• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಗಿರಿ ಸಕ್ಕರೆ ಕಾರ್ಖಾನೆ ಕಬ್ಬು ಕಟಾವು ಕುರಿತು ಸಭೆ ಕರೆಯಲಿ: ರೈತರ ಒತ್ತಾಯ
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಕ್ರಮ ಸಕ್ರಮಕ್ಕೆ 17 ಸಾವಿರ ರು. ಶುಲ್ಕ ನಿಗದಿಪಡಿಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಇದನ್ನು 23 ಸಾವಿರ ರು.ಗಳಿಗೆ ಹೆಚ್ಚಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಕ್ರಮ- ಸಕ್ರಮಕ್ಕಿರುವ ಡೆಡ್ ಲೈನ್ ದಿನಾಂಕವೂ ಬಹುತೇಕ ರೈತರಿಗೆ ಗೊತ್ತಿಲ್ಲ. ಇದರ ಬಗ್ಗೆ ವಿದ್ಯುತ್ ಇಲಾಖೆ ಅಗತ್ಯ ಪ್ರಚಾರ ಮಾಡಿಲ್ಲ.
ನನಗೆ ಇಬ್ಬಿಬ್ಬರು, ಮೂವರು ಹೆಂಡ್ತಿಯರಿಲ್ಲ, ನಾನು ಯಾರ ಜೊತೆನೂ ಸಂಬಂಧ ಇಟ್ಟುಕೊಂಡಿಲ್ಲ: ಶಾಸಕ

ನನಗೆ ಬೇರೆಯವರ ತರ ಇಬ್ಬರು, ಮೂವರು ಹೆಂಡ್ತಿಯರಿಲ್ಲ. ನಾನು ಯಾರ ಜೊತೆಗೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕಾಲ ಕಳಿಯುತ ಕುಳಿತಿಲ್ಲ. ಇವರು ಏನು ಮಹಾರಾಜ ವಂಶಸ್ಥರಾ? ಇವರಿಗೆ ಯೋಗ್ಯತೆ ಏನಿತ್ತು? 

ರೈತರು ಡೈರಿಗಳಿಗೆ ಗುಣಮಟ್ಟದ ಹಾಲು ಪೂರೈಸಬೇಕು: ಸಿ.ಶಿವಕುಮಾರ್
ಇದಕ್ಕೂ ಮುನ್ನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಆಗಮಿಸಿ ಡೈರಿ ಮೇಲಂತಸ್ಥಿನ ಕಟ್ಟಡವನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸುವ ಶಕ್ತಿ ಶಿಕ್ಷಕರಿಗಿದೆ: ಶಾಸಕ ಕೆ.ಎಂ. ಉದಯ್
ದೇಶದ ಆಸ್ತಿಯಾಗಿರುವ ಶಿಕ್ಷಕರು ಯಾವುದೇ ವ್ಯಕ್ತಿ, ಪಕ್ಷ ಅಥವಾ ರಾಜಕೀಯ ವೇದಿಕೆಗೆ ಸೀಮಿತವಾಗಬಾರದು ಎಂದು ಕಿವಿಮಾತು ಹೇಳಿದರು.
ರಾಸುಗಳಿಗೆ ವಿಮೆ ಮಾಡಿಸುವ ಯೋಜನೆಗೆ ಶಿವಕುಮಾರ್ ಚಾಲನೆ
ತಾಲೂಕಿನಲ್ಲಿ ಸುಮಾರು13 ಸಾವಿರಕ್ಕೂ ಅಧಿಕ ರಾಸುಗಳಿವೆ, ಆದರೆ, 9- 10 ಸಾವಿರ ರಾಸುಗಳಿಗೆ ಮಾತ್ರ ವಿಮೆ ಮಾಡಿಸುತ್ತಿದ್ದಾರೆ. ಈ ಬಾರಿ ಶೇ.100ರಷ್ಟು ರಾಸುವಿಮೆ ಆಗಬೇಕು, ರಾಸುವಿಮೆಗೆ ಒಕ್ಕೂಟ ಶೇ.50ರಷ್ಟು ನೀಡಲಿದೆ, ಉಳಿದ ಶೇ.50ರಷ್ಟು ಹಣವನ್ನು ಉತ್ಪಾದಕರು ನೀಡಬೇಕು.
ಒಂದು ಯುನಿಟ್ ರಕ್ತ ಹಲವು ಜೀವಗಳಿಗೆ ನೆರವು: ವೃತ್ತ ನಿರೀಕ್ಷಕ ನಿರಂಜನ್
ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮ ರಕ್ತದಾನ ಮಾಡಬಹುದು. ರಕ್ತದಾನದಿಂದ ಹೊಸ ರಕ್ತ ಉತ್ಪತ್ತಿಯಾಗಿ ಆರೋಗ್ಯ ಸುಧಾರಿಸುತ್ತದೆ. ಸಾವು ನೋವಿನಲ್ಲಿರುವ ಜನರಿಗೆ ರಕ್ತದಾನ ಮಾಡಿದ ಪುಣ್ಯವೂ ಪ್ರಾಪ್ತಿಯಾಗುತ್ತದೆ. ಆದ್ದರಿಂದ ಯುವ ಸಮುದಾಯ ಸ್ವಪ್ರೇರಣೆಯಿಂದ ರಕ್ತದಾನ ಮಾಡಲು ಮುಂದಾಗಬೇಕು.
ಸೆ.13, 14 ರಂದು ಗಗನಚುಕ್ಕಿ ಜಲಪಾತೋತ್ಸವ: ಪಿ.ಎಂ.ನರೇಂದ್ರಸ್ವಾಮಿ
ವರ್ಷವಿಡೀ ನೀರಿನ ಹರಿವಿದ್ದರೂ ಜಲಪಾತದ ವೈಭವ ಮಾತ್ರ ಹೆಚ್ಚು ನೀರು ಬರುತ್ತಿದ್ದಾಗ ನೋಡಬಹುದು. ಈ ಹಿನ್ನೆಲೆಯಲ್ಲಿ ವರ್ಷಪೂರ್ತಿ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ತಲಕಾಡು, ಬಂಡಿಪುರ ಸೇರಿ ಇತರೆ ಪ್ರವಾಸಿ ತಾಣಗಳ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.
ಗುರುದೇವೋತ್ಸವದಲ್ಲಿ ಮೇಳೈಸಿದ ನೃತ್ಯ ಝೇಂಕಾರ
ಕಾರ್ಯಕ್ರಮದಲ್ಲಿ ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಗೊರವಾಲೆ ಚಂದ್ರಶೇಖರ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸರ್ಕಾರಿ ಶಾಲೆಗೆ ಹೊಸ ಮೆರುಗು ಕೊಟ್ಟ ಎಚ್.ಎನ್.ದೇವರಾಜು
ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದಿಂದ ಆರಂಭವಾಗಿ ಫಲಿತಾಂಶ ಹೆಚ್ಚಳ, ಆಸ್ತಿ ಸಂರಕ್ಷಣೆ, ಬಡ ವಿದ್ಯಾರ್ಥಿಗಳಿಗೆ ನೆರವು, ಕಾಂಪೌಂಡ್ ನಿರ್ಮಾಣ, ಶಾಲೆಗೆ ಹೊಸ ಬಣ್ಣಗಳ ಮೆರುಗು, ಹೈಟೆಕ್ ಮಾದರಿ ಶೌಚಾಲಯದೊಂದಿಗೆ ಖಾಸಗಿ ಶಾಲೆಗೆ ಸಡ್ಡು ಹೊಡೆಯುವಂತೆ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಶಾಲೆಗೆ ನವನಾವಿನ್ಯತೆಯನ್ನು ತಂದುಕೊಟ್ಟವರು ಮುಖ್ಯ ಶಿಕ್ಷಕ ಎಚ್.ಎನ್.ದೇವರಾಜು.
ಸರ್ಕಾರಿ ಶಾಲೆಗೆ ಆಧುನಿಕ ಸ್ಪರ್ಶ ನೀಡಿದ ನಾಗರಾಜು..!
ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದರಲ್ಲೂ ಹಿಂದುಳಿಯಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಸಕಲ ಸೌಲಭ್ಯಗಳನ್ನೂ ದೊರಕಿಸಿಕೊಟ್ಟು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಟೊಂಕಕಟ್ಟಿ ನಿಂತಿರುವ ಶಿಕ್ಷಕ ಮಂಡ್ಯ ತಾಲೂಕು ಉಮ್ಮಡಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved