• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಅಭಿವೃದ್ಧಿಗೆ ಉತ್ಪಾದಕಾ ಸಂಸ್ಥೆಗಳು ಹೆಚ್ಚಾಗಬೇಕು: ಜಿಲ್ಲಾಧಿಕಾರಿ ಡಾ.ಕುಮಾರ
ಸರ್ಕಾರದ ಪಿಎಂಎಫ್‌ಇ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ.
ಎಚ್.ಮಲ್ಲಿಗೆರೆ ಚೆನ್ನಮ್ಮ ಕಾನ್ವೆಂಟ್ ಶಾಲಾ ವಾರ್ಷಿಕೋತ್ಸವ ಆಚರಣೆ
ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮೌಲ್ಯ ಯುತ ಶಿಕ್ಷಣದ ಬಗ್ಗೆ ಪ್ರವಚನ ನೀಡಿದರು. ಜಯಶಂಕರ ಅವರ ಪರಿಸರ ಪ್ರೀತಿಯ ಬಗ್ಗೆ, ಪ್ಲಾಸ್ಟಿಕ್ ವಿರೋಧಿ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ರೋಟರಿ ಸಂಸ್ಥೆಯಿಂದ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಚಾಲನೆ
ರೋಟರಿ ಸಂಸ್ಥೆ ನಗರ ಪ್ರದೇಶಕ್ಕೆ ಮಾತ್ರ ಸಿಮೀತವಾಗದೇ ಹಳ್ಳಿಗರ ಕಷ್ಟ-ಸುಖಃಗಳಿಗೆ ಸದಾ ಸ್ಪಂದಿಸುತ್ತ ಜನಪಯೋಗಿ ಕೆಲಸಗಳನ್ನು ಮಾಡುತ್ತಿದೆ. ಭಾರತೀ ನಗರ ರೋಟರಿ ಸೆಂಟ್ರಲ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಗ್ರಾಮೀಣ ಭಾಗದ ಜನತೆಗೆ ಮತ್ತು ರೈತರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ.
ಮಕ್ಕಳಿಗೆ ಮಾನವೀಯ ಮೌಲ್ಯದ ಶಿಕ್ಷಣ ನೀಡಿ: ಕೆಪಿಸಿಸಿ ಸದಸ್ಯ ಸುರೇಶ್
ಮಕ್ಕಳಿಗೆ ಆಧುನಿಕ ಹೈಟೆಕ್ ಸ್ಪರ್ಶದ ಶಿಕ್ಷಣ ಬೇಕು ಎನ್ನುವ ನೆಪದಲ್ಲಿ ಸಂಸ್ಕಾರಯುತ ಶಿಕ್ಷಣ ಮರೆಯುವಂತಾಗಿದೆ. ಮಕ್ಕಳಲ್ಲಿ ಮೊದಲು ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಶಿಕ್ಷಣ ಬೇಕಿದೆ. ಪ್ರಾಮಾಣಿಕತೆ, ಸಂಸ್ಕಾರ ಕಲಿತರೆ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲಿದೆ.
ಒಳ್ಳೆಯ ಕೆಲಸಗಳಿಗೆ ಭಗವಂತ ಯಾವ ರೂಪದಲ್ಲಾದರೂ ಸಹಾಯ ಮಾಡುತ್ತಾನೆ: ನಿಖಿಲ್ ಕುಮಾರಸ್ವಾಮಿ
ಐತಿಹಾಸಿಕ ಇತಿಹಾಸ ಹಿನ್ನೆಲೆಯುಳ್ಳ ಸ್ಥಳ ಇಂದು ಸುಂದರ ಸ್ಥಳವಾಗಿ ನಿರ್ಮಾಣವಾಗಿದೆ. ಶ್ರೀಗಳು 2011ರಲ್ಲಿ ಕೆ.ಆರ್.ಪೇಟೆಯಲ್ಲಿ ತಹಸೀಲ್ದಾರ್ ಆಗಿದ್ದ ವೇಳೆ ಈ ದೇವಾಲಯಕ್ಕೆ ವಿಶೇಷ ಅನುದಾನ ನೀಡಿದ್ದರು. ಅಲ್ಲದೇ, ಅನೇಕರು ಸಹಾಯ ಮಾಡಿದ್ದಾರೆ. ಒಳ್ಳೆಯ ಕೆಲಸ ಆಗಬೇಕಾದರೆ ಭಗವಂತ ಯಾವ ರೂಪದಲ್ಲಿಯಾದರೂ ಬಂದು ಸಹಾಯ ಮಾಡುತ್ತಾನೆ ಎಂಬುದಕ್ಕೆ ಇದೇ ತಾಜಾ ಉದಾಹರಣೆ.
ಕೆ.ಎಸ್.ನರಸಿಂಹಸ್ವಾಮಿ ಹೆಸರನ್ನು ಶಾಶ್ವತವಾಗಿಸಬೇಕು: ಅಪ್ಪಗೆರೆ ತಿಮ್ಮರಾಜು
ಕಲೆ, ಕಲಾವಿದ, ಗಾಯಕ ಎನ್ನದೆ ಸಮುದಾಯದಲ್ಲಿನ ವಿರಸವನ್ನು ದೂಡಿ ಸಮರಸವನ್ನು ಪ್ರೀತಿಯ ಮೂಲಕ ಹಂಚಿದ ಕವಿ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಹುಟ್ಟಿದ ಮನೆ ರಾಷ್ಟ್ರೀಯ ಸ್ಮಾರಕವಾಗಬೇಕಿದೆ.
ಮಾರಶಿಂಗನಹಳ್ಳಿಯಲ್ಲಿ ಭಾವೈಕ್ಯತೆಯ ಸಿಡಿ ಉತ್ಸವ
ಮಾರಶಿಂಗನಹಳ್ಳಿ ಗ್ರಾಮಗಳಲ್ಲಿ ಹಬ್ಬ-ಉತ್ಸವ- ಆಚರಣೆಗಳು ನಡೆದರೆ ದೂರದ ಬಂಧು ಬಳಗ ಒಂದೆಡೆ ಸೇರಿ ಮನೆ ಮಂದಿಗಳಲ್ಲ ಸಂಭ್ರಮ, ಸಡಗರ ಉಂಟಾಗುತ್ತದೆ. ಜೊತೆಗೆ ಯೋಗಕ್ಷೇಮ ವಿಚಾರಿಸಿದಾಗ ಸಂಬಂಧಗಳು ಮತ್ತಷ್ಟು ಗಟ್ಟಿಕೊಳ್ಳುತ್ತವೆ. ಹೊಸ ನಂಟು ಬೆಳೆಯಲು ಸಾಧ್ಯವಾಗುತ್ತದೆ.
ಸ್ವಯಂ ಉದ್ಯೋಗಕ್ಕೆ ನೆರವು: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ
ಸಾಲದ ಬಡ್ಡಿ ಜಾಸ್ತಿಯಾಗಿದ್ದರಿಂದ ಮನೆ ಹತ್ತಿರ ಮೈಕ್ರೋ ಫೈನಾನ್ಸ್‌ನವರು ಬಂದು ಗಲಾಟೆ ಮಾಡಿ ಮನೆಯಿಂದ ಹೊರಗೆ ಕಳಿಸಿ ಬೀಗ ಹಾಕಿದರು. ಇದರಿಂದ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡರು. ಅಣ್ಣ ರಂಜಿತ್ ತಾಯಿ ಮೇಲೆ ಅಪಾರ ಪ್ರೀತಿ ಹೊಂದಿದ್ದು ಹಾಗೂ ಮನನೊಂದು ಅವರು ಸಹ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶಿಸ್ತಿನ ಜೀವಕ್ಕೆ ಎನ್‌ಸಿಸಿ ಸೇರಿಕೊಳ್ಳಿ: ಸುಬೇದಾರ್ ಮೇಜರ್ ಸೆಬಾಸ್ಟಿನ್ ಡೇನಿಯಲ್
ಕಳೆದ ಐದಾರು ವರ್ಷಗಳಿಂದ ಎನ್‌ಸಿಸಿ ವಿದ್ಯಾರ್ಥಿಗಳು ಮಾಡುತ್ತಿರುವ ಸಾಧನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಮಟ್ಟದಲ್ಲಿ ಎನ್‌ಸಿಸಿ ತರಬೇತಿ ಹಾಗೂ ವಿವಿಧ ಕ್ಯಾಂಪ್‌ಗಳಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಇದಕ್ಕೆ ಸಂಸ್ಥೆ ಹಾಗೂ ಆಡಳಿತ ಮಂಡಳಿ ಸಹಕಾರವಿರುತ್ತದೆ.
ಕರೀಘಟ್ಟದಲ್ಲಿ ಸಂಭ್ರಮದ ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವ
ಚಿಕ್ಕ ತಿರುಪತಿ ಎಂದೇ ಹೆಸರಾಗಿರುವ ದೇವಾಲಯದಲ್ಲಿ ನಡೆದ ರಥೋತ್ಸವಕ್ಕೆ ವಿವಿಧ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಶನಿವಾರ ಬೆಳಗಿನ ಜಾವ ದೇವಾಲಯದ ಮುಖ್ಯ ಅರ್ಚಕ ಶ್ರೀನಿವಾಸ್ ಅವರಿಂದ ದೇವರಿಗೆ ಅಭಿಷೇಕ ಸೇರಿದಂತೆ ಇತರೆ ವಿಶೇಷ ಪೂಜೆಯೊಂದಿಗೆ ಸೇವೆಗಳನ್ನು ಸಲ್ಲಿಸಲಾಯಿತು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved