• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ರಿವೇಣಿ ಸಂಗಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ
ಉತ್ತರ ಪ್ರದೇಶದ ರಾಜ್ಯದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಇಲ್ಲಿನ ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ಮೂರು ಜೀವಂತ ನದಿಗಳು ಒಂದಾಗಿ ಸೇರುವ ಅಂಬಿಗರಹಳ್ಳಿ ಸಮೀಪದ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರೆ ಆರೋಗ್ಯ, ಸುಖ ಶಾಂತಿ, ಸಮೃದ್ಧಿ ಉಂಟಾಗುತ್ತದೆ.
ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ.19, 20 ಎರಡು ದಿನ ರಾಜ್ಯ ಮಟ್ಟದ ವಿಜ್ಞಾತಂ ಉತ್ಸವ
ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.19 ಮತ್ತು 20ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ವಿಜ್ಞಾತಂ ಉತ್ಸವ ಹಾಗೂ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಪ್ರೊ.ಜಯಪ್ರಕಾಶ್ ಗೌಡರಂತಹ ವ್ಯಕ್ತಿಗಳು ಸಮಾಜಕ್ಕೆ ಅಗತ್ಯ: ನಿರ್ಮಲಾನಂದನಾಥ ಸ್ವಾಮೀಜಿ
ಕಲೆ, ಸಂಸ್ಕೃತಿ, ಸಾಹಿತ್ಯ, ಸಂಗೀತ, ವಿಜ್ಞಾನ, ತಂತ್ರಜ್ಞಾನ, ಜಗತ್ತಿನಲ್ಲಿ ಯಾವ ಯಾವ ವಿವಿಧ ಮಜಲುಗಳು ಇವೆಯೆ ಅವುಗಳು ಮಾಸದೆ ನಿಂತ ನೀರಾಗದೆ ಸದಾ ಚಲಿಸುವಂತೆ ಆಗಬೇಕಾದರೆ ಒಂದು ಪರಂಪರೆಯಿಂದ ಇನ್ನೊಂದು ಪರಂಪರೆಗೆ ರವಾನಿಸಬೇಕಾದರೆ ಪ್ರೊ.ಜೆಪಿಯಂತಹ ವ್ಯಕ್ತಿಗಳು ಸೃಷ್ಠಿಯಾಗಬೇಕು. ಇಲ್ಲದಿದ್ದರೆ ಎಲ್ಲವೂ ಅಳಿದು ಹಾಳಾಗುತ್ತದೆ.
ಮಲ್ಲಿಕ್ಯಾತನಹಳ್ಳಿ 25 ಮಂದಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
2013ರ ನಂತರ ಕಾಗೋಡು ತಿಮ್ಮಪ್ಪ ಅವರು ಸ್ವೀಕರ್ ಆಗಿದ್ದ ವೇಳೆ ನೈತಿಕವಾಗಿ ಕಾಯ್ದೆಗೆ ತಿದ್ದುಪಡಿತಂದು ಸರ್ಕಾರಿ ಭೂಮಿಯಲ್ಲಿ 40*60 ಅಳತೆಯಲ್ಲಿ ನಿವೇಶನ ಹಾಗೂ ವಸತಿ ರಹಿತರು ಮನೆ ಕಟ್ಟಿಕೊಳ್ಳಲು ಒಂದು ಭಾರಿ ಖಾತೆ ಮಾಡಿಕೊಡಬೇಕೆಂದು ಕಾನೂನು ತಂದರು. ಹಿಂದಿನ ಐದು ವರ್ಷ ಅವಧಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲ್ಲಿಲ್ಲ.
ನಗರೀಕರಣ, ಅಭಿವೃದ್ಧಿ ಹೆಸರಿನಲ್ಲಿ ನೀರಿನ ಮೂಲ, ಪರಿಸರ ಹಾಳು :ಫ್ರೊ.ರಾಮರಾಜು
ನಗರೀಕರಣದ ಹೆಸರಲ್ಲಿ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಈಗಲೇ ಎಚ್ಚೆತ್ತುಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರ ಮಾಡಬೇಕು. ಧಾರ್ಮಿಕ ಪ್ರವಾಸಿ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನಗಳು ನಿರಂತರವಾಗಿ ನಡೆಯಬೇಕು. ನಾಗರಿಕರು ಮತ್ತು ಭಕ್ತರಲ್ಲಿ ನೈರ್ಮಲ್ಯದ ಜಾಗ್ರತಿ ಮೂಡಬೇಕಿದೆ ಎಂದು ತಿಳಿಸಿದರು.
ಕೊಟ್ಟ ಮಾತಿನಂತೆ ನಡೆದುಕೊಳ್ಳದ ತಮ್ಮನ ಕೊಲೆಗೆ ಅಣ್ಣನೇ ಸುಫಾರಿ
ಕೊಲೆಯಾದ ಕೃಷ್ಣೇಗೌಡನ ಅಣ್ಣ ಶಿವನಂಜೇಗೌಡ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಿಕೊಂಡು ಪೂಜೆ ಮಾಡುತ್ತಿದ್ದರು. ಕೃಷ್ಣೇಗೌಡ ತುಂಬಾ ಸಾಲ ಮಾಡಿಕೊಂಡಿದ್ದ. ತಮ್ಮ ಮಾಡಿದ್ದ ಸಾಲವನ್ನು ಶಿವನಂಜೇಗೌಡ ತೀರಿಸಿದ್ದ. ಆ ಹಣಕ್ಕೆ ಬದಲಾಗಿ ತನ್ನ ಪಾಲಿಗೆ ಬಂದಿದ್ದ ಜಮೀನನ್ನು ಕೊಡುವುದಾಗಿ ಕೃಷ್ಣೇಗೌಡ ಭರವಸೆ ನೀಡಿದ್ದನು.
ಶ್ರೀ ಸೋಮನಳಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಸೋಮನಳಮ್ಮ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಈ ಬಾರಿ ವಿಶೇಷವಾಗಿ ಫೆ.15 ರಿಂದ 20ರವರೆಗೆ ದನಗಳ ಜಾತ್ರೆಯನ್ನು ಆಯೋಜಿಸಲಾಗಿದೆ. ಉತ್ತಮ ರಾಸುಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದೆಂದು ಧರ್ಮದರ್ಶಿಗಳು ತಿಳಿಸಿದ್ದಾರೆ.ಈಗಾಗಲೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯಾಪಕ ಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ರೈತರು ತಮ್ಮ ರಾಸುಗಳೊಂದಿಗೆ ಶನಿವಾರದಿಂದಲೇ ಜಾತ್ರೆ ನಡೆಯುವ ಸ್ಥಳಕ್ಕಾಗಮಿಸುತ್ತಿದ್ದಾರೆ.
ಎಪಿಎಂಸಿ ಮಾರುಕಟ್ಟೆ ಬಿಟ್ಟು ಗ್ರಾಮೀಣ ಪ್ರದೇಶಗಳಲ್ಲಿ ಎಳನೀರು ಖರೀದಿ, ವರ್ತಕರು, ಹಮಾಲಿಗಳ ಪ್ರತಿಭಟನೆ
ನಂತರ ಸ್ಥಳಕ್ಕೆ ಧಾವಿಸಿದ ಉಪ ನಿರ್ದೇಶಕಿ ರೇವತಿಬಾಯಿ ಪ್ರತಿಭಟನಾ ನಿರತ ವರ್ತಕರ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ನಾಳೆಯಿಂದ ಮಾರುಕಟ್ಟೆ ವ್ಯಾಪ್ತಿಯ ಹೊರಗೆ ಎಳನೀರು ಖರೀದಿ ಮಾಡುವ, ಸಾಗಾಣಿಕೆ ಮಾಡುವ ವರ್ತಕರ ವಿರುದ್ಧ ಎಪಿಎಂಸಿ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯಗೊಂಡಿತು.
ಅಡಮಾನವಿಟ್ಟ ಒಡವೆಗಳ ಮೇಲೆ ಅಧಿಕ ಬಡ್ಡಿ ವಸೂಲಿ; ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ
ಹೆಚ್ಚಿನ ಬಡ್ಡಿ ವಸೂಲಿ ಮಾಡಲು ಗ್ರಾಹಕರಿಗೆ ಹೆಚ್ಚಿನ ಹಣ ನೀಡುವುದಾಗಿ ಆಮಿಷ ಒಡ್ಡುತ್ತ ಗ್ರಾಹಕರನ್ನು ವಂಚಿಸುತ್ತಿದೆ. ಆರ್‌ಬಿಐ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಬೇಕು. ನಿಮಗೆ ಇಷ್ಟ ಬಂದಂತೆ ದರ ನೀಡಿ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರನ್ನು ವಿನಃಕಾರಣ ಕಚೇರಿಗೆ ಅಲೆದಾಡಿಸದಿರಿ: ಡೀಸಿ ಡಾ. ಕುಮಾರ್
ಇದೇ ವೇಳೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು, ಜಿಲ್ಲೆಯಲ್ಲಿ ಯಶಸ್ವಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸವಿನೆನಪಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಉದ್ದೇಶಿಸಿದ್ದರಿಂದ ನಗರದ ಹೊರವಲಯದ ಕಲ್ಲಹಳ್ಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved