• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಯಗೊಂಡ ರಾಸುಗಳಿಗಾಗಿ ಆ್ಯಂಬುಲೆನ್ಸ್ ವ್ಯವಸ್ಥೆ :ಸಿ.ಎಸ್.ಪುಟ್ಟರಾಜು
ಮನುಷ್ಯರಿಗೆ ಅನಾಹುತಗಳು ಸಂಭವಿಸಿದಾಗ ಅವರನ್ನು ಆಸ್ಪತ್ರೆಗಳಿಗೆ ಸಾಕಾಣಿಕೆ ಮಾಡಲು ಆ್ಯಂಬುಲೆನ್ಸ್‌ಗಳ ಅನುಕೂಲವಿದೆ. ಆದರೆ, ರಾಸುಗಳ ಸಾಕಣಿಕೆ ಮಾಡಲು ಆ್ಯಂಬುಲೆನ್ಸ್ ಗಳ ಕೊರತೆ ಇದೆ. ಆದ್ದರಿಂದ ಅಪಘಾತವಾದ ರಾಸುಗಳನ್ನು ಪಶು ಆಸ್ಪತ್ರೆಗಳಿಗೆ ಸಾಕಾಣಿಕೆ ಮಾಡಲು ಅಗತ್ಯ ಇರುವ ಹೊಸ ಆ್ಯಂಬುಲೆನ್ಸ್ ವೈಯುಕ್ತಿಕವಾಗಿ ತಮ್ಮ ತಂದೆ- ತಾಯಿ ಹೆಸರಿನಲ್ಲಿ ಕೊಡುಗೆ ನೀಡಲಾಗುವುದು ಎಂದರು
ಮನೆ ಮೇಲ್ಛಾವಣಿ ಮೇಲೆ ಗಾಂಜಾ ಗಿಡ ಬೆಳೆದಿದ್ದ ಮಾಲೀಕನ ಬಂಧನ
ಗ್ರಾಮದಲ್ಲಿ ತನ್ನ ಮನೆ ಮೇಲೆ ಗಾಂಜಾ ಬೆಳೆದು ನಂತರ ತನ್ನ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.
17ರಿಂದ ಶ್ರೀ ಎಲ್ಲಮ್ಮದೇವಿ ಜಾತ್ರಾ ಮಹೋತ್ಸವ
ಫೆ.18ರಂದು ಬೆಳಗ್ಗೆ 9.30 ಗಂಟೆಗೆ ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿರುವ ಶ್ರೀ ಗಣಪತಿ ದೇವಸ್ಥಾನದಿಂದ ಹೂ ಹೊಂಬಾಳೆ, ವೀರಗಾಸೆ ಕುಣಿತ ಮತ್ತು ತಮಟೆ ವಾದ್ಯದೊಂದಿಗೆ ಶ್ರೀ ಎಲ್ಲಮ್ಮದೇವಿ, ಉಪ್ಪಾರಹಳ್ಳಿ ಶ್ರೀ ಆಂಜನೇಯಸ್ವಾಮಿ ಹಾಗೂ ಪಟ್ಟಣದ ಶಕ್ತಿದೇವತೆ ಶ್ರೀ ಬಡಗೂಡಮ್ಮ ದೇವರ ಉತ್ಸವ ಹಾಗೂ ಶ್ರೀ ಎಲ್ಲಮ್ಮದೇವಿ ರಥೋತ್ಸವ ನಡೆಯಲಿದೆ.
ಬೆಸಗರಹಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಮಂಡನೆಗೆ ಸೋಲು
ಕಾಂಗ್ರೆಸ್ ಪಕ್ಷದ ನಾಯಕರಿಗೆ ಚಳ್ಳೆ ಹಣ್ಣು ತಿನ್ನಿಸುವ ಸಂಚು ರೂಪಿಸಿದ ಜೆಡಿಎಸ್ ನಾಯಕರು, ಓರ್ವ ಸದಸ್ಯನನ್ನು ಅಜ್ಞಾತ ಸ್ಥಳದಲ್ಲಿ ಇರಿಸುವುದರ ಜೊತೆಗೆ ಅವಿಶ್ವಾಸ ಮಂಡನಾ ಸಭೆಗೆ ಇಡೀ ಜೆಡಿಎಸ್ ಸದಸ್ಯರು ಗೈರು ಹಾಜರಾಗುವ ಮೂಲಕ ಅವಿಶ್ವಾಸ ಮಂಡನಾ ಸಭೆ ರದ್ದಾಗುವಲ್ಲಿ ಯಶಸ್ವಿಯಾಗಿದ್ದಾರೆ.
ರಸ್ತೆ , ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ
ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನ ತಂದು ಗ್ರಾಮ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗುವುದು. ಸಾರ್ವಜನಿಕರು ಅಭಿವೃದ್ಧಿ ಕಾರ್‍ಯಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು .
ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ :ನ್ಯಾಯಾಧೀಶ ಯೋಗೇಶ್
ಈ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಯಶಸ್ಸಿಗೊಳಿಸಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ, ವಕೀಲರ ಸಂಘ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು ಎಂದರು.
ಪ್ರಾಣಿಗಳನ್ನು ಗೌರವಿಸುವುದಕ್ಕೆ ಈ ನಾಯಿ ಶಾಸನವೇ ಸಾಕ್ಷಿ: ಡಾ.ಕುಮಾರ
ಶಾಸನಗಳ ಮೌಲ್ಯದ ಬಗ್ಗೆ ಅನೇಕರಿಗೆ ಅರಿವಿಲ್ಲ, ಶಾಸನಗಳ ಮೌಲ್ಯದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಿದೆ. ಶಾಸನಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅವುಗಳನ್ನು ಸಂರಕ್ಷಿಸಬೇಕು. ಸಾರ್ವಜನಿಕರು ನಮ್ಮ ನೆಲದ ಶಾಸನಗಳನ್ನು ಹೆಮ್ಮೆಯಿಂದ ಕಾಳಜಿಯಿಂದ ಕಾಣುವಂತಾಗಬೇಕು.
ಅಕ್ರಮವಾಗಿ ಚಿಪ್ಪು ಹಂದಿ ಸಾಗಾಣಿಕೆ: ಇಬ್ಬರ ಬಂಧನ
ಫೆ.13 ರಂದು ಗುರುವಾರ ರಾತ್ರಿ 11:30 ರ ಸಮಯದಲ್ಲಿ ಧನಗೂರು ಗಸ್ತು ಅರಣ್ಯ ಪಾಲಕರು ದಬ್ಬಹಳ್ಳಿ ಅರಣ್ಯ ಪ್ರದೇಶದ ಡಿ- ಲೈನ್ ಗಡಿ ಬಳಿ ಆನೆ ಕಾವಲು ನಡೆಸುತ್ತಿರುವ ವೇಳೆ ಶಿಂಷಾ ಕಡೆಯಿಂದ ದಬ್ಬಹಳ್ಳಿ ಕಡೆಗೆ ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ನೋಡಿ ಪರಾರಿ ಆಗಲು ಯತ್ನಿಸಿದ್ದಾರೆ.
ಪತ್ರಕರ್ತರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಡಲು ಶಕ್ತಿ ಮೀರಿ ಕೆಲಸ: ಶಾಸಕ ಕೆ.ಎಂ.ಉದಯ್
ಪತ್ರಕರ್ತರು ಸಮಾಜದ ಏಳ್ಗೆಗೆ, ಒಳಿತಿಗೆ ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ನೀವು ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ತಾಲೂಕಿನ ಜನರು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಅವರು ಕೊಟ್ಟಿರುವ ಸ್ಥಾನಕ್ಕೆ ಚ್ಯುತಿ ಬಾರದಂತೆ ತಿಳಿದಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ.
ರಾಜ್ಯ ರೈತ ಸಂಘದಿಂದ ಪ್ರೊ.ಎಂ.ಡಿ.ನಂಜುಂಡಸ್ವಾಮಿ 89ನೇ ಜನ್ಮದಿನಾಚರಣೆ
ವಿಶ್ವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಬೆನ್ನು ಬಗ್ಗಿಸಿ ದುಡಿಯುತ್ತಾ ನಿತ್ಯ ನಿರಂತರ ಶೊಷಣೆಗೆ ಒಳಗಾಗುತ್ತಿದ್ದ ರೈತರ ಬದುಕಿನಲ್ಲಿ ಜಾಗೃತಿ ಮೂಡಿಸಿ ಘನತೆ ಮತ್ತು ಸ್ವಾಭಿಮಾನದ ಬೊಧನೆ ಮೂಲಕ ಎದೆಯುಬ್ಬಿಸಿ ನಡೆಯುವುದನ್ನು ಕಲಿಸಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved