ಜೂ.೨೩ರಂದು ಕವಿ ಎಚ್ಎಸ್ವಿ ನುಡಿ-ಗೀತನಮನಗೀತನಮನ ಕಾರ್ಯಕ್ರಮದಲ್ಲಿ ಡಾ.ಕಿಕ್ಕೇರಿ ಕೃಷ್ಣಮೂರ್ತಿ, ನಗರ ಶ್ರೀನಿವಾಸ್ ಉಡುಪ, ಡಾ.ಅಪ್ಪಗೆರೆ ತಿಮ್ಮರಾಜು, ಪ್ರತಿಭಾಂಜಲಿ ಡೇವಿಡ್, ಬಿ.ವಿ.ಪ್ರವೀಣ್, ಧನಂಜಯ, ಶ್ರೀಧರ್, ಮಂಗಳಾ, ಜೋಗಿ ಸುನೀತಾ. ಡಾ.ವರ್ಷಾಹೂಗಾರ್, ಹಂಸರೇಖಾ, ಅಮೂಲ್ಯ ಪಾಲ್ಗೊಳ್ಳಲಿದ್ದಾರೆ.