• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ ಕರ್ತವ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮುಖಂಡರು ಕೂಡ ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಗೆ ಆದ್ಯತೆ ನೀಡಿ ಕ್ಷೇತ್ರದ ಪ್ರಗತಿಗೆ ಶ್ರಮಿಸಲಾಗುತ್ತಿದೆ.
ಅಕ್ಕಿ ಮಾರಾಟ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ: ತಾಪಂ ಇಒ ಶ್ರೀನಿವಾಸ್ ಸೂಚನೆ
ಸರ್ಕಾರದಿಂದ ಬಡವರ ಹಸಿವನ್ನು ನಿವಾರಿಸಲು ಅನ್ನಭಾಗ್ಯ ಯೋಜನೆ ನೀಡಲಾಗುತ್ತಿದೆ. ಅದನ್ನು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ಎಂದಿಗೂ ಸಹಿಸುವುದಿಲ್ಲ. ಇಂತಹ ಪ್ರಕರಣ ಕಂಡು ಬಂದರೇ ಕೂಡಲೇ ಪಡಿತರ ಚೀಟಿ ರದ್ದುಗೊಳಿಸಬೇಕು.
ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಗಾಂಜಾ ಸಾಗಾಟ ಇಬ್ಬರು ಆರೋಪಿಗಳ ಬಂಧನ
ಮೈಸೂರಿನ ಸಾತಗಳ್ಳಿ ನಿವಾಸಿ ಇರ್ಷಾದ್, ಬಿನ್ ಅಬ್ದುಲ್ ರೆಹಮಾನ್ ಎಂ.ಎ ಹಾಗೂ ಚಾಮರಾಜನಗರದ ಗುಂಡ್ಲುಪೇಟೆಯ ಮತ್ತೊಬ್ಬ ನಿವಾಸಿ ಅಕ್ಬರ್ ಮುಬಾರಕ್, ಬಿನ್ ನವಾಬ್ ಬಂಧಿತರು.
ಕಾವೇರಿ ಆರತಿ, ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣಕ್ಕೆ ವಿರೋಧ: ವಿವಿಧ ಸಂಘಟನೆಗಳ ಪ್ರತಿಭಟನೆ

ಕೆ.ಆರ್.ಎಸ್ ನ ಅಣೆಕಟ್ಟೆ ಬಳಿ ಕಾವೇರಿ ಆರತಿ ಮತ್ತು ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪರಿಸರ ರಕ್ಷಣೆ ಕೇವಲ ಒಬ್ಬರಿಂದ ಮಾತ್ರ ಸಾಧ್ಯವಿಲ್ಲ: ನ್ಯಾ.ಸಿ.ಎಂ.ಪಾರ್ವತಿ ಅಭಿಪ್ರಾಯ
ಮಾನವನಾಗಿ ಹುಟ್ಟಿದ ಪ್ರತಿಯೊಬ್ಬರೂ ಪ್ರಕೃತಿಗೆ ಅಧೀನರಾಗಿ ಬದುಕು ನಡೆಸುತ್ತಿದ್ದೇವೆ. ಬದುಕಿಗೆ ಒಂದು ಅರ್ಥ ಬರಬೇಕಾದರೆ ಎಲ್ಲರೂ ಪರಿಸರದ ಬಗ್ಗೆ ಕಾಳಜಿ ಹೊಂದಿದ್ದರೆ ಮಾತ್ರ ಆರೋಗ್ಯವಂತ ಜೀವನ ಜೀವನ ನಡೆಸಲು ಸಾಧ್ಯವಿದೆ.
ಮಿಮ್ಸ್ ಮಹಿಳಾ ಭದ್ರತಾ ಸಿಬ್ಬಂದಿ ಆತ್ಮಹತ್ಯೆ ಯತ್ನ
ಹಣ ಕೊಟ್ಟು ಒಂದು ವರ್ಷವಾದರೂ ಪ್ರಸನ್ನಕುಮಾರ ಯಾರೊಬ್ಬರಿಗೂ ಡಿ- ಗ್ರೂಪ್ ಹುದ್ದೆಯನ್ನು ಕೊಡಿಸಲಿಲ್ಲ. ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ ದರ್ಪ ಪ್ರದರ್ಶಿಸಿದ ಪ್ರಸನ್ನಕುಮಾರ, ಈಗ ನೀವಿರುವ ಸೆಕ್ಯುರಿಟಿ ಕೆಲಸದಿಂದಲೂ ತೆಗೆಸಿಹಾಕುತ್ತೇನೆ. ನೀವು ನನಗೆ ಹಣ ಕೊಟ್ಟಿರುವುದಕ್ಕೆ ಏನು ಸಾಕ್ಷಿ ಇದೆ ಎಂದು ಪ್ರಶ್ನಿಸಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಶ್ರುತಿ ತಿಳಿಸಿದ್ದಾರೆ.
ಅಭಿವೃದ್ಧಿ ಹೇಗಿರಬೇಕೆಂದು ಶಾಸಕರಿಂದ ಕಲಿಯಬೇಕಿಲ್ಲ: ಸುನಂದಾ
ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಅಭಿವೃದ್ಧಿ ಪೂರಕ ಯೋಜನೆಗಳಲ್ಲ, ಬಂಡವಾಳಶಾಹಿ ಯೋಜನೆಗಳು. ಮನರಂಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಬಲಿಕೊಟ್ಟು ರೈತರನ್ನು ಭಿಕಾರಿಗಳನ್ನಾಗಿ ಮಾಡುವುದಕ್ಕೆ ನಾವೆಂದಿಗೂ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂಡಿಯಾ ಬುಕ್ ಆಫ್ ರೆಕಾಡ್ಸ್‌ಗೆ ಅಣ್ಣೂರು ಗ್ರಾಮ ಪಂಚಾಯಿತಿ
ಈವೊಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣೂರು, ಆಲಭುಜನಹಳ್ಳಿ ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು ೧,೫೪೪ ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ ೧,೪೧೮ ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.
ವಾಟರ್ ಟ್ಯಾಂಕ್ ನಿರ್ಮಾಣಕ್ಕೆ ಜಾಗ ಹುಡುಕಿಕೊಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಕ್ಷೇತ್ರದ ಚಂದಗಾಲು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಎರಡು ಎಕರೆ ಜಾಗವನ್ನು ಗುರುತಿಸಲಾಗಿದೆ. ಅದು ಇಲಾಖೆ ಹೆಸರಿಗೆ ಖಾತೆಯಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಟಿ.ಜವರೇಗೌಡ ಅವರು ಸಭೆಗೆ ತಿಳಿಸಿದಾಗ, ಆ ಜಾಗ ಎರಡು- ಮೂರು ತಿಂಗಳ ಹಿಂದೆಯೇ ಖಾತೆಯಾಗಿದೆಯಲ್ಲ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮನೆಯೊಳಗೆ ನುಗ್ಗಿದ ಕಾರು
ಕಾರಿನಲ್ಲಿದ್ದ ಮಂಡ್ಯ ವಿನಾಯಕ ಬಡಾವಣೆಯ ಉದಯ್ ಮತ್ತು ಮದ್ದೂರಿನ ಚನ್ನೇಗೌಡ ಬಡಾವಣೆ ಅವಿನಾಶ್ ಗಾಯಗೊಂಡಿದ್ದಾರೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮುರಿದು ಕಂಬಕ್ಕೆ ಅಳವಡಿಸಲಾಗಿದ್ದ ತಂತಿಗಳು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ಹಠಾತ್ತನೇ ಕಡಿತಗೊಂಡಿದೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 835
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved