕಾರಿ ಭೂ ಮಾಪಕರು ಮಾಡುವ ಎಲ್ಲಾ ಕೆಲಸಗಳನ್ನು ನಾವು ಮಾಡುತ್ತೇವೆ. ಆದರೆ, ವೇತನದಲ್ಲಿ ಸಾಕಷ್ಟು ತಾರತಮ್ಯ ತೋರುತ್ತಿರುವ ಸರ್ಕಾರ ಕೆಲಸಕ್ಕೆ ತಕ್ಕಂತೆ ವೇತನ ನೀಡಬೇಕು.
ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ
ಕೆ.ಶೆಟ್ಟಹಳ್ಳಿ ಗ್ರಾಮದ ಪರಿಶಿಷ್ಟ ಸಮುದಾಯದವರು ಕಳೆದ ಒಂದು ವರ್ಷಗಳಿಂದ ಶುದ್ಧ ನೀರಿನ ಸಮಸ್ಯೆ ಹಾಗೂ ಸ್ಮಶಾನ ಅಭಿವೃದ್ಧಿ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದ್ದು, ಅವರ ಅಹವಾಲುಗಳನ್ನು ಆಲಿಸಿ ಗ್ರಾಮದ ಜನರ ಆರೋಗ್ಯದ ದೃಷ್ಟಿಯಿಂದ ಶುದ್ದ ನೀರಿನ ಘಟಕವನ್ನು ನಿರ್ಮಾಣ ಮಾಡಿಕೊಡಲಾಗುವುದು.
ಕೆಆರ್‌ಎಸ್‌ ಜಲಾಶಯ ಕೇವಲ ಭರ್ತಿಗೆ 6 ಅಡಿ ಅಷ್ಟೇ ಬಾಕಿ..!
ಕಳೆದೊಂದು ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಪರಿಣಾಮ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದ್ದು, ಅಣೆಕಟ್ಟು ಭರ್ತಿಯಾಗಲು ಕೇವಲ 6 ಅಡಿ ಮಾತ್ರ ಬಾಕಿ ಇದೆ.
ಅಧಿಕಾರ ದುರುಪಯೋಗ: ದುದ್ದ ಪಿಡಿಒ ವಜಾಗೆ ಆಗ್ರಹಿಸಿ ಪ್ರತಿಭಟನೆ
ಮಂಡ್ಯ ತಾಲೂಕಿನ ದುದ್ದ ಗ್ರಾಮ ಪಂಚಾಯ್ತಿಯ ಪಿಡಿಒ ಅವರು ತಮ್ಮ ಅಧಿಕಾರ ಬಳಸಿಕೊಂಡು ಕೆಲಸ ಮಾಡಿಸಿಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ ರೂಪಿಸಿರುವ ನಿಯಮಾವಳಿಗಳಡಿ ಅನುಸರಿಸಬೇಕಾದ ಸಾಮಾನ್ಯ ತತ್ವಗಳನ್ನು ಅನುಸರಿಸದೇ ಸರ್ಕಾರಿ ಕರ್ತವ್ಯ ದುರುಪಯೋಗ ಪಡಸಿಕೊಳ್ಳಲಾಗಿದೆ.
ಬೆಳಗೊಳ ಗ್ರಾಪಂ ಅಧ್ಯಕ್ಷರಾಗಿ ಬಿ.ರವಿಕುಮಾರ್ ಅವಿರೋಧ ಆಯ್ಕೆ
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಪಂ ನೂತನ ಅಧ್ಯಕ್ಷರಾಗಿ ಬಿ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷ ಪುಟ್ಟರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಪಂಚಾಯ್ತಿಯ ಒಟ್ಟು 26 ಸದಸ್ಯರಲ್ಲಿ ಚುನಾವಣಾ ಸಭೆಗೆ 24 ಮಂದಿ ಹಾಜರಾಗಿದ್ದರು.
ಜೀರ್ಣೋದ್ಧಾರಗೊಂಡ ಗುರುಮಠ ರಾಮಚಂದ್ರರಿಂದ ಉದ್ಘಾಟನೆ
ಗುರು ಮಠ ಈಗ ಭಕ್ತರ ಅನುಕೂಲಕ್ಕೆ ಸಿದ್ಧವಾಗಿದೆ. ದಾನಿಗಳ ಸಹಕಾರದಲ್ಲಿ ಸಾಕಷ್ಟು ಬದಲಾವಣೆ ಕಂಡು ಜೀರ್ಣೋದ್ಧಾರಗೊಂಡಿದೆ. ಇಂದಿನ ದಿನಗಳಲ್ಲಿ ಮನುಷ್ಯರಿಗೆ ಒತ್ತಡದ ಜೀವನ ಆರಂಭವಾಗಿದೆ. ಹಣದ ಹಿಂದೆ ಓಡದೇ ಸಮಾಜಮುಖಿಯಾಗಿ ಕೆಲಸ ಮಾಡಿ ನೆಮ್ಮದಿ ಜೀವನ ಕಾಣಬೇಕು.
ಶಿವನಸಮುದ್ರದ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ..!

ಹಲವು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ತಾಲೂಕಿನ ಶಿವನಸಮುದ್ರದ (ಬ್ಲಪ್) ಗಗನಚುಕ್ಕಿ ಜಲಪಾತಕ್ಕೆ ಜೀವ ಕಳೆ ಬಂದಿದೆ. 

ಕೆರೆಯಂಗಳದಲ್ಲಿ ಅಕ್ರಮ ಪ್ರವೇಶದ ಹಿಂದೆ ರಾಜಕೀಯ ಷಡ್ಯಂತ್ರ..!
ಮಂಡ್ಯ ನಗರದ ಕೆರೆಯಂಗಳದಲ್ಲಿ ತಮಿಳು ಕಾಲೋನಿ ನಿವಾಸಿಗಳಿಗೆ ನಿರ್ಮಿಸಿರುವ ಮನೆಗಳಿಗೆ ಅನ್ಯಧರ್ಮೀಯರು ಅತಿಕ್ರಮ ಪ್ರವೇಶ ಮಾಡಿರುವುದರ ಹಿಂದೆ ವ್ಯವಸ್ಥಿತ ರಾಜಕೀಯ ಷಡ್ಯಂತ್ರವಿರುವುದು ಕಂಡುಬಂದಿದೆ. ಅಲ್ಲದೇ, ಇದು ವೋಟ್ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಯತ್ನಿಸುತ್ತಿರುವ ಹಿತಾಸಕ್ತಿಗಳ ಕುಚೋದ್ಯವೂ ಆಗಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved