• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಮಣ್ಣಿನ ಆರೋಗ್ಯ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಲಿ :ಬಾಳೇಕಾಯಿ ಶಿವನಂಜಯ್ಯ
ಕೃಷಿ ಕ್ಷೇತ್ರದ ಆರಂಭಿಕ ಬಿಕ್ಕಟ್ಟು ನಾವು ಬೆಳೆಯುವ ಮಣ್ಣಿನಲ್ಲಿಯೇ ಅಡಗಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ನಮ್ಮ ಮಣ್ಣು ಸತ್ವ ಕಳೆದುಕೊಂಡಿರುವುದೇ ಕೃಷಿ ಕ್ಷೇತ್ರ ಸೋಲಲು ಮೊದಲ ಕಾರಣ. ನಾವು ಬೆಳೆದ ಬೆಳೆಗಳು ಆರೋಗ್ಯಕರ ಮತ್ತು ಹೆಚ್ಚು ಇಳುವರಿ ನೀಡಬೇಕಾದರೆ ಮಣ್ಣು ಜೀವಂತವಾಗಿರಬೇಕು ಎಂದರು.
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು
ಅಡುಗೆ ತಯಾರಿಯಲ್ಲಿದ್ದಾಗ ಶೋಭಾ ಮತ್ತು ನದಿಯಾ ಇಬ್ಬರೂ ಸ್ನಾನ ಮಾಡಲು ಕಾವೇರಿ ನದಿ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಸುಗಮ ಸಂಗೀತ ಕೇಳುವುದರಿಂದ ಮನೋಲ್ಲಾಸ ವೃದ್ಧಿ: ಡಾ.ನಾಗರಾಜು ವಿ. ಬೈರಿ
ಪರೀಕ್ಷಾ ಸಮಯದಲ್ಲಿ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಸುಗಮ ಸಂಗೀತ ಆಲಿಸಿ ಸಹಕಾರಿಯಾಗುತ್ತದೆ. ವೈದ್ಯಲೋಕವು ಸಂಗೀತ ಥೆರಪಿಯಿಂದ ಸಾಕಷ್ಟು ರೋಗಳನ್ನು ಗುಣಪಡಿಸುವ ವಿಧಾನಗಳನ್ನು ಪತ್ತೆಹಚ್ಚಿದ್ದಾರೆ .
ನಾಳೆಗೆ........ಮಹದೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ
ಹುಲ್ಲಹಳ್ಳಿ, ಕೋಡಿಪುರ, ಬಸವನಪುರ, ಹುಲ್ಲಾಗಾಲ, ಮೈಸೂರು, ಮಂಡ್ಯ, ಗುಂಡಾಪುರ, ಏಳಗಹಳ್ಳಿ, ಕಂಚನಹಳ್ಳಿ ಕರಲಕಟ್ಟೆ, ದಡಮಹಳ್ಳಿ, ಶಾನುಭೋಗನಹಳ್ಳಿ, ಕೆಂಪಯ್ಯನದೊಡ್ಡಿ, ಶೆಟ್ಟಿಕೆರೆ ದೊಡ್ಡಿ, ಚೊಟ್ಟನಹಳ್ಳಿ, ಗ್ರಾಮ ದೇವತೆಪುರ, ಕನಕಪುರ, ನಲ್ಲಹಳ್ಳಿ, ಚನ್ನೀಪುರದೊಡ್ಡಿ, ಬಾಣಗಹಳ್ಳಿ, ಮಡಹಳ್ಳಿದೊಡ್ಡಿ, ಸಂಬೇಗೌಡನದೊಡ್ಡಿ, ಬಾಳೆಪುರದೊಡ್ಡಿ ಸೇರಿ ವಿವಿಧ ಗ್ರಾಮಗಳ ಒಕ್ಕಲಿನ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೈಸೂರು ವಿವಿ ಘನತೆ ಉಳಿಸಲು ಮಂಡ್ಯ ವಿವಿ ವಿಲೀನ: ಸಚಿವ ಚಲುವರಾಯಸ್ವಾಮಿ
ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸುವುದಕ್ಕೆ ಹಣಕಾಸಿನ ಕೊರತೆಯೂ ಮತ್ತೊಂದು ಕಾರಣ. ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಐದು ವರ್ಷ ಕಳೆದರೂ ಪರಿಪೂರ್ಣ ವಿಶ್ವವಿದ್ಯಾಲಯವಾಗಲು ಸಾಧ್ಯವಾಗಿಲ್ಲ. ಯುಜಿಸಿಯಿಂದ ಅನುದಾನ ಕೊಡುತ್ತಿಲ್ಲ. ರಾಜ್ಯದಿಂದ ಅನುದಾನಕ್ಕೆ ಅವಕಾಶವಿಲ್ಲ.
ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವರದಾನ: ಮಲ್ಲಿಕಾರ್ಜುನ
ವಿದ್ಯಾರ್ಥಿಗಳು ಹಾಗೂ ಯುವಜನರು ಟಿವಿ ಹಾಗೂ ದೃಶ್ಯ ಮಾಧ್ಯಮಗಳ ಹಾವಳಿಯಿಂದ ಮತ್ತು ಮೊಬೈಲ್ ಪೋನ್ ಮೋಹದಿಂದ ಸಾರ್ವಜನಿಕರು ಹಾಗೂ ಬಂಧುಗಳೊಂದಿಗೆ ಮುಕ್ತವಾಗಿ ಬೆರೆಯದೇ ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿ ತಮ್ಮದೇ ಪ್ರಪಂಚದಲ್ಲಿ ವಿಹಾರ ಮಾಡುತ್ತಾ ಅನಾಥ ಪ್ರಜ್ಞೆಯಿಂದ ಬಳಲುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸನ- ಸ್ಮಾರಕಗಳ ರಕ್ಷಣೆ ಎಲ್ಲರ ಜವಾಬ್ದಾರಿ: ಚಲುವರಾಯಸ್ವಾಮಿ
ಕೆರೆ- ಕಟ್ಟೆಗಳ ಉಳಿವಿಗೆ ಪ್ರತಿಯೊಬ್ಬರೂ ಸಹಕರಿಸಬೇಕು. ಒತ್ತುವರಿಯಾಗಿದ್ದರೆ ಅವುಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಕೆರೆಗಳು ನಮ್ಮೆಲ್ಲರ ಜೀವನಾಡಿಯಾಗಿರುವಾಗ ಅವುಗಳನ್ನು ಉಳಿಸಿಕೊಂಡು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ.
ಗಾಯಗೊಂಡ ರಾಸುಗಳಿಗಾಗಿ ಆ್ಯಂಬುಲೆನ್ಸ್ ವ್ಯವಸ್ಥೆ :ಸಿ.ಎಸ್.ಪುಟ್ಟರಾಜು
ಮನುಷ್ಯರಿಗೆ ಅನಾಹುತಗಳು ಸಂಭವಿಸಿದಾಗ ಅವರನ್ನು ಆಸ್ಪತ್ರೆಗಳಿಗೆ ಸಾಕಾಣಿಕೆ ಮಾಡಲು ಆ್ಯಂಬುಲೆನ್ಸ್‌ಗಳ ಅನುಕೂಲವಿದೆ. ಆದರೆ, ರಾಸುಗಳ ಸಾಕಣಿಕೆ ಮಾಡಲು ಆ್ಯಂಬುಲೆನ್ಸ್ ಗಳ ಕೊರತೆ ಇದೆ. ಆದ್ದರಿಂದ ಅಪಘಾತವಾದ ರಾಸುಗಳನ್ನು ಪಶು ಆಸ್ಪತ್ರೆಗಳಿಗೆ ಸಾಕಾಣಿಕೆ ಮಾಡಲು ಅಗತ್ಯ ಇರುವ ಹೊಸ ಆ್ಯಂಬುಲೆನ್ಸ್ ವೈಯುಕ್ತಿಕವಾಗಿ ತಮ್ಮ ತಂದೆ- ತಾಯಿ ಹೆಸರಿನಲ್ಲಿ ಕೊಡುಗೆ ನೀಡಲಾಗುವುದು ಎಂದರು
ಮನೆ ಮೇಲ್ಛಾವಣಿ ಮೇಲೆ ಗಾಂಜಾ ಗಿಡ ಬೆಳೆದಿದ್ದ ಮಾಲೀಕನ ಬಂಧನ
ಗ್ರಾಮದಲ್ಲಿ ತನ್ನ ಮನೆ ಮೇಲೆ ಗಾಂಜಾ ಬೆಳೆದು ನಂತರ ತನ್ನ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.
17ರಿಂದ ಶ್ರೀ ಎಲ್ಲಮ್ಮದೇವಿ ಜಾತ್ರಾ ಮಹೋತ್ಸವ
ಫೆ.18ರಂದು ಬೆಳಗ್ಗೆ 9.30 ಗಂಟೆಗೆ ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿರುವ ಶ್ರೀ ಗಣಪತಿ ದೇವಸ್ಥಾನದಿಂದ ಹೂ ಹೊಂಬಾಳೆ, ವೀರಗಾಸೆ ಕುಣಿತ ಮತ್ತು ತಮಟೆ ವಾದ್ಯದೊಂದಿಗೆ ಶ್ರೀ ಎಲ್ಲಮ್ಮದೇವಿ, ಉಪ್ಪಾರಹಳ್ಳಿ ಶ್ರೀ ಆಂಜನೇಯಸ್ವಾಮಿ ಹಾಗೂ ಪಟ್ಟಣದ ಶಕ್ತಿದೇವತೆ ಶ್ರೀ ಬಡಗೂಡಮ್ಮ ದೇವರ ಉತ್ಸವ ಹಾಗೂ ಶ್ರೀ ಎಲ್ಲಮ್ಮದೇವಿ ರಥೋತ್ಸವ ನಡೆಯಲಿದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 679
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved