• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓದಿದ ಶಾಲೆಗಳ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳು ಶ್ರಮಿಸಬೇಕು: ಎನ್.ಟಿ.ರಂಗನಾಥ್
ವರ್ಷಗಳು ಕಳೆದಂತೆ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯ ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಶಾಲೆಯಲ್ಲಿ ಓದಿ ಉತ್ತಮ ಭವಿಷ್ಯ ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ತಾವು ಓದಿದ ಶಾಲೆಗಳ ಉಳಿವಿಗೆ ಶ್ರಮಿಸಿ ಮಕ್ಕಳ ದಾಖಾತಿ ಹೆಚ್ಚಿಸುವ ಕೆಲಸ ಮಾಡಬೇಕು.
ಕೆ.ಆರ್.ಪೇಟೆ: ಬಸವೇಶ್ವರ ನಗರದ 3ನೇ ಕ್ರಾಸ್ ರಸ್ತೆ ಪುರಸಭಾ ಅಧ್ಯಕ್ಷರಿಂದ ಉದ್ಘಾಟನೆ
ಕೆ.ಆರ್.ಪೇಟೆ ಪಟ್ಟಣದ ಈ ರಸ್ತೆ ಹಲವು ದಶಕಗಳಿಂದ ರಿಪೇರಿಯಾಗದೆ ಬಡಾವಣೆ ನಿವಾಸಿಗಳಿಗೆ ಕಿರಿಕಿರಿಯಾಗಿತ್ತು. ನಿವಾಸಿಗಳು ನಾಗರೀಕ ಹಿತ ರಕ್ಷಣಾ ವೇದಿಕೆ ಮೂಲಕ ಸದರಿ ರಸ್ತೆಯ ರಿಪೇರಿಗಾಗಿ ಹತ್ತು ಹಲವು ಹೋರಾಟ ನಡೆಸಿ ಪುರಸಭೆ ಗಮನ ಸೆಳೆದಿದ್ದರೂ ರಸ್ತೆ ಮಾತ್ರ ರಿಪೇರಿಯಾಗದೆ ಜನ ಸಂಚಾರಕ್ಕೆ ಸಂಕಷ್ಟವಾಗಿತ್ತು.
ಭವಿಷ್ಯದ ಕಾಂಗ್ರೆಸ್ ನಾಯಕತ್ವವನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿ.ಡಿ.ಗಂಗಾಧರ್
ಕಾಂಗ್ರೆಸ್ ಪಕ್ಷ ಆರ್.ಎಸ್.ಎಸ್ ಪಥ ಸಂಚಲನವನ್ನು ವಿರೋಧಿಸಿತ್ತಿಲ್ಲ. ಬದಲಾಗಿ ಅನುಮತಿ ಪಡೆಯದೆ ಪಥಸಂಚಲನ ನಡೆಸುವುದಕ್ಕೆ ನಮ್ಮ ವಿರೋಧವಿದೆ. ಆರ್.ಎಸ್.ಎಸ್ ನೂರುವರ್ಷ ತುಂಬಿದ್ದರೂ ಅದು ಇದುವರೆಗೂ ನೋಂದಣಿಯಾಗಿಲ್ಲ.
ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಎಸ್.ವಿ.ಲೋಕೇಶ್
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್, ಶಬ್ದಮಾಲಿನ್ಯದ ಜೊತೆಗೆ ಅತಿ ಹೆಚ್ಚು ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಬಳಸುವುದರಿಂದಲೂ ಪರಿಸರ ಮಾಲಿನ್ಯವನ್ನು ಕಾಣಬಹುದು. ಸಾವಯವ ಕೃಷಿಯ ಜೊತೆಗೆ ಮರು ಬಳಕೆ ಮಾಡುವ ವಸ್ತುಗಳನ್ನು ಪ್ರತಿಯೊಬ್ಬರು ಬಳಸಬೇಕು.
ವೀರ ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ, ಶೌರ್ಯ ನಮಗೆ ಮಾದರಿ
ಬ್ರಿಟಿಷರ ಸಂಕೋಲೆಯಿಂದ ದೇಶವನ್ನು ಮುಕ್ತಗೊಳಿಸಿ ಸ್ವತಂತ್ರದೆಡೆಗೆ ತರಲು ಹೋರಾಟ ನಡೆಸಿದ ಸಾದ್ವಿ ಹಾಗೂ ವೀರಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಗುಣ, ಶೌರ್ಯ, ಜೀವನ ಆದರ್ಶಗಳು ಇಂದಿನ ಮಹಿಳೆರಿಗೂ ಸ್ಪೂರ್ತಿದಾಯಕ.
ಜನ ಸೇವೆ ಮಾಡುವ ಕನಸು ಕಂಡಿದ್ದೇನೆ: ಜಿ.ಡಿ.ಅಮೃತ
ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಇಲ್ಲಿನ ಜನರ ಕಷ್ಟ ಸುಖಗಳನ್ನು ನೋಡಿ ತಿಳಿದಿದ್ದೇನೆ. ಈಗ ಹೆಚ್ಚಿನ ವ್ಯಾಸಂಗಕ್ಕಾಗಿ ಕೋಚಿಂಗ್ ಪಡೆಯುತ್ತಿದ್ದು, ಐಎಎಸ್ ಆಫೀಸರ್ ಆಗಿ ಸದಾಕಾಲ ಸಾರ್ವಜನಿಕರ ಸೇವೆ ಮಾಡುವ ಕನಸನ್ನು ಕಾಣುತ್ತಿದ್ದೇನೆ. ಅದಕ್ಕೆ ನಮ್ಮ ಕುಟುಂಬ ಪೂರ್ಣ ಸಹಕಾರ ನೀಡುತ್ತಿದೆ.
ಶ್ರೀಬಸವೇಶ್ವರಸ್ವಾಮಿ ಹುಲಿವಾಹನೋತ್ಸವ; ದನಗಳ ಮೆರವಣಿಗೆ
ದೇವರ ಉತ್ಸವದ ಜತೆಯಲ್ಲಿ ಗ್ರಾಮದಲ್ಲಿ ಹಲವು ರೈತರು ಎತ್ತುಗಳನ್ನು ಅಲಂಕರಿಸಿ ಮೆರವಣೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಪೂಜಾಕುಣಿತ, ತಮಟೆ, ವಾದ್ಯವೃಂದ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು.
ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಮುಖ್ಯಮಂತ್ರಿಗಳು ಪ್ರತಿ ಮಾಹೆಯಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿ ಆಯಾ ಜಿಲ್ಲೆಯ ಕೆರೆಗಳ ಸರ್ವೇ ಮಾಡಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ, ಸಂರಕ್ಷಣೆ ಮಾಡಲು ಡೀಸಿ ಮತ್ತು ಜಿಪಂ ಸಿಇಒಗಳಿಗೆ ಸೂಚಿಸಿದ್ದಾರೆ.
ಜ್ಞಾನ ಪ್ರಕಾಶ್ ಸ್ವಾಮೀಜಿ ವಿರುದ್ಧ ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಕಲಬುಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ತೀರ್ಪು ಕೊಡುವ ವಿಚಾರದಲ್ಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ವಿರುದ್ಧ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ.
ಸಾರಿಗೆ ಬಸ್- ಕಾರಿನ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಸಾರಿಗೆ ಸಂಸ್ಥೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ವೃದ್ಧೆ, ಬಸ್ ಚಾಲಕ ಮತ್ತು ನಿರ್ವಾಹಕಿ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ  ಜರುಗಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 901
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved