• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ನ್ಯಾಯದ ನಿರ್ಮಾತೃ ಕೃಷ್ಣರಾಜ ಒಡೆಯರ್ : ಡೀಸಿ ಡಾ. ಕುಮಾರ
ನಾಲ್ವಡಿ ಕೃಷ್ಣರಾಜ ಒಡೆಯರ್ ಇಂದು ನಮ್ಮೊಡನೆ ಇಲ್ಲ. ಆದರೂ ಅವರು ನಮ್ಮ ಮುಂದಿನ ಪೀಳಿಗೆ ಸ್ಮರಿಸುವಂತಹ ಕೊಡುಗೆ ನೀಡಿದ್ದಾರೆ. ನಮ್ಮ ಭಾಗದ ಜನರು ನಿತ್ಯ ಅವರನ್ನು ನೆನೆಯುವಂತಹ ಸೇವೆ ಸಲ್ಲಿಸಿದ್ದಾರೆ. ಬ್ರಿಟಿಷರ ಕಾಲದಲ್ಲೂ ಸಹ ಸುಮಾರು 600 ಸಂಸ್ಥಾನಗಳಲ್ಲಿ ಆಳ್ವಿಕೆ ನಡೆಸಿದ ಧೀಮಂತ ನಾಯಕ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಹೇಳಿದರು.
ಕಾಲ್ತುಳಿತದಿಂದ ರಾಯಸಮುದ್ರ ಗ್ರಾಮದ ಯುವಕ ಸಾವು
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಈ ಬಾರಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮೃತ ಯುವಕನ ತಂದೆ ಚಂದ್ರು ಮರುವನಹಳ್ಳಿ ಶಾಲೆಯ ಶಿಕ್ಷಕರಾಗಿದ್ದಾರೆ.
ನಾಲ್ವಡಿ ಕೃಷ್ಣರಾಜರ ಆಡಳಿತ ಇಂದಿನ ರಾಜಕಾರಣಿಗಳಿಗೆ ಮಾದರಿ: ಕೆ.ಎಂ.ಶಿವಪ್ಪ
ಶಿಕ್ಷಣ, ಆರೋಗ್ಯ ಹಾಗೂ ಅಭಿವೃದ್ಧಿಯಲ್ಲಿ ಕ್ರಾಂತಿ ಮಾಡಿದ ರಾಜರ್ಷಿ ನಾಲ್ವಡಿ ಕೃಷ್ಣರಾಜರು ಮೀಸಲಾತಿ ವ್ಯವಸ್ಥೆಗೆ ಚಾಲನೆ ನೀಡಿ ತುಳಿತಕ್ಕೊಳಗಾದ ಹಾಗೂ ಶೋಷಿತ ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ನೀಡಿದ ಮಹಾನುಭಾವರಾಗಿದ್ದಾರೆ.
ಆರ್‌ಸಿಬಿ ಪರ ಬೆಟ್ಟಿಂಗ್:ಗೆದ್ದೇ ಗೆಲ್ಲುವುದೆಂಬ ಕ್ರೇಜ್‌ನಲ್ಲಿ ಲಕ್ಷಾಂತರ ರು. ಪಣಕ್ಕೆ
ಗುಪ್ತಗಾಮಿನಿಯಂತಿದ್ದ ಆರ್‌ಸಿಬಿ ಅಭಿಮಾನಿಗಳು ಏಕಾಏಕಿ ಇಷ್ಟೊಂದು ಸಂಖ್ಯೆಯಲ್ಲಿ ಸಂಭ್ರಮಾಚರಣೆಗೆ ಬೀದಿಗಿಳಿಯುತ್ತಾರೆ ಎಂದು ಪೊಲೀಸರೇ ನಿರೀಕ್ಷಿಸಿರಲಿಲ್ಲ. ಅಭಿಮಾನಿಗಳ ಸಮೂಹವನ್ನು ಕಂಡು ಅವರೇ ಒಮ್ಮೆ ದಂಗಾದರು. ಎಲ್ಲೆಡೆ ಮಧ್ಯರಾತ್ರಿ ರಸ್ತೆಗಿಳಿದಿದ್ದರಿಂದ ಅವರನ್ನು ನಿಯಂತ್ರಿಸುವುದಕ್ಕೆ ಹರಸಾಹಸ ನಡೆಸಿದರು.
ಇಬ್ಬರು ಅಪರಿಚಿತರಿಂದ ಮನೆಯ ಬೀಗ ಮುರಿದು ಕಳ್ಳತನ: ಚಿನ್ನಾಭರಣ ದೋಚಿ ಪರಾರಿ
ಮನೆ ಮೊದಲ ಅಂತಸ್ತಿನ ಕೊಠಡಿಗೆ ನುಗ್ಗಿ ಅಲ್ಮೆರಾದಲ್ಲಿ ಇಡಲಾಗಿದ್ದ 4.75 ಲಕ್ಷ ರು. ನಗದು, 25 ಗ್ರಾಂ ಚಿನ್ನದ ಸರ, ಎರಡು ಉಂಗುರ, ಬ್ರಾಸ್ ಲೈಟ್, ಎರಡು ಬೆಳ್ಳಿ ದೀಪ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಮನೆ ಕಾಂಪೌಂಡ್ ಹಾರಿ ಪರಾರಿಯಾ ಗಿರುವುದು ಮನೆಯಲ್ಲಿದ್ದ ಸಿಸಿಟಿವಿಗಳಲ್ಲಿ ದಾಖಲಾಗಿದೆ.
ರೈತರಿಂದ ಸುಲಿಗೆ ನಿಲ್ಲಿಸಿ, ಬದ್ಧತೆಯಿಂದ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು
ಇದೇ ವೇಳೆ ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಹರಿಹಾಯ್ದ ಶಾಸಕರು, ಪೌತಿ ಖಾತೆ ಮಾಡಿಸಿಕೊಳ್ಳಲು ರೈತರು ನಿರಂತರವಾಗಿ ಕಂದಾಯ ಇಲಾಖೆಗೆ ಸುತ್ತುತ್ತಿದ್ದಾರೆ. ಕಟ್ಟಹಳ್ಳಿ ರೈತ ಒಂದು ಆರ್‌ಟಿಸಿ ತಿದ್ದುಪಡಿಗೆ ಕಳೆದ ಮೂರೂವರೆ ವರ್ಷಗಳಿಂದ ಅಲೆದಾಡುತ್ತಿದ್ದಾರೆ. ಅವರಿಗೆ ನ್ಯಾಯ ದೊರಕಿಸಲು ಆಗಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಲಕಿ ಸಾವಿನ ಪ್ರಕರಣ ಸಿಬಿಐಗೆ ವಹಿಸಿ: ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ
ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ದುರಸ್ಥಿಯಲ್ಲಿರುವ ಕ್ಯಾಮೆರಾಗಳನ್ನು ಸರಿಪಡಿಸಬೇಕು. ವೈದ್ಯರು ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ಬಯೋಮೆಟ್ರಿಕ್ ಅಳವಡಿಸಬೇಕು. ಆಸ್ಪತ್ರೆ ವೈದ್ಯರಿಗೆ ಬಾಡಿ ಕ್ಯಾಮೆರಾಗಳನ್ನು ಅಳವಡಿಸಿ ಹೇಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕೃಷಿ ಪತ್ತಿನ ಸಂಘದ ಆಸ್ತಿ ಒತ್ತುವರಿ ಖಂಡಿಸಿ ಸದಸ್ಯರಿಂದ ಪ್ರತಿಭಟನೆ
ಸೊಸೈಟಿಯ ಖಾಲಿ ನಿವೇಶನವನ್ನು ಗ್ರಾಮದ ಮರೀಗೌಡರ ಮಕ್ಕಳಾದ ಎಂ.ಎನ್.ರಾಮಚಂದ್ರು ಮತ್ತು ಎನ್.ಎಂ.ನಂಜುಂಡೇಗೌಡರು ಒತ್ತುವರಿ ಮಾಡಿಕೊಳ್ಳುವ ಜತೆಗೆ ಸಂಬಂಧಿಸಿದ ಗ್ರಾಪಂನಿಂದ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿ ಪಡೆಯದೆ ಏಕಾಏಕಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಒಕ್ಕಲಿಗರ ಸಂಘ ಸ್ಥಾಪಿಸಿ ಸಾರ್ಥಕತೆ ಮೆರೆದ ನಾಗಣ್ಣ ಬಾಣಸವಾಡಿ: ಡಾ.ಹನಿಯೂರು ಚಂದ್ರೇಗೌಡ
ನಾಗಣ್ಣ ಬಾಣಸವಾಡಿ ಒಕ್ಕಲಿಗ ಸಮುದಾಯದ ಸಂಘಟನೆ ಮತ್ತು ಜಾಗೃತಿಗಾಗಿ ತಮ್ಮ ತನು, ಮನ, ಧನ ಅರ್ಪಿಸುವ ಮೂಲಕ ಶ್ರೇಷ್ಠತೆ ಮೆರೆದಿದ್ದಾರೆ. ಒಕ್ಕಲಿಗರ ಸಂಘದ ಚುನಾವಣೆಗಳಲ್ಲಿ ಸಮುದಾಯದ ಮತದಾರರು ಹಣ ಮತ್ತು ಅಧಿಕಾರದ ಆಸೆ ಇರುವವರನ್ನು ಬಿಟ್ಟು ಸಮುದಾಯದ ಅಭ್ಯುದಯಕ್ಕೆ ಕಾಳಜಿ ಇರುವವರನ್ನು ಆಯ್ಕೆ ಮಾಡಲು ಮತದಾರರು ಚಿಂತನೆ ನಡೆಸಬೇಕು.
ರಕ್ತದಾನದಿಂದ ಮಾನವೀಯತೆ ಬೆಳವಣಿಗೆ: ಮೀರಾ ಶಿವಲಿಂಗಯ್ಯ
ರಕ್ತದಾನದಿಂದ ಮಾನವೀಯತೆ ಬೆಳೆಯಲು ಸಹಾಯ ಮಾಡುತ್ತದೆ, ಮಾನವೀಯತೆ, ಸಮಾನತೆ, ಬ್ರಾತೃತ್ವ ರಕ್ತದಾನದ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಮೂಲಕ ಯುವ ಪಡೆ ಕಟ್ಟಿ ರಾಷ್ಟ್ರಪತಿಗಳನ್ನು ಆಹ್ವಾನಿಸಿ ಬೆಂಗಳೂರುನಲ್ಲಿ ಮೆಗಾ ಕ್ಯಾಂಪ್ ಮಾಡಲು ಯುವ ರೆಡ್ ಕ್ರಾಸ್ ವತಿಯಿಂದ ನಿರ್ಧರಿಸಿದ್ದೇವೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 720
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved