• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನಿವಾರಣೆಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು. ಲೇಖನ ಸಾಮಗ್ರಿಗಳ ವಿತರಣೆ ಜೊತೆಗೆ ಶಾಲಾ ಶುಲ್ಕವನ್ನು ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್‌ನಿಂದ ಭರಿಸಲಾಗುತ್ತಿದೆ.
ಮಂಡ್ಯ ಜಿಲ್ಲಾ ಸಹಕಾರಿ ಮುದ್ರಣಾಲಯಕ್ಕೆ ಬೇಲೂರು ಸೋಮಶೇಖರ್ ಅಧ್ಯಕ್ಷ
ರಾಜ್ಯದಲ್ಲಿಯೇ ಅತ್ಯಂತ ಹಳೆಯದಾದ ಮುದ್ರಣ ಸಹಕಾರಿ ಸಂಸ್ಥೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಂದು ಮಾತ್ರ ಇದೆ. ಸಹಕಾರಿ ಧುರೀಣ ಸಿದ್ದಯ್ಯ ಅವರು ಸ್ಥಾಪಿಸಿದ ಸಂಸ್ಥೆ ಇಂದು ಸಹಕಾರ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳವಣಿಗೆ ಕಂಡಿದೆ.
ಗಿಡ ನೆಡದೆ ಹಣ ಪಡೆದು ಭ್ರಷ್ಟಾಚಾರ: ತಾಪಂ ಇಒ ಭೇಟಿ, ಪರಿಶೀಲನೆ
ಪರಿಸರ ಪ್ರೇಮಿ ವೆಂಕಟೇಶ್ ನೆಟ್ಟಿರುವ ಗಿಡಗಳನ್ನೆ ತೋರಿಸಿ ಬಿಲ್ ಮಾಡಿಕೊಂಡಿದ್ದಾರೆ. ಹೊಸಕೊಪ್ಪಲುಕಟ್ಟೆ ಕೆಲಸ ಮಾಡದೆ, ರಸ್ತೆ ನಿರ್ಮಾಣ ಮಾಡದೆ ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಬಾರಿ ಭ್ರಷ್ಟಾಚಾರ ನಡೆಯುತ್ತಿದ್ದು ತನಿಖೆ ನಡೆಯಬೇಕು.
ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ
ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.
ಮುಚ್ಚಿದ ರಸ್ತೆ: ಪಾಲಿಟೆಕ್ನಿಕ್ ಕಾಲೇಜು ಆವರಣದ ಮೂಲಕವೇ ಶವ ಸಾಗಾಟ
ತಮ್ಮ ಕೃಷಿ ಭೂಮಿಗಳಿಗೆ ತೆರಳಲು ರೈತರು ಸಂಚರಿಸುತ್ತಿದ್ದ ರಸ್ತೆ ಮುಚ್ಚಿರುವ ಪರಿಣಾಮ ಅನ್ಯ ಮಾರ್ಗವಿಲ್ಲದೆ ವ್ಯಕ್ತಿಯೊಬ್ಬರ ಶವವನ್ನು ಕೆ.ಆರ್.ಪೇಟೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿಯೇ ಸಾಗಿದ ಘಟನೆ ಪಟ್ಟಣದಲ್ಲಿ ಜರುಗಿತು.
ಕಾಲ್ತುಳಿತದ 11 ಮಂದಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿಜೆಪಿ ಆರೋಪ
ರಾಜ್ಯ ಸರ್ಕಾರ ಆರ್‌ಸಿಬಿ ತಂಡವನ್ನು ಸನ್ಮಾನಿಸಲು ತೆಗೆದುಕೊಂಡ ಕೆಟ್ಟ ನಡವಳಿಕೆಯಿಂದ 11 ಮಂದಿ ಅಮಾಯಕರ ಸಾವಾಗಿದೆ. ಇದರಿಂದ 11 ಕುಟುಂಬಸ್ಥರು ಶೋಕದಲ್ಲಿದ್ದಾರೆ. ಇದರ ಹೊಣೆ ಹೊತ್ತು ರಾಜ್ಯ ಸರ್ಕಾರದ ಪ್ರಮುಖರು ರಾಜೀನಾಮೆ ಕೊಡಬೇಕು.
ಚಿರತೆ ದಾಳಿಗೆ ಹಸವಿನ ಕರುಗಳು, ಮೇಕೆ ಬಲಿ..!
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ದಾಳಿ ಪ್ರಕರಣಗಳು ವರದಿಯಾಗಿವೆ.
ರಾಜೀವ್ ವಸತಿ ನಿಗಮ ಸೇರಿ ಮೂರು ಕೇಂದ್ರಗಳಿಗೆ ತನಿಖೆ ಬಿಸಿ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನಿರ್ಮಿತಿ ಕೇಂದ್ರಗಳಲ್ಲಿ ಮಂಡ್ಯ ಮಾದರಿಯಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ ನೇಮಕಾತಿಯಾಗಿ ಕಾರ್ಯನಿರ್ವಹಿಸುತ್ತಿರುವ ಯೋಜನಾ ವ್ಯವಸ್ಥಾಪಕರು ಮತ್ತು ನಿದೇಶಕರ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕಾರ್ನಿಕ್‌ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಹ್ಯಾಬಿಟೇಟ್ ಕೇಂದ್ರದ ಅಧ್ಯಕ್ಷರಿಗೆ ಪತ್ರ.
ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿಗೆ ವಿರೋಧ ಬೇಡ
ಕಾವೇರಿ ಆರತಿ ಧಾರ್ಮಿಕ ಕಾರ್ಯಕ್ರಮ ಪ್ರಾರಂಭ ಮಾಡುತ್ತಿರುವುದು ಸಂತೋಷದ ಸಂಗತಿ. ಜೀವನಾಡಿಯಾಗಿರುವ ಕಾವೇರಿ ಮಾತೆಗೆ ಕೃತಜ್ಞತೆ ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಉತ್ತರ ಭಾರತದಲ್ಲಿ ಗಂಗಾರತಿಯಿಂದಾಗಿ ಅಲ್ಲಿನ ಸ್ಥಳೀಯ ಆಡಳಿತಕ್ಕೆ ವರ್ಷಕ್ಕೆ ೨೦೦ ಕೋಟಿಗೂ ಹೆಚ್ಚಿನ ಆದಾಯ ಸಂಗ್ರಹವಾಗುತ್ತಿದೆ.
ನಾಲಾ ತೂಬು ದುರಸ್ತಿ: 1 ಕೋಟಿ ರು. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ
15 ತೂಬುಗಳು ದುರಸ್ತಿ ಆದರೆ ರೈತರಿಗೆ ಅನುಕೂಲವಾಗಲಿದೆ. ಕುಣಿಗಲ್‌ ಎಕ್ಸ್‌ಪ್ರೆಸ್‌ ನಾಲೆಯಿಂದ ಬಸರಾಳು ಭಾಗಕ್ಕೆ ನೀರು ಬರಲು ತೊಂದರೆ ಆಗುತ್ತಿದ್ದು, ಮಾಗಡಿ, ರಾಮನಗರ ಹಾಗೂ ಚನ್ನಪಟ್ಟಣಕ್ಕೆ ತೆಗೆದುಕೊಂಡು ಹೋದರೆ ತೊಂದರೆ ಆಗುತ್ತದೆ. ಇದನ್ನು ಕೈಬಿಡಬೇಕು. ಇಲ್ಲವಾದರೆ ಮಂಡ್ಯ ರೈತರ ವಿರೋಧವನ್ನು ಎದುರಿಸಬೇಕಾಗುತ್ತದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved