ದೇಗುಲಗಳು, ದಾಸೋಹ ಭವನಗಳು ನೆಮ್ಮದಿಯ ತಾಣಗಳು: ಕೇಶವ ದೇವಾಂಗಊರಿನ ಅಭಿವೃದ್ಧಿ, ಕೆರೆಕಟ್ಟೆ ಉಳಿಸಲು ಅಭಿಯಾನವನ್ನು ಪೂಜ್ಯರು ಹಮ್ಮಿಕೊಂಡಿದ್ದಾರೆ. ಗ್ರಾಮ ಸ್ವಚ್ಛತೆ, ದೇಗುಲ ನೈರ್ಮಲ್ಯೀಕರಣಕ್ಕೆ ಸಹಕರಿಸಬೇಕು. ಹೈನುಗಾರಿಕೆ, ಗುಡಿ ಕೈಗಾರಿಕೆಗೆ ಯುವಕರು ಮುಂದಾಗಬೇಕು. ಗ್ರಾಮದಲ್ಲಿ ನಡೆಯುತ್ತಿರುವ ಧಾರ್ಮಿಕ ಸೇವಾ ಕೈಂಕರ್ಯ ಎಲ್ಲರಿಗೂ ಒಳಿತು ಮಾಡಲಿ. ದೇಗುಲಗಳು ಗ್ರಾಮದ ಶಾಂತಿ, ನೆಮ್ಮದಿಗೆ ಸಹಕಾರಿಯಾಗಿ ಎಲ್ಲರನ್ನು ಒಗ್ಗೂಡಿಸುವ ತಾಣವಾಗಿದೆ.