• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃತ್ತಿನಿರತ ಪತ್ರಬರಹಗಾರರ ಬದುಕು ಅತಂತ್ರವಾಗಿದೆ: ಪ್ರಕಾಶ್ ರಾಜೇ ಅರಸ್
ವೃತ್ತಿನಿರತ ಪತ್ರಬರಹಗಾರರ ಬದುಕು ಅತಂತ್ರವಾಗಿದೆ ಎಂದು ಪತ್ರ ಬರಹಗಾರರ ಒಕ್ಕೂಟದ ರಾಜ್ಯ ಸಂಚಾಲಕ ಪ್ರಕಾಶ್ ರಾಜೇ ಅರಸ್ ತಿಳಿಸಿದರು.
ಹಿರೇಮರಳಿ ಗ್ರಾಪಂ ಅಧ್ಯಕ್ಷೆಯಾಗಿ ರತ್ನಮ್ಮ ಆಯ್ಕೆ
ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ - ಉಪಾಧ್ಯಕ್ಷರಾಗಿ ಸಿ.ರತ್ನಮ್ಮ ಹಾಗೂ ಬಿ.ಜೆ.ವಿಜಯಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಜನವಸತಿ ಪ್ರದೇಶದಲ್ಲಿದ್ದ ಕೋಳಿ ಫಾರಂ ತೆರವಿಗೆ ಮುಂದಾದ ಅಧಿಕಾರಿಗಳು
ಜನವಸತಿ ಪ್ರದೇಶಕ್ಕೆ ಸಮೀಪವಿದ್ದ ಕೋಳಿ ಫಾರಂನ್ನು ತೆರವುಗೊಳಿಸಲು ಮುಂದಾದ ತಾಲೂಕು ಆಡಳಿತಕ್ಕೆ ಮಾಲೀಕರು ವಾರದೊಳಗೆ ಸ್ಥಳಾಂತರ ಮಾಡುವುದಾಗಿ ಮಾಡಿದ ಲಿಖಿತ ಮನವಿಯಿಂದ ಗಡುವು ನೀಡಿ ವಾಪಸ್ಸಾದ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಸಮೀಪ ನಡೆಯಿತು.
ನಾಲ್ಕು ಕೋಟಿ ರು. ವೆಚ್ಚದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ
ಪಟ್ಟಣದ ಮಧ್ಯಭಾಗದಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿಯ ಜಾಗದಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಈಡಿಸ್ ಸೊಳ್ಳೆಗಳ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಎಸ್.ಡಿ.ಬೆನ್ನೂರ್
ಮಳೆಗಾಲದಲ್ಲಿ ಘನ ತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಮನೆ ಹಾಗೂ ಶಾಲಾ ಸುತ್ತಮುತ್ತ ಒಳಾಂಗಣ, ಹೊರಾಂಗಣದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.
ರೈತರಿಗೆ ಗುಣಮಟ್ಟದ ರಸಗೊಬ್ಬರ ನೀಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ರೈತರಿಗೆ ಕೊಟ್ಟ ಸಾಲವನ್ನು ಅಷ್ಟೆ ಜಾಗ್ರತೆ ವಹಿಸಿ ವಸೂಲು ಮಾಡಿ ಸಂಸ್ಥೆಗೆ ನಷ್ಟವಾಗದಂತೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಸಹಕಾರ ಸಂಸ್ಥೆಗಳಿಗೆ ಸರ್ಕಾರ ಇನ್ನಷ್ಟು ಹಣ ನೀಡಿ ಉತ್ತಮಗೊಳಿಸಲು ಮುಂದಾಗಿದೆ. ಈಗಾಗಲೇ ಮುಖ್ಯ ಮಂತ್ರಿಗಳು ಸಚಿವರುಗಳೊಂದಿಗೆ ಚರ್ಚೆ ಮಾತುಕತೆ ನಡೆಸಿದ್ದಾರೆ.
ಸರ್ಕಾರಿ ಶಾಲೆಗಳ ಉಳಿವಿಗೆ ಪೋಷಕರು, ಶಿಕ್ಷಕರ ಪಾತ್ರ ಬಹಳ ಮುಖ್ಯ: ಕೆ.ಎಂ.ಉದಯ್
ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಉತ್ತೇಜನಕ್ಕಾಗಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಟ್ರಸ್ಟ್ ಮೂಲಕ ಮಕ್ಕಳ ಶಾಲಾ ಶುಲ್ಕ ಭರಿಸಲಾಗಿತ್ತು. ಅಲ್ಲದೇ, ಕಳೆದ ಬಾರಿ ಹಲವು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅಡುಗೆ ಸಿಬ್ಬಂದಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಮಾಡಲಾಗಿತ್ತು.
ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ
ಆರ್‌ಸಿಬಿ ಕಪ್‌ಗೆ ಮುತ್ತಿಡುತ್ತಿರುವ ಡಿ.ಕೆ.ಶಿವಕುಮಾರ್ ಅವರ ಬಿತ್ತಿ ಪತ್ರವನ್ನು ಹಿಡಿದು ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಬಲಿಯಾಗಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ.
ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.
ಪೂರಿಗಾಲಿ ಹನಿ ನೀರಾವರಿ ಯೋಜನೆ ಯಶಸ್ವಿಗೆ ಸದಸ್ಯರಾಗಿ: ಪಿ.ಎಂ.ನರೇಂದ್ರಸ್ವಾಮಿ
ಸಾಮೂಹಿಕ ಕೃಷಿ ಪದ್ಧತಿ ಯಶಸ್ವಿಯಾಗಲು ರೈತರು ಸಂಘದ ಸದಸ್ಯತ್ವ ಪಡೆದಿರಬೇಕು. ಇದರ ಬಗ್ಗೆ ಎಷ್ಟೇ ತಿಳಿವಳಿಕೆ ನೀಡಿದರೂ ಇನ್ನೂ ಅರ್ಥವಾಗಿಲ್ಲ. ಸಂಘದ ಷೇರನ್ನು ನಾನೇ ಭರಿಸುತ್ತೇನೆ. ಯುವಕರು ಗ್ರಾಮಗಳಿಗೆ ಹೋಗಿ ತಿಳಿವಳಿಕೆ ಮೂಡಿಸಿ ಸದಸ್ಯತ್ವ ಪಡೆಯುವಂತೆ ಶ್ರಮಿಸಬೇಕು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved