• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜಿಗೆ ಸೌಲಭ್ಯ: ಶಾಸಕ ಕೆ.ಎಂ.ಉದಯ್
ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕೋರಿಕೆ ಮೇರೆಗೆ ಮಣಿಗೆರೆ ಗೇಟ್ ಬಳಿ ಮಂಡ್ಯ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಬಸ್‌ಗಳಿಗೆ ಕೋರಿಕೆ ಬಸ್‌ಗಳ ನಿಲುಗಡೆಗೆ ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಸಂಸ್ಥೆಗೆ ಪತ್ರ ಬರೆದು ಅವಕಾಶ ಕೊರಲಾಗಿತ್ತು. ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಕೋರಿಕೆ ನಿಲುಗಡೆ ಮಾಡಿದ್ದಾರೆ.
ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಶಾಸಕ ಎಚ್.ಟಿ.ಮಂಜು
ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಸುಲಭವಾಗಿ ಪಡೆಯಬಹುದು. ಗ್ರಾಮಗಳಲ್ಲಿ ದೇವರ ವಿಚಾರದಲ್ಲಿ ರಾಜಕಾರಣ ಬೆರಸಬಾರದು. ಚುನಾವಣಾ ವೇಳೆ ರಾಜಕೀಯ ಮಾಡಿ ನಂತರ ಗ್ರಾಮದ ಶ್ರೇಯೋಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ದುಡಿಯಬೇಕು.
ಮಂಡ್ಯ ನಗರದಲ್ಲಿ ಇ-ಖಾತಾ ಆಸ್ತಿ ಆಂದೋಲನ: ಶಾಸಕ ಪಿ.ರವಿಕುಮಾರ್
ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಪಡೆಯಲು ಬಾಕಿ ಇರುವ ಆಸ್ತಿಗಳಿಗೆ ಇ-ಖಾತಾ ಆಂದೋಲನ ಆರಂಭಿಸಲಾಗಿದೆ. ಇ-ಖಾತೆ ಬಾಕಿ ಇರುವ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಿ ಇ-ಖಾತೆಗೆ ಒಳಪಡುವುದು. ಅನಧಿಕೃತ ಆಸ್ತಿಗಳ ಮಾಲೀಕರು ಬಿ-ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕೊನೇ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸುವಂತೆ ಆಗ್ರಹ
ವಿ.ಸಿ.ನಾಲೆ ವ್ಯಾಪ್ತಿಯ ಕೊನೆ ಭಾಗದ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ರೈತರು ಸೋಮವಾರ ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಎಚ್.ಮಲ್ಲಿಗೆರೆ ಗ್ರಾಮದಲ್ಲಿ ವಿಜೃಂಭಣೆಯ ಶ್ರೀಏಳೂರಮ್ಮ ದೇವಿ ಕೊಂಡೋತ್ಸವ
ಮಂಡ್ಯ ತಾಲೂಕಿನ ಎಚ್.ಮಲ್ಲಿಗೆರೆ ಗ್ರಾಮದಲ್ಲಿ ಶ್ರೀಹಿರಿಯಮ್ಮದೇವಿ ಮತ್ತು ಶ್ರೀಏಳೂರಮ್ಮ ದೇವಿಯ ಹಬ್ಬವು ವಿಜೃಂಭಣೆಯಿಂದ ನಡೆಯಿತು. ಹಬ್ಬದ ಅಂಗವಾಗಿ ಶನಿವಾರ ಮುಂಜಾನೆ ನಡೆದ ಶ್ರೀಏಳೂರಮ್ಮ ದೇವಿಯ ಕೊಂಡೋತ್ಸವವನ್ನು ಸಹಸ್ರಾರು ಭಕ್ತರು ಸಾಕ್ಷೀಕರಿಸಿದರು.
ಕುಂಭಮೇಳವು ವಿಶ್ವಕ್ಕೆ ಭಾರತದ ಶಕ್ತಿ, ಭಕ್ತಿ ತೋರಿಸಿದೆ: ಕೆ.ಎಂ.ನಾಗರಾಜು
ಮುಜರಾಯಿ ದೇಗುಲದ ಹಣ ಅನ್ಯ ಮತೀಯ ದೇಗುಲ ಅಭಿವೃದ್ಧಿಗೆ ನೀಡುವ ವದಂತಿ ಶುದ್ಧ ಸುಳ್ಳು. ಕುಕ್ಕೆ ಸುಬ್ರಹ್ಮಣ್ಯ, ಮಹದೇಶ್ವರಬೆಟ್ಟದಂತಹ ಯಾವುದೇ ದೇಗುಲದ ಹಣವನ್ನು ಆಯಾ ದೇಗುಲದ ಬ್ಯಾಂಕ್‌ ಖಾತೆಯಲ್ಲಿ ಇದೆ. ಈ ಕ್ಷೇತ್ರದ ಅಭಿವೃದ್ಧಿಗೆ ಮಾತ್ರ ಮೀಸಲು. ಬೇರೆ ಧರ್ಮದ ಅಭಿವೃದ್ಧಿಗೆ ಬಳಸಲಾಗದು. ವದಂತಿ ಹಬ್ಬಿಸುವ ಸುಳ್ಳುಗಾರರನ್ನು ನಂಬದಿರಿ.
ಗೊಲ್ಲರಹಳ್ಳಿಯಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಭಕ್ತರು
ಹಲಗೂರು ಗ್ರಾಮದ ಶ್ರೀಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಗೊಲ್ಲರಹಳ್ಳಿ, ನಂಜಾಪುರ, ಮಡಳ್ಳಿ, ಮರಿಗೌಡನ ದೊಡ್ಡಿ, ಗಾಣಾಳು ಮತ್ತು ಹಲಗೂರು ಸೇರಿದಂತೆ ವಿವಿಧ ಗ್ರಾಮಗಳ ಮಾದಪ್ಪನ ಸಾವಿರಾರು ಭಕ್ತಾದಿಗಳು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಉಘೇ ಮಾದಪ್ಪ ಉಘೇ ಮಾದಪ್ಪ ಎಂಬ ಘೋಷಣೆಗಳನ್ನು ಕೂಗುತ್ತಾ ಬೆಳಗ್ಗೆ ಪಾದಯಾತ್ರೆ ಮೂಲಕ ತೆರಳಿದರು.
ವಿಕಲಚೇತನರಿಗೆ ಆತ್ಮಸ್ಥೈರ್ಯ ತುಂಬಿ: ಸೂರ್ಯ ನಾರಾಯಣ ಕರೆ
ಉದ್ಯೋಗ, ಶಿಕ್ಷಣದಲ್ಲಿ ಹೆಚ್ಚಿನ ಸವಲತ್ತು ನೀಡಲಾಗುತ್ತಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳಲು ಅರಿವು ಮೂಡಿಸುವ ಕೆಲಸ ಮೊದಲು ಆಗಬೇಕಿದೆ. ವಿದ್ಯಾರ್ಥಿಗಳಲ್ಲಿ ವಿಕಲಚೇತನರ ಸಾಧನೆ, ಸಹಾಯ ಮಾಡುವಂತಹ ಕೆಲಸದ ಕುರಿತು ಜಾಗೃತಿ ಮೂಡಿಸಲು ಎಲ್ಲರೂ ಮುಂದಾಗಬೇಕು.
ಮಕ್ಕಳ ಪ್ರತಿಭೆಗೆ ಹೊರತರಲು ವಾರ್ಷಿಕೋತ್ಸವಗಳು ಸಹಕಾರಿ: ಆನಂದಕುಮಾರ್
ಗ್ರಾಮಗಳಲ್ಲಿ ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಮಕ್ಕಳಿಗೆ ಪಾಠ ಪ್ರವಚನಗಳ ಜೊತೆಗೆ ಹೆಚ್ಚಾಗಿ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳ ಕಡೆ ಆಸಕ್ತಿ ಹೊಂದಿರುತ್ತಾರೆ. ಪೋಷಕರು, ಶಿಕ್ಷಕರು ಸಹ ಮಕ್ಕಳ ಅನುಕೂಲಕ್ಕೆ ತಕ್ಕಂತೆ ಸಾಧನೆಗೆ ಸಹಕಾರ ನೀಡಬೇಕು.
ಭಾರತೀಯರ ಕೈಗೆ ಕೋಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಅಮೆರಿಕಾದಲ್ಲಿರುವ ಭಾರತೀಯರನ್ನು ಅಕ್ರಮ ವಲಸಿಗರೆಂದು ಬಿಂಬಿಸಿ ಅವರಿಗೆ ಕೈ ಕೊಳ ಹಾಕಿ ಕರೆತರಲಾಗಿದೆ. ಗೌರವಯುತವಾಗಿ ಭಾರತಕ್ಕೆ ನಮ್ಮ ಸ್ವದೇಶಿ ವಿಮಾನದಲ್ಲಿಯೇ ಕರೆ ತರಬೇಕಿತ್ತು. ಅದನ್ನು ಮಾಡದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved