• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಮಿಳು ಕಾಲೋನಿ ನಿವಾಸಿ ಮನೆಗೆ ಅಕ್ರಮ ಪ್ರವೇಶ
ಮಂಡ್ಯದ ಕೆರೆಯಂಗಳದಲ್ಲಿ ತಮಿಳು ಕಾಲೋನಿ ನಿವಾಸಿಗಳಿಗಾಗಿ ನಿರ್ಮಿಸಿರುವ ಮನೆಗಳಿಗೆ ಏಕಾಏಕಿ ಅನ್ಯ ಧರ್ಮೀಯರು ಅತಿಕ್ರಮ ಪ್ರವೇಶ ಮಾಡಿರುವ ಘಟನೆ ಬುಧವಾರ ನಡೆಯಿತು. ಇದರಿಂದ ಸ್ಥಳದಲ್ಲಿ ಬಿದುವಿನ ವಾತಾವರಣ ಮತ್ತು ಪ್ರಕ್ಷುಬ್ದ ಸ್ಥಿತಿ ನಿರ್ಮಾಣಗೊಂಡಿತ್ತು.
ಮೈಷುಗರ್ ಪ್ರೌಢಶಾಲೆ ಖಾಸಗಿ ಗುತ್ತಿಗೆಗೆ ವಿರೋಧ
ಮೆಷುಗರ್ ಪ್ರೌಢಶಾಲೆಯನ್ನು 15 ವರ್ಷದ ಅವಧಿಗೆ ಜಿಲ್ಲೆಯ ಪ್ರಭಾವಶಾಲಿ ರಾಜಕಾರಣಿಯೊಬ್ಬರ ವಿದ್ಯಾಸಂಸ್ಥೆಗೆ ಉಚಿತವಾಗಿ ಗುತ್ತಿಗೆ ನೀಡಲು ಮುಂದಾಗುತ್ತಿರುವುದನ್ನು ಖಂಡಿಸಿ ಬುಧವಾರ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟ ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟಿಸಲಾಯಿತು.
ಉತ್ಸವ ಮೂರ್ತಿ ಪ್ರತಿಷ್ಠಾಪನೆ ಸಂಭ್ರಮ
ತಾಲೂಕಿನ ಮಾಕವಳ್ಳಿ ಶ್ರೀ ಸುಬ್ಬರಾಯಸ್ವಾಮಿ ನೂತನ ದೇವಸ್ಥಾನದ ಕಳಶಾರೋಹಣ ಮತ್ತು ಶ್ರೀ ಬಸವೇಶ್ವರ ಸ್ವಾಮಿ ಉತ್ಸವ ಮೂರ್ತಿ ಸಂಪ್ರೊಕ್ಷಣೆ ಹಾಗೂ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಿತು.
ನೀರಿನಲ್ಲಿ ಮುಳುಗಿ ಸಾವನಪ್ಪಿದ್ದ ಯುವಕರ ಕುಟುಂಬಕ್ಕೆ ಆರ್ಥಿಕ ನೆರವು
ಇತ್ತೀಚೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದ ಅಲಭುಜನಹಳ್ಳಿ ಗ್ರಾಮದ ಪರಿಶಿಷ್ಟ ಸಮುದಾಯದ ಚೇತನ್ ಹಾಗೂ ದರ್ಶನ ಕುಟುಂಬಕ್ಕೆ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ವತಿಯಿಂದ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಲಾಯಿತು.
ಎಂ.ಶೆಟ್ಟಹಳ್ಳಿ ಡೇರಿಗೆ ಅಧ್ಯಕ್ಷರಾಗಿ ಸುರೇಶ್ ಆಯ್ಕೆ
ತಾಲೂಕಿನ ಎಂ.ಶೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಅಧ್ಯಕ್ಷ ಸುರೇಶ್ ಹಾಗೂ ಉಪಾಧ್ಯಕ್ಷೆ ಎಸ್.ಆರ್.ಮಂಜುಳ ಹಾಗೂ ಎಲ್ಲಾ ನಿರ್ದೇಶಕರನ್ನು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ಅಭಿನಂಧಿಸಿದರು.
ಮೂರು ತಿಂಗಳಾದರೂ ನಿರ್ಮಾಣವಾಗದ 200ಮೀ. ರಸ್ತೆ..!
ಕಲ್ಲು, ಧೂಳಿನ ನಡುವೆ ವಾಹನಗಳ ನಿತ್ಯ ಸಂಚಾರ, ರಸ್ತೆಯ ಒಂದು ಭಾಗದಲ್ಲಿ ಸಣ್ಣ ಸಣ್ಣ ಗುಂಡಿಗಳು ನಿರ್ಮಾಣಗೊಂಡು ದ್ವಿಚಕ್ರವಾಹನ ಸವಾರರ ಸಂಚಾರಕ್ಕೆ ಸವಾಲು, ಜಲ್ಲಿ-ಕಲ್ಲು, ಮರಳು ದಾಸ್ತಾನು ಕೇಂದ್ರವಾದ ಬನ್ನೂರು ರಸ್ತೆ, ಅಡ್ಡಾದಿಡ್ಡಿಯಾಗಿ ಬಿದ್ದಿರುವ ಬ್ಯಾರಿಕೇಡ್‌ಗಳು, ಹಣವಿದ್ದರೂ ರಸ್ತೆ ಕಾಮಗಾರಿ ನಡೆಸದ ಗುತ್ತಿಗೆದಾರ. ಕಣ್ಣಿದ್ದೂ ಕುರುಡಾಗಿರುವ ನಗರಸಭೆ.
22ರಂದು ಸೂಳೆ ಮಂಟಪದಲ್ಲಿ ರಾಜ್ಯ ಮಟ್ಟದ ಕವಿ ಸಮ್ಮೇಳನ
ಐತಿಹಾಸಿಕ ಮತ್ತು ಪಾಕೃತಿಕ ಸೌಂದರ್ಯದ ತಾಣ ಸೂಳೆ ಮಂಟಪ (ಗೆಳತಿಗುಡ್ಡ)ದಲ್ಲಿ ಜೂ.22ರಂದು ರಾಜ್ಯ ಮಟ್ಟದ ಕವಿ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಹಿತಿ ನಾ.ಸು.ನಾಗೇಶ ತಿಳಿಸಿದರು.
ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿ ಮಾಡಿ
ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳಿಗಾಗಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತ ಮಹಿಳೆಯರ ಶ್ರಮದಿಂದ ಹೈನುಗಾರಿಕೆ ಯಶಸ್ವಿ
ಗ್ರಾಮೀಣ ಪ್ರದೇಶದ ರೈತ ಮಹಿಳೆ ಶ್ರಮದಿಂದ ಹೈನುಗಾರಿಕೆ ಯಶಸ್ವಿಯಾಗಿ ನಡೆಯುತ್ತಿದೆ. ಯುವಕರು ಹೆಚ್ಚಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಉದ್ಯಮವಾಗಿ ಬೆಳೆಸಬೇಕು ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.
ಅಕ್ರಮ ಮರಳು ಗಣಿಗಾರಿಕೆ, ದಾಸ್ತಾನು ಕೇಂದ್ರ ಮೇಲೆ ದಾಳಿ
ಶಿಂಷಾ ನದಿ ಪಾತ್ರದ ತಾಲೂಕಿನ ಆತಗೂರು ಮತ್ತು ಕೊಪ್ಪ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಅಕ್ರಮ ಮರಳು ಗಣಿಗಾರಿಕೆ ಹಾಗೂ ದಾಸ್ತಾನು ಕೇಂದ್ರಗಳ ಮೇಲೆ ಇತ್ತೀಚೆಗೆ ದಿಢೀರ್ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved