• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನರಂಜನಾ ಪಾರ್ಕ್‌ಗಿಂತ ರೈತರ ಅಭಿವೃದ್ಧಿ ಮುಖ್ಯ: ದರ್ಶನ್
ಯೋಜನೆಯ ವಿರೋಧದ ಹಿಂದೆ ಯಾವ ಷಡ್ಯಂತ್ರವೂ ಇಲ್ಲ. ಮನರಂಜನಾ ಪಾರ್ಕ್ ನಿರ್ಮಾಣ ಅಭಿವೃದ್ಧಿಯಲ್ಲ. ಮುಖ್ಯನಾಲೆ, ವಿತರಣಾ ನಾಲೆ, ಸೀಳುನಾಲೆಗಳನ್ನು ಅಭಿವೃದ್ಧಿಪಡಿಸಿ ನೀರೊದಗಿಸಿದರೆ ಅದಕ್ಕಿಂತ ದೊಡ್ಡ ಅಭಿವೃದ್ಧಿ ಮತ್ತೊಂದಿಲ್ಲ. ಅದಕ್ಕಾಗಿ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ವಿರೋಧಿಸುತ್ತಿದ್ದೇವೆ .
ಶ್ರೀಸಣ್ಣಕ್ಕಿರಾಯಸ್ವಾಮಿ ಬಸಪ್ಪಗೆ ಮುದ್ರಾಧಾರಣೆ ಮತ್ತು ಅಂಗಧಾರಣೆ ದೀಕ್ಷೆ
ದೊಡ್ಡರಸಿನಕೆರೆ ಗ್ರಾಮದ ಶ್ರೀಸಣ್ಣಕ್ಕಿರಾಯಸ್ವಾಮಿ ದೇವರ ಬಸಪ್ಪಗೆ ಮುದ್ರಾಧಾರಣೆ ಮತ್ತು ಅಂಗಧಾರಣೆ ದೀಕ್ಷೆ ಕಾರ್ಯಕ್ರಮ ಜರುಗಿತು. ಮುದ್ರಾಧಾರಣೆ ಹಿನ್ನೆಲೆಯಲ್ಲಿ ಜೂ.7ರಂದು ನದಿ ದಡದಿಂದ ದೊಡ್ಡರಸಿನಕೆರೆ ಶ್ರೀಕಾಲಭೈರವೇಶ್ವರಸ್ವಾಮಿ ಬಸಪ್ಪ, ಶ್ರೀಸಣ್ಣಕ್ಕಿರಾಯಸ್ವಾಮಿ ಬಸವಗೆ ಗೋ ಸಮೇತ, ಹೊಂಬಾಳೆ ಮಾಡಿಕೊಂಡು ಗಂಗೆ ತರಲಾಯಿತು.
ಸಾಧನೆಯ ಅಹಂ ತಲೆಗೇರಿಸಿಕೊಳ್ಳಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ
ಸಾಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಉಳಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ. ವಿದ್ಯಾರ್ಥಿಗಳಿಗೆ ತಂದೆ-ತಾಯಿಯೇ ರೋಲ್‌ಮಾಡೆಲ್. ತಂದೆ-ತಾಯಿಗಳಿಗಂತ ಮಿಗಿಲಾದ ಶಕ್ತಿ ಬೇರೊಂದಿಲ್ಲ. ಸಾಧಕರಾಗಿ ಹೊರಹೊಮ್ಮುವ ಜೊತೆಗೆ ಸಂಸ್ಕಾರ, ಉತ್ತಮ ನಡತೆಯನ್ನು ರೂಢಿಸಿಕೊಳ್ಳಬೇಕು.
ಚಿಕ್ಕಮರಳಿ ಹಾಲು ಉತ್ಪಾದಕರ ಸಂಘಕ್ಕೆ ಲಕ್ಷ್ಮಣಶೆಟ್ಟಿ ಸಾರಥಿ
ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಲಕ್ಷ್ಮಣಶೆಟ್ಟಿ, ಉಪಾಧ್ಯಕ್ಷರಾಗಿ ಸಿ.ಕೆ.ನಿಂಗೇಗೌಡ ಅವಿರೋಧವಾಗಿ ಆಯ್ಕೆ. ಬೆಂಬಲಿಗರಿಂದ ಸಂಭ್ರಮಾಚರಣೆ.
ಜೂ.11ರಿಂದ ಚುಂಚನಗಿರಿಯಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ: ಸುಭಾಷ್‌ ಪಾಳೇಕರ್‌
ಅತಿಯಾದ ರಾಸಾಯನಿಕ ಬಳಕೆಯಿಂದ ಹವಾಮಾನ ವೈಪರೀತ್ಯ ಉಂಟಾಗಿದೆ. ರೈತ ತಾನು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ದೊರೆಯದೆ, ವೈಜ್ಞಾನಿಕ ಬೆಲೆಯೂ ಸಿಗದೆ, ರಾಸಾಯನಿಕ ಬಳಕೆಯಿಂದ ಕಡಿಮೆ ಇಳುವರಿ ದೊರೆಯುತ್ತಿರುವುದೂ ರೈತ ಆತ್ಮಹತ್ಯೆಗೆ ಕಾರಣವಾಗಿದೆ.
ಬಂಡೂರು ತಳಿಯ 7 ತಿಂಗಳ ಎರಡು ಟಗರು ಮರಿಗಳು 1.60 ಲಕ್ಷ ರು. ಮಾರಾಟ..!
ಬಹು ಬೇಡಿಕೆಯಲ್ಲಿರುವ ಬಂಡೂರು ತಳಿಯ 7 ತಿಂಗಳ ಎರಡು ಟಗರು ಮರಿಗಳನ್ನು ಬರೋಬರಿ 1.60 ಲಕ್ಷ ರು.ಗೆ ತಾಲೂಕಿನ ಕಿರುಗಾವಲಿನ ಯುವ ರೈತ ಉಲ್ಲಾಸ್ ಗೌಡ ಮಾರಾಟ ಮಾಡಿದ್ದಾರೆ. ಎರಡು ಮರಿಗಳನ್ನು ಕಿರುಗಾವಲಿನ ಕುಮಾರ್ ಮತ್ತು ವಡ್ಡರಹಳ್ಳಿ ಕುಳ್ಳೇಗೌಡ ಇಬ್ಬರು ಖರೀದಿಸಿದ್ದಾರೆ.
ಎತ್ತುಗಳ ಮಾರಾಟದ ವಿಚಾರ: ಇಬ್ಬರಿಗೆ ಡ್ಯ್ರಾಗರ್‌ನಿಂದ ಇರಿದ ಯುವಕರ ಗುಂಪು
ಎತ್ತುಗಳ ಮಾರಾಟದ ವಿಚಾರವಾಗಿ ಯುವಕರ ಗುಂಪು ಇಬ್ಬರಿಗೆ ಡ್ರ್ಯಾಗನ್‌ನಿಂದ ಇರಿದು ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ತಾಲೂಕಿನ ಪಟ್ಟಸೋಮನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಬಿ.ಕೆ.ಅರುಣ್‌ಕುಮಾರ್, ರಾಘವೇಂದ್ರ, ಕೇಶವ ಮತ್ತು ಮನು ಎಂಬುವವರು ಹಲ್ಲೆ ನಡೆಸಿರುವ ಆರೋಪಿಗಳು.
ಹದಿಹರೆಯದ ಯುವಕರು ಎಚ್ಚರಿಕೆ ವಹಿಸದೆ ಅವಘಡಗಳು ಸಂಭವಿಸುತ್ತಿವೆ: ಕೆ.ಎಂ.ಉದಯ್
ಇತ್ತೀಚಿನ ದಿನಗಳಲ್ಲಿ ಬಿಸಿ ರಕ್ತದ ಯುವಕರು ಅರಿವಿನ ಕೊರತೆಯಿಂದಾಗಿ ಪ್ರಾಣವನ್ನು ಲೆಕ್ಕಿಸದೆ ನೀರಿನಲ್ಲಿ ಈಜಲು ಹೋಗಿ, ಬೈಕ್‌ಗಳಲ್ಲಿ ಹೆಲ್ಮೆಟ್ ಬಳಸದೆ ಅತಿವೇಗ ಮತ್ತು ಅಜಾಗಾರುಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ತುತ್ತಾಗಿ ಜೀವ ಕಳೆದು ಕೊಳ್ಳುತ್ತಿರುವುದು ದುರ್ದೈವದ ಸಂಗತಿ.
ಕಿಕ್ಕೇರಿ ಸಮೀಪದ ಮಾಕವಳ್ಳಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪೂಜೆ
ವಾರ್ಷಿಕ 8.5 ಲಕ್ಷ ಟನ್‌ ಕಬ್ಬುನುರಿಯುವ ಗುರಿ ಇದೆ. ಕಾರ್ಖಾನೆ ವ್ಯಾಪ್ತಿಯಲ್ಲಿ 11 ಸಾವಿರ ಎಕರೆಯಲ್ಲಿ ಕಬ್ಬು ಬೆಳೆ ಇದೆ. 5 ಲಕ್ಷ ಟನ್‌ಕಬ್ಬು ಮಾತ್ರ ಲಭ್ಯವಿದೆ. ಉಳಿಕೆ 3.5ಲಕ್ಷ ಟನ್‌ಕಬ್ಬಿನ ಕೊರತೆ ನೀಗಿಸಲು ಮತ್ತಷ್ಟು ರೈತರು ಸುಧಾರಿತ ಕಬ್ಬು ಬೆಳೆ ಬೆಳೆಯಬೇಕು.
ಹಂಪಾಪುರದಲ್ಲಿ 600 ಕೋಟಿ ರು. ವೆಚ್ಚದ ವಿದ್ಯುತ್ ಕೇಂದ್ರ ಸ್ಥಾಪನೆ: ಶಾಸಕ ಪಿ.ರವಿಕುಮಾರ್
ಒಂದೆಡೆ ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯುತ್ತಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಂದಲೂ ಸಾರ್ವಜನಿಕರಿಗೆ ಸೌಲಭ್ಯ ಸಿಗುತ್ತಿದೆ. ಒಂದು ವೇಳೆ ಗ್ಯಾರಂಟಿ ಯೋಜನೆಗೆ ಸಂಬಂಸಿದಂತೆ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಲು ಜನತಾದರ್ಶನದಲ್ಲಿ ಅವಕಾಶ ಕಲ್ಪಿಸಲಾಗಿದೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 835
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved