• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲಾ ಗೃಹರಕ್ಷಕ ದಳದ ಸಿಬ್ಬಂದಿ ತರಬೇತೀಲಿ ನಂಗನಾಚ್ ಆರೋಪ
ಪಾಂಡವಪುರ ತಾಲೂಕಿನ ಕುಂತಿಬೆಟ್ಟದಲ್ಲಿ ಗೃಹ ರಕ್ಷಕ ದಳದ 10 ದಿನದ ತರಬೇತಿ ಶಿಬಿರದಲ್ಲಿ ತರಬೇತಿಯಲ್ಲಿ ಭಾಗವಹಿಸಿದ್ದ ಗೃಹರಕ್ಷಕ ಹಾಗೂ ಗೃಹರಕ್ಷಕಿಯರು ಮದ್ಯ ಸೇವನೆ ಮಾಡುತ್ತಾ ಅಶ್ಲೀಲವಾಗಿ ಮಾತನಾಡುತ್ತಾ ಹಾಡು ಹಾಕಿಕೊಂಡು ಸಿಳ್ಳೆ, ಕಿರುಚಾಟ ಮಾಡುತ್ತಾ ಅರೆಬೆತ್ತಲೆಯಾಗಿ ಕುಣಿಯುತ್ತಾ ಮೋಜು ಮಾಡಿದ್ದಾರೆ. ಅದರ ವಿಡಿಯೋ, ಫೋಟೋಗಳು ಲಭ್ಯವಾಗಿದೆ.
ಕವಿ ಎಚ್‌ಎಸ್‌ವಿ ಅವರಿಗೆ ಗೀತನಮನ ಮೂಲಕ ಶ್ರದ್ಧಾಂಜಲಿ
ಕನ್ನಡ ಹಲವು ಗೀತೆಗಳು ಯುವಕರ ಬಾಯಲ್ಲಿ ಗುನುಗುವಂತೆ ಮಾಡಿದ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಅವರು ಬಹುತೇಕ ಟಿವಿ ಧಾರಾವಾಹಿಗಳ ಶೀರ್ಷಿಕೆ ಗೀತೆಗಳು ಇವರ ಕವಿತೆಯಾಗಿತ್ತು. ಹಿಂದಿನ ಯುವಪೀಳಿಗೆ ಕನ್ನಡ ಗೀತೆ, ಕಾವ್ಯಗಳನ್ನು ಮರೆಯುತ್ತಿರುವ ಕಾಲಘಟ್ಟದಲ್ಲಿ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದರು.
ಜೂ.೩೦ರಿಂದ ಮಂಡ್ಯ ಮೆಡಿಕಲ್ ಕಾಲೇಜು ಉಳಿಸಿ ಅಭಿಯಾನ
ಮಂಡ್ಯ ಮೆಡಿಕಲ್ ಕಾಲೇಜಿಗೆ ಸೇರಿದ ೧೮ ಎಕರೆ ಭೂಮಿಯನ್ನು ಉಳಿಸಲು ಜೂ.೩೦ರಿಂದ ಜಾಗೃತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾಲೇಜಿಗೆ ಸೇರಿದ ಜಾಗದಲ್ಲಿ ನೆಲೆಸಿರುವ ನಿವಾಸಿಗಳನ್ನು ಕೆರೆಯಂಗಳದಲ್ಲಿ ನಿರ್ಮಿಸಿರುವ ಮನೆಗಳಿಗೆ ಸ್ಥಳಾಂತರ ಮಾಡುವ ಮೂಲಕ ಕಾಲೇಜು ಮತ್ತು ಆಸ್ಪತ್ರೆ ಅಭಿವೃದ್ಧಿಗೆ ಕೈಜೋಡಿಸಬೇಕೆನ್ನುವುದು ಈ ಅಭಿಯಾನದ ಉದ್ದೇಶ.
ಸ್ವಚ್ಛ ಗಾಳಿ, ಸಮಾಜಕ್ಕಾಗಿ ಗಿಡ, ಮರ ಬೆಳೆಸಿ: ಎಚ್.ಮಾದೇಗೌಡ
ನಮ್ಮ ಬದುಕಿಗೆ ಒಂದು ಅರ್ಥ ಬರಬೇಕಾದರೆ ಎಲ್ಲರೂ ಪರಿಸರದ ಬಗ್ಗೆ ಕಾಳಜಿ ಹೊಂದಿದರೆ ಮಾತ್ರ ಆರೋಗ್ಯವಂತ ಜೀವನ ಸಾಧ್ಯವಾಗುತ್ತದೆ. ಪರಿಸರ ನಮಗೆ ಎಲ್ಲವನ್ನೂ ಕೊಟ್ಟಿದೆ. ನಮ್ಮಿಂದ ಪರಿಸರಕ್ಕೆ ಏನು ಕೊಡುಗೆ ಎನ್ನುವ ಸತ್ಯವನ್ನು ಮನುಷ್ಯ ಮನವರಿಕೆ ಮಾಡಿಕೊಳ್ಳಬೇಕು.
ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಂಡು ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು
ರಾಜ್ಯ ಸರ್ಕಾರವು ಶೇ.90 ರಷ್ಟು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಇದರಿಂದ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಅಷ್ಟೋ ಇಷ್ಟೋ ನೀಡುತ್ತಿರುವ ಅನುದಾನದಲ್ಲಿ ಹಂತ ಹಂತವಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ.
ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಬಗ್ಗೆ ಟೀಕಿಸುವುದು ಸರಿಯಲ್ಲ
ಅನ್ಯ ಸಮುದಾಯ ಮತ್ತು ನಮ್ಮ ಸಮುದಾಯಗಳ ನಡುವೆ ಗಲಾಟೆಯಾದರೆ ದಲಿತರ ಮೇಲಿನ ದೌರ್ಜನ್ಯ ಹೆಸರಿನಲ್ಲಿ ಆ ವ್ಯಕ್ತಿಗೆ ಬೆದರಿಕೆ ಅವರ ಬಳಿಯೇ ರೋಲ್ ಕಾಲ್ ಕೇಳುತ್ತೀರಿ. ಶಾಸಕರನ್ನು ಜೂಜುಕೋರರು, ಗೂಂಡಾಗಳು, ಅಕ್ರಮ ಚಟುವಟಿಕೆಗಳಿಗೆ ಅಧಿಕಾರ ಬಳಕೆ ಎಂದು ಟೀಕಿಸುವ ನಿಮಗೆ ನೈತಿಕತೆ ಇದೆಯೇ..?
ಜೂ.೨೩ರಂದು ಕವಿ ಎಚ್‌ಎಸ್‌ವಿ ನುಡಿ-ಗೀತನಮನ
ಗೀತನಮನ ಕಾರ್ಯಕ್ರಮದಲ್ಲಿ ಡಾ.ಕಿಕ್ಕೇರಿ ಕೃಷ್ಣಮೂರ್ತಿ, ನಗರ ಶ್ರೀನಿವಾಸ್‌ ಉಡುಪ, ಡಾ.ಅಪ್ಪಗೆರೆ ತಿಮ್ಮರಾಜು, ಪ್ರತಿಭಾಂಜಲಿ ಡೇವಿಡ್, ಬಿ.ವಿ.ಪ್ರವೀಣ್, ಧನಂಜಯ, ಶ್ರೀಧರ್, ಮಂಗಳಾ, ಜೋಗಿ ಸುನೀತಾ. ಡಾ.ವರ್ಷಾಹೂಗಾರ್, ಹಂಸರೇಖಾ, ಅಮೂಲ್ಯ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಜನರ ಬದುಕಿಗೆ ಬೆಳಕು: ಡಾ.ಪುಷ್ಪ ಅಮರನಾಥ್
ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿಕೊಟ್ಟು ಪಡಿತರ ವಿತರಣೆ, ತೂಕ ಹಾಗೂ ಗುಣಮಟ್ಟ ಪರಿಶೀಲಿಸಬೇಕು. ಅನ್ನಭಾಗ್ಯ ಯೋಜನೆ ವೈಫಲ್ಯ ಕಾಣಬಾರದು. ನ್ಯಾಯಬೆಲೆ ಅಂಗಡಿ ಅವರಿಗೆ ಕಮಿಷನ್ ನೀಡಬೇಕು ಎಂಬ ಆರೋಪಗಳಿವೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವಿತರಕರ ಸಭೆ ಕರೆದು ಚರ್ಚಿಸಬೇಕು.
ಅಹಿಂದ ಸಮುದಾಯಕ್ಕೆ ಸಿದ್ದರಾಮಯ್ಯ ಮಕ್ಮಲ್ ಟೋಪಿ
ರಾಜ್ಯದಲ್ಲಿ ಜಾತಿ ಗಣತಿಯನ್ನು ನಡೆಸಿ ಅದಕ್ಕೆ ತಾತ್ವಿಕ ಒಪ್ಪಿಗೆಯನ್ನೂ ನೀಡಿ ಅಂತಿಮವಾಗಿ ಸಾಮಾಜಿಕ ನ್ಯಾಯ ವಿರೋಧಿಸುವ ಜಾತಿವಾದಿ ಷಡ್ಯಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಯುವುದರೊಂದಿಗೆ ಅಹಿಂದ ಸಮುದಾಯಕ್ಕೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ದಸಂಸ ಮುಖಂಡ ವೆಂಕಟಗಿರಿಯಯ್ಯ ಆರೋಪಿಸಿದರು.
ನಗರದ ಪ್ರದೇಶದ ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಿ
ನಗರದ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಸರ್ವೆ ನಡೆಸಿ ವಸತಿ ಮತ್ತು ನಿವೇಶನ ರಹಿತರ ಪಟ್ಟಿಯನ್ನು ಸಿದ್ಧ ಪಡಿ‌ಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved