ಸರ್ಕಾರಿ ಶಾಲೆಗಳ ಉಳಿವಿಗೆ ಪೋಷಕರು, ಶಿಕ್ಷಕರ ಪಾತ್ರ ಬಹಳ ಮುಖ್ಯ: ಕೆ.ಎಂ.ಉದಯ್ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಉತ್ತೇಜನಕ್ಕಾಗಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಟ್ರಸ್ಟ್ ಮೂಲಕ ಮಕ್ಕಳ ಶಾಲಾ ಶುಲ್ಕ ಭರಿಸಲಾಗಿತ್ತು. ಅಲ್ಲದೇ, ಕಳೆದ ಬಾರಿ ಹಲವು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅಡುಗೆ ಸಿಬ್ಬಂದಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಮಾಡಲಾಗಿತ್ತು.