• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ: ಪಿ.ಎಂ ನರೇಂದ್ರಸ್ವಾಮಿ
ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮೆಲ್ಲರ ಚರ್ಚೆಯ ಆಧಾರಿತವಾಗಿ ಹೊಸ ಕಾನೂನು ತಂದು 94 ಸಿ ಅಡಿಯಲ್ಲಿ ನಿರ್ಗತಿಕರಿಗೆ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಲಾಯಿತು. ದಾಖಲಾತಿ ಪರಿಶೀಲನೆ ಆಧಾರದ ಮೇಲೆ ತಾಲೂಕಿನ ಮಲ್ಲಿಕ್ಯಾತನಹಳ್ಳಿಯ 26 ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಲಾಗಿದೆ ಎಂದರು.
ಆಸ್ತಿ ಹಂಚಿಕೆ ವಿಚಾರ: ತಂದೆಯನ್ನೇ ಹೊರದಬ್ಬಿದ ಮಗ- ಸೊಸೆ
ಆಸ್ತಿ ವಿಚಾರವಾಗಿ ನಿರಂತರವಾಗಿ ನನ್ನ ಮೇಲೆ ಹಲ್ಲೆ ನಡೆಯುತ್ತಿದೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಗೆ ಐದಾರೂ ಬಾರಿ ದೂರು ನೀಡಿದ್ದೇನೆ. ಪ್ರತಿಯಾಗಿ ನನ್ನ ಮಗನಿಂದ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿದ್ದಾರೇ ವಿನಃ ಯಾವುದೇ ಪ್ರಯೋಜವಾಗಿಲ್ಲ ಎಂದು ಅಳಲು ತೋಡಿಕೊಂಡರು.
ನೌಕರರನ್ನು ಕೆಲಸದಿಂದ ತೆಗೆದು ಹಾಕಿದ ನಿರಾಣಿ ಷುಗರ್ಸ್ ಆಡಳಿತ ಮಂಡಳಿ
ಕಾರ್ಖಾನೆ ಆಡಳಿತ ಮಂಡಳಿಯವರು ಪ್ರತಿಭಟನೆ ಹಾಗೂ ನೌಕರರ ಮನವಿಗೆ ಸ್ಪಂದನೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ನೌಕರನೊಬ್ಬ ಏಕಾಏಕಿ ಕಾರ್ಖಾನೆ ಚಿಮಣಿ ಏರಿ ಪ್ರತಿಭಟಿಸಿ, ಅಧಿಕಾರಗಳ ನಡೆ ಖಂಡಿಸಿದ್ದಾನೆ.
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ನಿಖಿಲ್ ಕುಮಾರಸ್ವಾಮಿ
ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಚಿವ ಕುಮಾರಣ್ಣ ಅವರು ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತಿಸಿದವರು. ಬೃಹತ್ ಉದ್ದಿಮೆಗಳನ್ನು ರಾಜ್ಯಕ್ಕೆ ತಂದು ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ.
ಮಾಲೀಕರು, ವಾಹನಗಳ ಎಲ್ಲಾ ದಾಖಲಾತಿ ಸರಿಪಡಿಸಿಕೊಳ್ಳಬೇಕು: ಶಬಾಜಾಬಾನು
ರಸ್ತೆಯ ಎಲ್ಲರೂ ನಿಯಮ ಪಾಲನೆ ಮಾಡಿದರೆ ಅಪಘಾತಗಳ ಸಂಖ್ಯೆಯಲ್ಲಿ ಗಣನೀಯ ಕಡಿಮೆಯಾಗಲಿವೆ. ಬಹುತೇಕ ಅಪಘಾತಗಳು ಸಂಭವಿಸುತ್ತಿರುವುದು ಅತೀವೇಘ, ಅಜಾಗರೂಕತೆ ಚಾಲನೆ ಮತ್ತು ಮದ್ಯ ಪಾನ ಮಾಡಿ ಚಾಲನೆ ಮಾಡುತ್ತಿರುವುದೇ ಕಾರಣ.
ಖಾಸಗಿ ಶಾಲೆಗಳ ಒಕ್ಕೂಟದಿಂದ ಸಿ.ಎಚ್.ಕಾಳೀರಯ್ಯರಿಗೆ ಅಭಿನಂದನೆ
ಮದ್ದೂರು ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉನ್ನತ ಮಟ್ಟದ ಫಲಿತಾಂಶ ಬರಬೇಕೆಂಬ ಹಂಬಲದಲ್ಲಿ ಮಕ್ಕಳಿಗಳಿಗೆ ವಿಶೇಷ ತರಗತಿ ಜೊತೆಗೆ ಕಾರ್ಯಾಗಾರ ಹಮ್ಮಿಕೊಳ್ಳುವ ಜೊತೆಗೆ ತಾಲೂಕು ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯಲು ನಿರಂತರವಾಗಿ ಶ್ರಮಿಸಿದ ಕೀರ್ತಿ ಸಿ.ಎಚ್.ಕಾಳೀರಯ್ಯ ಅವರದಾಗಿದೆ.
ಮದ್ದೂರು ತಾಲೂಕು ಕಚೇರಿ ಭೂಮಿ ಗ್ರಾಮಾಡಳಿತಾಧಿಕಾರಿ ಲಕ್ಷ್ಮೀದೇವಿ ಅಮಾನತು
ಮದ್ದೂರು ತಾಲೂಕು ಕಚೇರಿ ಭೂಮಿ ಗ್ರಾಮಾಡಳಿತಾಧಿಕಾರಿ ಲಕ್ಷ್ಮೀದೇವಿ ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರ ತಪ್ಪುಗಳನ್ನು ಎಸಗಿದ್ದು, ಅವರಿಗೆ ವಹಿಸಿದ್ದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅಮಾನತು ಪಡಿಸಿದ್ದಾರೆ.
ಚಂದಗಾಲು ಗ್ರಾಮದಲ್ಲಿ ಎಸ್ಪಿ ನೇತೃತ್ವದಲ್ಲಿ ಗ್ರಾಮಗಸ್ತು ಸದಸ್ಯರ ಸಭೆ
ಗ್ರಾಮದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಬೀಟ್ ಸಿಬ್ಬಂದಿಯವರಿಗೆ ಹಾಗೂ ಹಿರಿಯ ಪೊಲೀಸ್ ಅಧೀಕ್ಷಕರುಗಳಿಗೆ ಮಾಹಿತಿ ನೀಡಬೇಕು. ಯಾವುದೇ ತುರ್ತು ಸಂದರ್ಭಗಳಲ್ಲಿ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ.
ತೆಂಗು ಬೆಳೆಗಳಿಗೆ ಸಕಾಲದಲ್ಲಿ ಪೋಷಕಾಂಶಗಳ ನಿರ್ವಹಣೆ ಮಾಡಿ: ಹನುಮೇಗೌಡ
ತೆಂಗು ಅಭಿವೃದ್ಧಿ ಮಂಡಳಿ ತೆಂಗಿನ ಬೆಳೆಗಳಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಮತ್ತು ಕೀಟಗಳ ಹಾವಳಿ ತಡೆಗಟ್ಟುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯಾಗಾರ ಹಮ್ಮಿಕೊಂಡ ನಂತರ ಬೆಳೆ ರಕ್ಷಣೆಯೊಂದಿಗೆ ತೆಂಗಿನ ಬೆಳೆಗೆ ಉತ್ತಮ ಬೆಲೆ ಬರುವಂತಾಗಿದೆ.
ಕಿಕ್ಕೇರಿಯಲ್ಲಿ ನಿತ್ಯೋತ್ಸವ ಕವಿ ನಿಸಾರ್‌ ಅಹಮದ್‌ ಜನ್ಮದಿನ ಆಚರಣೆ
ಕುವೆಂಪು ಅವರನ್ನುಅತಿ ಹೆಚ್ಚು ಓದಿಕೊಂಡ ನಿಸಾರ್‌ ಅವರಿಗೆ ರಾಷ್ಟ್ರಕವಿ ಪುರಸ್ಕಾರ ಸಿಗಬೇಕಿತ್ತು. ಕಿಕ್ಕೇರಿ ಎಂದರೆ ಪ್ರೇಮಕವಿ ಕೆ.ಎಸ್. ನರಸಿಂಹಸ್ವಾಮಿ ಅವರನ್ನು ಸ್ಮರಿಸುತ್ತಾ ನನ್ನೊಮ್ಮೆ ಕಿಕ್ಕೇರಿಗೆ ಬರಬೇಕು. ಕವಿಯ ಮನೆ ಜಗುಲಿಯಲ್ಲಿ ಕುಳಿತುಕೊಳ್ಳಬೇಕು ಎಂದು ಹಂಬಲಿಸುತ್ತಿದ್ದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved