• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟರ್ನಿಂಗ್‌ ಬ್ರೈಟ್‌ ತರಬೇತಿ ಸಂಸ್ಥೆಗೆ ಉತ್ತಮ ಶಿಕ್ಷಕರ ತರಬೇತಿ ಸಂಸ್ಥೆ ಪ್ರಶಸ್ತಿ
ಅಖಿಲ ಭಾರತ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಎಐಐಟಿಇ) ನೀಡುವ ಉತ್ತಮ ಶಿಕ್ಷಕರ ತರಬೇತಿ ಸಂಸ್ಥೆ ಪ್ರಶಸ್ತಿಯು ಈ ಬಾರಿ ಇಲ್ಲಿನ ನೆಹರು ನಗರದ ಟರ್ನಿಂಗ್ ಬ್ರೈಟ್‌ ಟ್ರೈನಿಂಗ್ ಸೆಂಟರ್‌ಗೆ ಲಭಿಸಿದೆ. ರಾಜ್ಯದ ೫೨ ಶಿಕ್ಷಕರ ತರಬೇತಿ ಸಂಸ್ಥೆಗಳ ಪೈಕಿ ಎಐಐಟಿಇ ವತಿಯಿಂದ ಉತ್ತಮ ಶಿಕ್ಷಕರ ತರಬೇತಿ ಸಂಸ್ಥೆ ಪ್ರಶಸ್ತಿ ಪಡೆದಿರುವ ಏಕೈಕ ಸಂಸ್ಥೆ ಇದಾಗಿದೆ.
ಗದ್ದೆಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ
ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ತೂಬಿನಕೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ರಾಜಪ್ಪ ಪುತ್ರ ರಾಮು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮೈಸೂರು ವಿವಿ ಜೊತೆಗೆ ಮಂಡ್ಯ ವಿಶ್ವವಿದ್ಯಾಲಯ ವಿಲೀನಕ್ಕೆ ವಿರೋಧ
ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸಲಾಗುತ್ತಿದೆ. ಸಮಿತಿ ವರದಿ, ಆರ್ಥಿಕ ಹೊರೆಯನ್ನು ನೆಪವಾಗಿಟ್ಟುಕೊಂಡು ಮೈಸೂರು ವಿವಿಗೆ ಹಸ್ತಾಂತರ ಮಾಡಲು ಹೊರಟಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.
ಪೌರ ಕಾರ್ಮಿಕರ ವೇತನ ನೇರ ಪಾವತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ದಿನಗೂಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಬ್ಯಾಂಕ್ ದಾಖಲೆ, ಇಎಸ್‌ಐ, ಪಿಎಫ್‌ನ್ನು ಪರಿಗಣಿಸಿ ಜೇಷ್ಠತಾ ಪಟ್ಟಿ ತಯಾರಿಸುವುದು. ಆ ಮೂಲಕ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಮೊದಲ ಆದ್ಯತೆ ನೀಡಿ.
ದೇಗುಲಗಳು, ದಾಸೋಹ ಭವನಗಳು ನೆಮ್ಮದಿಯ ತಾಣಗಳು: ಕೇಶವ ದೇವಾಂಗ
ಊರಿನ ಅಭಿವೃದ್ಧಿ, ಕೆರೆಕಟ್ಟೆ ಉಳಿಸಲು ಅಭಿಯಾನವನ್ನು ಪೂಜ್ಯರು ಹಮ್ಮಿಕೊಂಡಿದ್ದಾರೆ. ಗ್ರಾಮ ಸ್ವಚ್ಛತೆ, ದೇಗುಲ ನೈರ್ಮಲ್ಯೀಕರಣಕ್ಕೆ ಸಹಕರಿಸಬೇಕು. ಹೈನುಗಾರಿಕೆ, ಗುಡಿ ಕೈಗಾರಿಕೆಗೆ ಯುವಕರು ಮುಂದಾಗಬೇಕು. ಗ್ರಾಮದಲ್ಲಿ ನಡೆಯುತ್ತಿರುವ ಧಾರ್ಮಿಕ ಸೇವಾ ಕೈಂಕರ್ಯ ಎಲ್ಲರಿಗೂ ಒಳಿತು ಮಾಡಲಿ. ದೇಗುಲಗಳು ಗ್ರಾಮದ ಶಾಂತಿ, ನೆಮ್ಮದಿಗೆ ಸಹಕಾರಿಯಾಗಿ ಎಲ್ಲರನ್ನು ಒಗ್ಗೂಡಿಸುವ ತಾಣವಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯಾವುದೇ ಕೊರತೆ ಇಲ್ಲ: ಎಂ.ಎಸ್.ಜಗದೀಶ್
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 250 ಮಂದಿ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯ ಒದಗಿಸಲಾಗಿದೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದ ವೇಳೆ ಹೆಚ್ಚುವರಿಯಾಗಿ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಿಸಲು ಸೂಚಿಸಿದ್ದರ ಮೇರೆಗೆ ಹೆಚ್ಚುವರಿಯಾಗಿ 7 ಶೌಚಾಲಯ ಹಾಗೂ 7 ಸ್ನಾನದ ಗೃಹಗಳನ್ನು ನಿರ್ಮಿಸಲಾಗಿದೆ.
ಸಾಗುವಳಿ ಜಮೀನು ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಹೆಸರಿಗೆ ನೋಂದಣಿ: ಗ್ರಾಮಸ್ಥರ ಪ್ರತಿಭಟನೆ
ಈ ಹಿಂದೆ ನಿವೇಶನಕ್ಕಾಗಿ 20 ಗುಂಟೆ ಕಳೆದಿರುವುದನ್ನೂ ಸೇರಿಸಿ ಒಟ್ಟು 3.10 ಎಕರೆ ಸಾಗುವಳಿ ಜಮೀನನ್ನು ಶಾನುಭೋಗ ಎಸ್.ಎಲ್.ರಾಮಕೃಷ್ಣಯ್ಯ ಈ ಹಿಂದೆ ಇನಾಮು ವಸೂಲಿ ಮಾಡುವ ವೇಳೆ ಸಾಗುವಳಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಆರ್‌ಟಿಸಿ ಮಾಡಿಸಿಕೊಂಡಿದ್ದಾರೆ.
ಮಕ್ಕಳಿಗೆ ಅಕ್ಷರದ ಜೊತೆಗೆ ಸಂಸ್ಕಾರ ಕಲಿಸಬೇಕು: ರವಿಕುಮಾರ್ ಸಲಹೆ
ಸರ್ಕಾರಿ ಉದ್ಯೋಗ ಸಿಗುತ್ತದೆ ಎಂಬ ಕಾರಣಕ್ಕೆ ಕಲಿಯದೆ ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಯಾಗಿ ಬೆಳೆಯುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಪೂರಕವಾಗಿರಬೇಕು. ಮೌಲ್ಯಯುತವಾದ ಶಿಕ್ಷಣ ನೀಡುವುದರಿಂದ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ.
ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ: ಆರೋಪ
ರೈತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಕ್ಕೆ ಬಿಜೆಪಿ ಸರ್ಕಾರ ಅವಕಾಶ ನೀಡುತ್ತಿಲ್ಲ. ಮೇಕೆದಾಟು ಯೋಜನೆಗೆ ಪರಿಸರ ಮೌಲ್ಯಮಾಪನ ಪ್ರಮಾಣಪತ್ರ ನೀಡದೆ ತಮಿಳುನಾಡು ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಅದೇ ರೀತಿ ಮಹದಾಯಿ ಯೋಜನೆಗೂ ಹಸಿರುನಿಶಾನೆ ತೋರದೆ ಕಳ್ಳಾಟವಾಡುತ್ತಿದೆ.
ಕರ್ತವ್ಯದ ವೇಳೆ ಜನರು ಸಹಕಾರ ನೀಡಿರುವುದಕ್ಕೆ ಆಭಾರಿ: ಬಿ.ಮಹೇಂದ್ರ
ನನ್ನ ಸೇವಾ ಅವಧಿಯಲ್ಲಿ ಕೋಮು ಸಾಮರಸ್ಯ ಕದಡದೆ, ಕರ್ತವ್ಯಕ್ಕೆ ಮತ್ತು ಕಾನೂನಿಗೆ ಗೌರವ ನೀಡುವ ಮೂಲಕ ಮಾನವೀಯತೆ ನೆಲಗಟ್ಟಿನಲ್ಲಿ ಕೆಲಸ ನಿರ್ವಹಿಸಿದ್ದೇನೆ. ಯಾರೇ ಆದರೂ ಇರುವವರೆಗೂ ಪ್ರಾಮಾಣಿಕವಾಗಿ ಉತ್ತಮ ಸೇವೆ ಸಲ್ಲಿಸಬೇಕು ಎಂಬ ಧ್ಯೇಯೋದ್ದೇಶ ಇಟ್ಟುಕೊಂಡು ಕೆಲಸ ಮಾಡಿದ್ದೇನೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved