• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರೀನ್ ಮ್ಯಾಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ
ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಬಹಳ ಆಸಕ್ತಿ ವಹಿಸಿ ಈ ಕ್ರೀಡಾಂಗಣ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಇದು ಮಂಡ್ಯದ ಕ್ರೀಡಾಪಟುಗಳಿಗೆ ಅಗತ್ಯವಾಗಿದೆ ಎಂದು ಹೇಳಿದರು. ಶಾಸಕ ಪಿ.ರವಿಕುಮಾರ್ ಮಾತನಾಡಿ, ನಮ್ಮ ನಗರದ ಕ್ರೀಡಾಪಟುಗಳಿಗೆ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಪ್ರೋತ್ಸಾಹಿಸಲು ಗ್ರೀನ್ ಮ್ಯಾಟ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ತುಂಡಾದ ವಿದ್ಯುತ್ ತಂತಿ: ತಪ್ಪಿದ ಭಾರೀ ಅನಾಹುತ
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ೭.೪೦ ಸಮಯದಲ್ಲಿ ೧೧ ಕೆವಿ ಸಾಮರ್ಥ್ಯದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ತಕ್ಷಣ ಸಾರ್ವಜನಿಕರು ಎಚ್ಚೆತ್ತು ವಾಹನಗಳನ್ನು ಅಡ್ಡಗಟ್ಟಿದ್ದು ಜನತೆ ಅತ್ತ ಸುಳಿಯದಂತೆ ನೋಡಿಕೊಂಡಿದ್ದಾರೆ.
ಆತ್ಮರಕ್ಷಣೆಗೆ ಕರಾಟೆ ಅತ್ಯವಶ್ಯಕ: ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕರಾಟೆ ಕಲಿಕೆಯಲ್ಲಿ ಆಸಕ್ತಿ ತೋರುತ್ತಿರುವುದು ಒಳ್ಳೆಯ ಬೆಳವಣಿಗೆ. ಆತ್ಮರಕ್ಷಣೆಗೆ ಕರಾಟೆ ಅಗತ್ಯ.
ಪತಿ ಹತ್ಯೆಗೆ ಸುಪಾರಿಕೊಟ್ಟ ಪತ್ನಿ-ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಅಂಜುಮ್‌ಗೆ ೧೦ ಸಾವಿರ ರು. ದಂಡ, ರಹೀಂಖಾನ್‌ಗೆ ೧೫ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಜ್ಞಾನವಂತರಾಗಿ ಸಾರ್ಥಕ ಜೀವನ ನಡೆಸಿ: ನಿಶ್ಚಲಾನಂದನಾಥ ಶ್ರೀ
ಗುರು- ಹಿರಿಯರ ಬಗ್ಗೆ ಭಕ್ತಿ, ಗೌರವ ಬೆಳೆಸಿಕೊಳ್ಳುವುದೇ ನೈಜ ಶಿಕ್ಷಣದ ತಳಹದಿ. ಡಿ.ಕೆ.ಗೌಡ ಪ್ರೌಢಶಾಲೆಯಲ್ಲಿ ವಿಶೇಷವಾಗಿ ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಮಕ್ಕಳು ಶೈಕ್ಷಣಿಕ ಸಾಧನೆ ಮಾಡುತ್ತಾ ಕ್ರೀಡಾ ಚಟುವಟಿಕೆಗಳಲ್ಲಿ ಕೀರ್ತಿ ತರುತ್ತಿದ್ದಾರೆ .
ಮಂಡ್ಯ ವಿವಿ ವಿಲೀನಗೊಳಿಸಿದರೆ ಹೋರಾಟ ಖಚಿತ: ಡಾ.ವೈ.ಎಸ್.ಸಿದ್ದರಾಜು ಎಚ್ಚರಿಕೆ
ಮಂಡ್ಯ ಜಿಲ್ಲೆಯ ಗಡಿ ಭಾಗದಿಂದ ಸುಮಾರು ೮೫ ರಿಂದ ೯೬ ಕಿಮೀನಿಂದ ವಿದ್ಯಾರ್ಥಿಗಳು ಮಂಡ್ಯ ವಿವಿಗೆ ಪ್ರತಿನಿತ್ಯ ವ್ಯಾಸಂಗ ಮಾಡಲು ಬರುತ್ತಿದ್ದಾರೆ. ಬಹುಪಾಲು ವಿದ್ಯಾರ್ಥಿಗಳು ಹಳ್ಳಿಗಳಿಂದಲೇ ಬರುತ್ತಿರುವುದು ಕಷ್ಟಕರವಾಗಿದ್ದು, ಒಂದು ವೇಳೆ ವಿವಿ ಮೈಸೂರು ವಿವಿಯೊಂದಿಗೆ ವಿಲೀನಗೊಳಿಸಿದರೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕಿಡಿಕಾರಿದರು.
ಕೆರೆಗಳ ಒತ್ತುವರಿ ತೆರವು ಮಂದಗತಿ: ಸಚಿವರ ಬೇಸರ
ಜಿಲ್ಲೆಯಲ್ಲಿರುವ ೯೬೨ ಕೆರೆಗಳ ವಿಸ್ತೀರ್ಣವನ್ನು ಅಳತೆ ಮಾಡಿಸಿ ಒತ್ತುವರಿಯನ್ನು ಗುರುತಿಸಿ ಕೊಟ್ಟಿದ್ದರೂ ತೆರವಿಗೆ ವಿಳಂಬ ಮಾಡುತ್ತಿರುವುದೇಕೆ. ಒತ್ತುವರಿ ತೆರವಿಗೆ ನಿಮಗಿರುವ ಸಮಸ್ಯೆಯಾದರೂ ಏನು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.
ವಿದ್ಯಾರ್ಥಿಗಳಿಗೆ ಮೊಬೈಲ್ ಒಂದು ಕಾಲಹರಣ ಸಾಧನವಾಗಿದೆ :ಡಾ.ಭೀಮರಾಜು ಈರೇಗೌಡ
ಮೊಬೈಲ್ ಅನ್ನು ಅದ್ಭುತವಾದ ಕಲಿಕಾ ಯಂತ್ರವಾಗಿ ವಿದ್ಯಾರ್ಥಿಗಳು ಬದಲಿಸಿಕೊಂಡರೆ ಅದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾಥಿಗಳು ಕಾರ್ಯೋನ್ಮುಖರಾಗಬೇಕು ಎಂದು ಕಿವಿಮಾತು ಹೇಳಿದರು.ನಮ್ಮಲ್ಲಿ ಜ್ಞಾನ ಇಲ್ಲವಾದರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಬೀರಿ ನಮ್ಮ ಆಲೋಚನಾ ಶಕ್ತಿಯನ್ನೇ ಹಾಳು ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿ ಮಿತ್ರರು ಯಾವುದೇ ವಸ್ತುವನ್ನಾಗಲಿ, ಯಂತ್ರವನ್ನಾಗಲಿ ಅಥವಾ ಕಲಿಕೆಯನ್ನಾಗಲಿ ವಿಭಿನ್ನ ರೀತಿಯಲ್ಲಿ ಬಳಸುವುದು, ಕಲಿಯುವುದರಿಂದ ಅದ್ಭುತ ಜೀವನವನ್ನು ರೂಪಿಸಿಕೊಳ್ಳಬಹುದು ಎಂದರು.
ಮಹಿಳೆಯರು ಸ್ವ ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಲಿ :ಎಚ್.ಟಿ.ಮಂಜು
ಗ್ರಾಪಂ ಹಾಗೂ ಸರ್ಕಾರದಿಂದ ನೀಡಲಾಗುವ ಸಾಲದ ಮೊತ್ತವನ್ನು ಸ್ವಯಂ ಉದ್ಯೋಗ ಕೈಗೊಳ್ಳಲು ಬಳಕೆ ಮಾಡಬೇಕು. ಗುಡಿ ಕೈಗಾರಿಕೆಗಳಾದ ಮೇಣದ ಬತ್ತಿ , ಗಂಧದ ಕಡ್ಡಿ , ಊಟದ ಎಲೆ, ಊಟದ ಪ್ಲೇಟ್ ತಯಾರಿಕೆ, ಫೆನಾಯಿಲ್, ಬ್ಲೀಚಿಂಗ್ ಪೌಡರ್ ತಯಾರಿಕೆಯಂಥ ಸಣ್ಣ ಉದ್ಯಮವನ್ನು ಸ್ಥಾಪನೆ ಮಾಡಿ ಕಡಿಮೆ ಬಂಡವಾಳದಿಂದ ಹೆಚ್ಚು ಲಾಭ ಗಳಿಸಿ, ಮಹಿಳೆಯರು ಆರ್ಥಿಕ ಸಬಲೀಕರಣ ಸಾಧಿಸಬೇಕು ಎಂದು ಸಲಹೆ ನೀಡಿದರು.
ಶ್ರೀರಂಗಪಟ್ಟಣ: ಆಸ್ತಿಗಾಗಿ ಜನ್ಮ ನೀಡಿದ ತಂದೆಯನ್ನೇ ಮನೆಯಿಂದ ಹೊರಹಾಕಿರುವ ಮಗ: ದಯಾಮರಣಕ್ಕೆ ಅರ್ಜಿ

ಆಸ್ತಿಗಾಗಿ ಜನ್ಮ ನೀಡಿದ ತಂದೆಯನ್ನೇ ಮನೆಯಿಂದ ಹೊರಹಾಕಿರುವ ಘಟನೆ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved