• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಹನುಮಂತನಗರ ಆತ್ಮಲಿಂಗೇಶ್ವರ ದೇಗುಲದಲ್ಲಿ ಭಾರೀ ದನಗಳ ಜಾತ್ರೆ
ಮಹಾ ಶಿವರಾತ್ರಿ ಅಂಗವಾಗಿ ಹನುಮಂತನಗರದ ಶ್ರೀಆತ್ಮಲಿಂಗೇಶ್ವರ ದೇವಸ್ಥಾನದಲ್ಲಿ ಫೆ.24ರಿಂದ ಆರಂಭವಾಗಲಿರುವ ಭಾರೀ ದನಗಳ ಜಾತ್ರೆ ಮತ್ತು ವೈಭವದ ರಥೋತ್ಸವಕ್ಕೆ ಸಕಲ ಸಿದ್ಧತೆಗಳು ಮುಗಿದಿವೆ. ದನಗಳ ಜಾತ್ರೆಗೆ ಚಾಲನೆ ನೀಡಲಾಗಿತ್ತು. ಫೆ.24ರ ಬೆಳಗ್ಗೆ ಧ್ವಜಾರೋಹಣ, ಮಧ್ಯಾಹ್ನ ಮಹಾ ಮಂಗಳಾರತಿ, ಸಂಜೆ ಪಂಚಗವ್ಯ, ಪುಣ್ಯಾಹವಾಚನ ಗಣಪತಿ ಹೋಮ, ರಾತ್ರಿ 8 ಗಂಟೆ ಮಹಾ ಮಂಗಳರಾತಿ ನಡೆಯಲಿದೆ.
ಕುಂದುಕೊರತೆಗಳಿದ್ದರೆ ಠಾಣೆಗೆ ಬಂದು ತಿಳಿಸಿ: ಪಿಎಸ್ಐ ಲೋಕೇಶ್
ಕಳೆದ ಸಭೆಯಲ್ಲಿ ಸೂಚಿಸಿದ ಯಾವುದೇ ಸಮಸ್ಯೆಗಳನ್ನು ಇಲಾಖೆ ಸಿಬ್ಬಂದಿ ಬಗೆಹರಿಸುವ ಕೆಲಸ ಮಾಡಿಲ್ಲ. ಇಲಾಖೆ ನಿರಂತರವಾಗಿ ಕುಂದು ಕೊರತೆ ಸಭೆ ಕರೆಯುತ್ತಿಲ್ಲ. ಎಲ್ಲಾ ಗ್ರಾಮಗಳ ಮುಖಂಡರಿಗೂ ತಿಳಿಸದೇ ಕಾಟಚಾರಕ್ಕೆ ಸಭೆ ನಡೆಸಿದರೇ ಯಾವುದೇ ಪ್ರಯೋಜನ ಆಗಿಲ್ಲ.
ದೀರ್ಘಾವಧಿ ಸಾಲ ಮರುಪಾವತಿಗೆ ಕಾಲಾವಕಾಶ ಕೊಡಿ: ದಿನೇಶ್ ಗೂಳಿಗೌಡ
ಪಿಕಾರ್ಡ್ ಬ್ಯಾಂಕ್‌ಗಳು ಹಾಗೂ ರಾಜ್ಯ ಮಟ್ಟದ ಕಾಸ್ಕಾರ್ಡ್ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ದೀರ್ಘಾವಧಿ ಸಾಲದ ಅರ್ಧವಾರ್ಷಿಕ ಕಂತು ಪಾವತಿಗೆ ಈ ಹಿಂದಿನ ಕ್ರಮದಂತೆ ಎರಡು ತಿಂಗಳ ಕಾಲ ಹೆಚ್ಚುವರಿ ಕಾಲಾವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಜಾತಿ, ಧರ್ಮ, ಹಣದ ಮೇಲೆ ಜೀವನ: ಡಾ.ಎಚ್.ಎಸ್.ಅನುಪಮಾ
ಮಂಡ್ಯ ಪ್ರಸ್ತುತ ನ್ಯಾಯದ ಕಣ್ಣುಗಳ ಮೇಲೆ ಧೂಳು ಕುಳಿತಿದೆ. ಪ್ರತಿಯೊಬ್ಬರಲ್ಲೂ ಪ್ರಜ್ಞಾ ಮನೋಭಾವ ಹೆಚ್ಚಾಗಬೇಕು. ಪ್ರಜ್ಞಾವಂತಿಕೆಯಿಂದ ಜೀವನ ನಡೆಸಿದಾಗ ಸಮಾಜದಲ್ಲಿ ಸುಧಾರಣೆ ಕಾಣಬಹುದು. ನಾವು ಯಾವುದನ್ನು ಕ್ಷುಲ್ಲಕವೆಂದು ಭಾವಿಸಿರುತ್ತೇವೆಯೋ ಅದರಲ್ಲೇ ಆಳವಾದ ವಿಷಯ ಅಡಗಿರುತ್ತದೆ.
ವಿಜೃಂಭಣೆಯಿಂದ ನಡೆದ ಶ್ರೀಸೋಮನಹಳ್ಳಿ ಅಮ್ಮನವರ ಬ್ರಹ್ಮರಥೋತ್ಸವ
ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ಅಂಕುರಾರ್ಪಣೆ, ಪಂಚಾಮೃತಾಭಿಷೇಕ, ದನಗಳ ಜಾತ್ರೆ, ಬಿಸಿಲು ಕೊಂಡೋತ್ಸವ, 101 ಮಡೆ ಆರತಿ ಸೇವೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ 1.45ಕ್ಕೆ ಶ್ರೀ ಅಮ್ಮನವರ ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕೊಪ್ಪ ಹೋಬಳಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಸಚಿವ ಎನ್.ಚಲುವರಾಯಸ್ವಾಮಿ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೇಯೇ ಇಲ್ಲ. ಗೃಹಲಕ್ಷ್ಮಿ ಯೋಜನೆ ಹಣ 2 ತಿಂಗಳಿಂದ ಬಂದಿಲ್ಲ. ಶೀಘ್ರ ಹಣ ಸಂಬಂಧಿಸಿದವರ ಖಾತೆಗೆ ಬರುತ್ತದೆ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಜನರು ಕಿವಿಗೊಡಬಾರದು.
ಕಾಲುವೆಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಂತೆ ರೈತ ಸಂಘ ಆಗ್ರಹ
ಗ್ರಾಮ ಆಡಳಿತಧಿಕಾರಿಗಳ ಮುಷ್ಕರದಿಂದ ರೈತರಿಗೆ ಬೇಕಾದ ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಪರದಾಡಬೇಕಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಿಸಿಲು ತಕ್ಷಣವೇ ಕಂಪನಿ ಮುಖ್ಯಸ್ಥರ ಸಭೆ ಕರೆಯಬೇಕು.
ಪ್ರತಿಯೊಬ್ಬರು ಸುಂದರ ಬದುಕು ಕಟ್ಟಿಕೊಳ್ಳಬೇಕು: ಡಿ.ಎಂ.ಚೇತನಾ
ಮಹಿಳೆಯರು ಸಂಬಂಧಗಳ ಮೌಲ್ಯವನ್ನು ಉಳಿಸಿ ದೇಶದ ಸಂಸ್ಕಾರ ಸಂಸ್ಕೃತಿಯನ್ನು ಬೆಳೆಸುವ ಮೂಲಕ ಮಾದರಿಯಾಗಿ ಬದುಕಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕೊಡಿಸಿ ಸರಿಯಾದ ಮಾರ್ಗ ತೋರಿಸಿದರೇ ಭವಿಷ್ಯದಲ್ಲಿ ಮಕ್ಕಳೇ ಆಸ್ತಿಯಾಗಿ ತಂದೆ ತಾಯಿಗಳನ್ನು ಸಾಕುತ್ತಾರೆ.
ಪ್ರಪಂಚದಲ್ಲಿ ಶಿಕ್ಷಣಕ್ಕೆ ಇರುವ ಮಹತ್ವ ಬೇರೆ ಯಾವುದಕ್ಕೂ ಇಲ್ಲ: ಡಾ.ನಿಶ್ಚಲಾನಂದನಾಥಸ್ವಾಮಿ
ಮಕ್ಕಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಜತೆಗೆ ಗುರು ಹಿರಿಯರನ್ನು ಗೌರವಿಸುವುದು, ಮಾನವೀಯ ಮೌಲ್ಯ ಹಾಗೂ ಸೇವಾ ಮನೋವವನ್ನು ಜೀವನದಲ್ಲಿ ರೂಡಿಸಿಕೊಂಡು ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು.
ವೈಯಕ್ತಿಕ ಪ್ರತಿಷ್ಠೆಗಾಗಿ ಬೀದಿಗೆ ಬಂದ ಬಸವ..!
ವೈಯಕ್ತಿಕ ಪ್ರತಿಷ್ಠೆಗಾಗಿ ಮದ್ದೂರು ತಾಲೂಕಿನ ಪ್ರಸಿದ್ಧ ದೊಡ್ಡ ಅರಸಿನಕೆರೆ ಗ್ರಾಮದ ಸಣ್ಣಕ್ಕಿ ರಾಯ ದೇವಾಲಯದ ಬಸಪ್ಪ ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ ಆಗಿದೆ. ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಗೌಡ, ಬಸಪ್ಪನ ಮನೆ ನನಗೆ ಸೇರಿದ್ದು ಎಂದು ಬೀಗ ಜಡಿದಿರುವ ಪರಿಣಾಮ ಈ ದುಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved