• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯರಿಗೆ ಅಭಿನಂದನೆ ಸಲ್ಲಿಕೆ
ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದೇನೆ. ಕ್ಷೇತ್ರದ ಜನಪ್ರತಿನಿಧಿಗಳ, ಶಿಕ್ಷಣ ಇಲಾಖೆ ಅಧಿಕಾರಿಗಳ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಹಕಾರದಿಂದ ತಾಲೂಕಿನಲ್ಲಿ ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬರಲು ಸಾಕಷ್ಟು ಶ್ರಮ ಪಟ್ಟಿದ್ದೇನೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಎಚ್ಚರಿಕೆಗೆ ಡೋಂಟ್ ಕೇರ್..! ಡಾ.ಮಹೇಶ್ ಜೋಶಿ ವಿರುದ್ಧ ತೊಡೆ ತಟ್ಟಿದ ವಿ.ಹರ್ಷ

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಎಚ್ಚರಿಕೆಯ ನಡುವೆಯೂ ವಿ.ಹರ್ಷ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಭೆ ನಡೆಸುವ ಮೂಲಕ ಡಾ.ಮಹೇಶ್ ಜೋಶಿ ವಿರುದ್ಧ ತೊಡೆ ತಟ್ಟಿದ್ದಾರೆ.

ದೇಗುಲಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳು: ಸಚಿವ ಚಲುವರಾಯಸ್ವಾಮಿ
ಮನುಷ್ಯನ ಬದುಕು ಹಾಗೂ ಭಾವನೆಗಳಿಗೆ ಜೊತೆಯಾಗಿ ಸಂಸ್ಕೃತಿ ಹಾಗೂ ಧರ್ಮವಿರಬೇಕು. ಆದರೆ, ನಮ್ಮಂತಹ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಧರ್ಮದ ದುರುಪಯೋಗವನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮೆಲ್ಲರ ಪುಣ್ಯ ಈ ಅಫೀಮು ಗ್ರಾಮೀಣ ಪ್ರದೇಶಕ್ಕೆ ಹೆಚ್ಚಾಗಿ ವ್ಯಾಪಿಸಿಲ್ಲ.
ಮಕ್ಕಳ ಪುಸ್ತಕ ಪ್ರೀತಿಗೆ ‘ನನ್ನ ಪ್ರೀತಿಯ ಪುಸ್ತಕ’...!
ಪುಸ್ತಕ ಸಂಸ್ಕೃತಿ, ಪುಸ್ತಕ ಪ್ರೇಮ, ಪುಸ್ತಕ ಓದುವವರ ಸಂಖ್ಯೆ ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕಗಳನ್ನು ಓದಲು ಕೊಟ್ಟು ಅದರ ಬಗ್ಗೆ ವಿದ್ಯಾರ್ಥಿಗಳು ಭಾಷಣ ಮಾಡುವ ಸ್ಪರ್ಧೆ ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಪುಸ್ತಕ ಪ್ರೇಮ ಬೆಳೆಸುವ ಅಪರೂಪದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಫೆ.೨೫ ರಂದು ಮದ್ದೂರು ತಾಲೂಕು ಕೆ.ಎಂ.ದೊಡ್ಡಿ ಸಮೀಪದ ಮೆಣಸಗೆರೆಯಲ್ಲಿ ಆಯೋಜನೆಗೊಂಡಿದೆ.
ಅಂಗವಿಕಲರಿಗೆ ಆತ್ಮಸ್ಥೈರ್ಯ ತುಂಬುವುದು ಅಗತ್ಯ: ಜಿಲ್ಲಾಧಿಕಾರಿ ಡಾ.ಕುಮಾರ
ಅಂಗವಿಕಲರು ಸ್ವಾವಲಂಬಿಗಳಾಗಿ ಬದುಕಲು ಈ ರೀತಿಯ ಕಾರ್ಯಕ್ರಮಗಳು ನಡೆಸುವುದು ಅಗತ್ಯ. ಸುಮಾರು ೧೪ ಕಂಪನಿಗಳು ಅಂಗವಿಕಲರಿಗೆ ಮೀಸಲಿರುವ ಉದ್ಯೋಗಗಳನ್ನು ವಿದ್ಯಾರ್ಹತೆಗೆ ಅನುಗುಣವಾಗಿ ನೀಡುತ್ತಿದ್ದಾರೆ. ಈಗಾಗಲೇ ೩೦೦ಕ್ಕೂ ಹೆಚ್ಚು ಜನ ನೋಂದಣಿಯಾಗಿದ್ದಾರೆ. ಉದ್ಯೋಗ ಮೇಳದ ಸದುಪಯೋಗವನ್ನು ಎಲ್ಲಾ ಅಂಗವಿಕಲರು ಪಡೆದುಕೊಳ್ಳಬೇಕು.
ಎಪಿಎಂಸಿಗೆ ಸೇರಿದ 18 ಗುಂಟೆ ಜಾಗ ಕಬಳಿಸಲು ಭಟ್ಟಭದ್ರರ ಸಂಚು: ಸಾರ್ವಜನಿಕರ ಆರೋಪ
ಕೆ.ಆರ್.ಪೇಟೆ ಪಟ್ಟಣದ ಹೃದಯಭಾಗ ಮೈಸೂರು- ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯ ಪಕ್ಕದ ತಾಲೂಕು ಎಪಿಎಂಸಿ ಮಾರುಕಟ್ಟೆಗೆ ಸೇರಿದ 22 ಎಕರೆ ವಿಸ್ತೀರ್ಣ ಹೊಂದಿದೆ. ಈ ನಡುವೆ ಎಪಿಎಂಸಿಗೆ ಸೇರಿದ ಸರ್ವೇ ನಂ 265/2 ಜಾಗದಲ್ಲಿ 18 ಗುಂಟೆ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ನಾಗಮಂಗಲ ಮೂಲದ ಪ್ರಭಾವಿ ರಾಜಕಾರಣಿ ಲಕ್ಷ್ಮೀನಾರಾಯಣ ಎನ್ನುವವರು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ವಿವಿಧ ಪ್ರಮಾಣಪತ್ರ ಪಡೆಯಲು ಜನರ ಅಲೆದಾಟ..!
ಕಳೆದ ಹನ್ನೆರಡು ದಿನಗಳಿಂದ ತಾಲೂಕು, ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಗ್ರಾಮಾಡಳಿತಾಧಿಕಾರಿಗಳು ತಮ್ಮ ಸಮಸ್ಯೆ ಮತ್ತು ಬೇಡಿಕೆ ಈಡೇರಿಕೆಗಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು ತಮ್ಮ ಜಾತಿ, ಆದಾಯ, ಒಬಿಸಿ, ವಾಸಸ್ಥಳ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಸೋಮನಳಮ್ಮ ದೇವಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ವಿಶೇಷ ಪೂಜೆ ಸಲ್ಲಿಕೆ
ನಾಗಮಂಗಲ ತಾಲೂಕು, ಜಿಲ್ಲೆ ಸೇರಿದಂತೆ ನಾಡಿಗೆ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಬೇಕು. ಜನರ ಕಷ್ಟ ಕಾರ್ಪಣ್ಯಗಳು ದೂರವಾಗಿ ಶಾಂತಿ ನೆಮ್ಮದಿಯ ಬದುಕು ನಡೆಸುವಂತಾಗಲೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ.
ಕಸಬಾ ಸೇವಾ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಕೆ.ಸಿ.ರವೀಂದ್ರ ಆಯ್ಕೆ
ಮಂಡ್ಯ ತಾಲೂಕು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಆರ್‌ಎಪಿಸಿಎಂಎಸ್ ನಿರ್ದೇಶಕ ಕೆ.ಸಿ.ರವೀಂದ್ರ ಮತ್ತು ಉಪಾಧ್ಯಕ್ಷರಾಗಿ ಸಿ.ಬಿ ಕೃಷ್ಣೇಗೌಡ ಅವಿರೋಧ ಆಯ್ಕೆಯಾದರು.
ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಕೊಂಟಕಟ್ಟಿ ನಿಲ್ಲಬೇಕು: ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ತಾಲೂಕಿನಲ್ಲಿ ಜೆಡಿಎಸ್ ಪಡೆ ಬಲಿಷ್ಠವಾಗಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತದಾರರ ಮನವೊಲಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು. ಕೆಳಹಂತದ ಕಾರ್ಯಕರ್ತರ ಮಾತಿಗೆ ಮನ್ನಣೆ ನೀಡಬೇಕು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved