• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತ ಮುಂದೊಂದು ದಿನ ವಿಶ್ವಗುರುವಾಗುವ ಶಕ್ತಿ ಹೊಂದಿದೆ: ವಿರೋಧ ಪಕ್ಷದ ನಾಯಕ ಆರ್.ಅಶೋಕ್
ಈ ಹಿಂದೆ ಮೆದುಳಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಮಾಡುವಾಗ ಮನುಷ್ಯನನ್ನು ಮುಟ್ಟಲು ಕಷ್ಟವಾಗುತ್ತಿತ್ತು. ಈಗ ರೋಬೋಟಿಕ್ ಸರ್ಜರಿ ಮೂಲಕ ಬಹಳಷ್ಟು ಅನುಕೂಲವಾಗುತ್ತಿದೆ. ಕೃತಕ ಬುದ್ಧಿಮತ್ತೆ ಒಂದನ್ನೇ ನಾವು ನಂಬಿಕೊಂಡು ಹೋಗಬಾರದು. ಮಾನವ ಬುದ್ಧಿವಂತಿಕೆಯೂ ಬಹುಮುಖ್ಯ. ಹಾಗಾಗಿ ಮಾನವ ಬುದ್ಧಿವಂತಿಕೆಗೂ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ 12ನೇ ಪಟ್ಟಾಭಿಷೇಕ
ಡಾ.ನಿರ್ಮಲಾನಂದನಾಥಶ್ರೀಗಳಿಗೆ ಚಿನ್ನ ಲೇಪಿತ ಶಾಲು, ಚಿನ್ನದ ಕಿರೀಟ ಧಾರಣೆ ಮಾಡಿ, ಕಂಠಿ ಹಾರ ಸೇರಿದಂತೆ ಚಿನ್ನ ಹಾಗೂ ರುದ್ರಾಕ್ಷಿ ಹಾರಗಳನ್ನು ಹಾಕಿ ಪುಷ್ಪಾರ್ಚನೆ ಮಾಡಲಾಯಿತು.
ಆದಿಚುಂಚನಗಿರಿ, ಸುತ್ತೂರು ಹಾಗೂ ಸಿದ್ಧಗಂಗಾ ಮಠಗಳು ಶಿವನ ಮೂರು ಕಣ್ಣುಗಳು ಇದ್ದಂತೆ: ಸಿಆರ್‌ಎಸ್
ಭಾರತ ಜ್ಞಾನ ಮತ್ತು ಮಾನವ ಸಂಪನ್ಮೂಲತೆಯ ಸಂಪತ್ಭರಿತ ದೇಶ ಎಂಬುದನ್ನು ಅನೇಕ ಸಂದರ್ಭಗಳಲ್ಲಿ ವಿಶ್ವ ಮಟ್ಟದಲ್ಲಿ ಸಾಬೀತುಗೊಳಿಸುತ್ತಿದೆ. ಇಂಥ ಮಹನೀಯರ ಸಾಲಿಗೆ ಇಂದಿನ ಯುವ ಪೀಳಿಗೆಯ ಸಾಗಿ ದೇಶದ ಭವಿಷ್ಯವನ್ನು ಉಜ್ವಲಗೊಳಿಸಬೇಕಿದೆ.
ತಾಲೂಕು ಕಚೇರಿ ಅಧಿಕಾರಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಹಾಗೂ ತಪಾಸಣೆ
ಕ್ಷಯ ರೋಗದ ಲಕ್ಷಣಗಳು ಕಂಡು ಬಂದರೆ ಎಲ್ಲರೂ ಸರ್ಕಾರಿ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಕ್ಷಯ ಮುಕ್ತ ಮಂಡ್ಯ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು. ಅಧಿಕಾರಿಗಳಗೆ ರೋಗದ ತೀವ್ರತೆ ಬಗ್ಗೆ ಮಾಹಿತಿ. ಪ್ರತಿಜ್ಞಾವಿಧಿ ಬೋಧನೆ.
ಧರ್ಮಸಹಿಷ್ಣುತೆ ಹೊಂದಿದ್ದ ಛತ್ರಪತಿ ಶಿವಾಜಿ: ಬಿ.ಸಿ.ಶಿವಾನಂದಮೂರ್ತಿ
ಶಿವಾಜಿಯವರ ಯುದ್ಧನೀತಿ ಮಾನವೀಯತೆಯಿಂದ ಕೂಡಿತ್ತು. ಯುದ್ಧದಂತಹ ಸಂದರ್ಭದಲ್ಲಿ ಕೂಡ ಯಾವುದೇ ಆಸ್ತಿ-ಪಾಸ್ತಿಗೆ ಹಾನಿ ಮಾಡದೆ, ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಸದೆ, ಸಂಪತ್ತನ್ನು ಲೂಟಿ ಮಾಡದಂತೆ ಯುದ್ಧ ನಡೆಸುವುದು ಶಿವಾಜಿಯವರ ಉನ್ನತ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿತ್ತು.
ನ್ಯಾಯಾಲಯದ ಆದೇಶದಂತೆ ನಡೆದ ಜಮೀನು ವಿಸ್ತೀರ್ಣ ಗುರುತಿಸುವ ಕಾರ್ಯ
ನೀಲಗಿರಿ ಮರಗಳು ಹೆಚ್ಚು ಬೆಳೆದ ರಸ್ತೆ ಬದಿಯ ಜಮೀನು ಸರ್ಕಾರಿಗೆ ಶಾಲೆಗೆ ಸೇರಿದ್ದರೆ, ಹಿಂಭಾಗದ ಜಮೀನು ಯದುಶೈಲಾ ಪ್ರೌಢ ಶಾಲೆಗೆ ಸೇರಿದೆ ಎಂಬುದು ಜಂಟಿ ಸರ್ವೇಯಲ್ಲಿ ಮತ್ತೊಮ್ಮೆ ಖಚಿತವಾದಂತಾಯಿತು.
ಶಾಸಕ ಎಚ್‌.ಟಿ. ಮಂಜು ವಿರುದ್ಧ ಅವಹೇಳನಕಾರಿ ಮಾತು: ಜೆಡಿಎಸ್‌ ಖಂಡನೆ
ಸಾರ್ವಜನಿಕ ವೇದಿಕೆಗಳಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ವಿರುದ್ಧ ಮನ್ಮುಲ್ ನೂತನ ನಿರ್ದೇಶಕರಾದ ಡಾಲು ರವಿ ಮತ್ತು ಎಂ.ಬಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಕಾರ್ಯಕರ್ತರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.
ವಡ್ಡರಹಳ್ಳಿ ಡೇರಿ ಕಟ್ಟಡಕ್ಕೆ 75 ಸಾವಿರ ರು. ಮಂಜೂರಾತಿ ಪತ್ರ ಹಸ್ತಾಂತರಿ
ಪಾಂಡವಪುರ ತಾಲೂಕು ಕೆ.ಬೆಟ್ಟಹಳ್ಳಿ ವಲಯ ವಡ್ಡರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ 75000 ರು. ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಆರ್.ಯಶವಂತ್ ಸಹಕಾರಿ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ವಿಜೃಂಭಣೆಯಿಂದ ನಡೆದ ಶ್ರೀವೈದ್ಯನಾಥೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
ದೇಗುಲ ಪ್ರಾಂಗಣದ ಮೂಲಕ ಶ್ರೀಮದ್ದೂರಮ್ಮ, ನಗರಕೆರೆ ಪಟಾಲದಮ್ಮ, ಆಲೂರಮ್ಮ ದೇವರಗಳ ಉತ್ಸವ ಹಾಗೂ ಬೂದನೂರು ಅಂಕನಾಥೇಶ್ವರ ವೀರಗಾಸೆ ನೃತ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿದ ರಥೋತ್ಸವಕ್ಕೆ ಭಕ್ತಾದಿಗಳು ಪೂಜೆ ಸಲ್ಲಿಸಿದರು.
ಮಂಡ್ಯ: ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಅಸ್ತಿತ್ವಕ್ಕೆ
ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್‌ನ್ನು ಅಸ್ತಿತ್ವಕ್ಕೆ ತರಲಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಸಕ್ತ, ಅಗತ್ಯವಿರುವವರಿಗೆ ನೆರವು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved