ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅವಧಿಗೂ ಮುನ್ನವೇ ವಾಡಿಕೆಗಿಂತಲೂ ಹೆಚ್ಚು ಮಳೆ
ಈ ಬಾರಿ ಅವಧಿಗೂ ಮುನ್ನವೇ ವಾಡಿಕೆಗಿಂತಲೂ ಹೆಚ್ಚು ಪ್ರಮಾಣದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯಾಗಿರುವುದರಿಂದ ಕಳೆದ ಮೇ 23ರಂದು ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ಹರಿದು ಬಂದ ನೀರು ಮೇ 26ರ ಬೆಳಗ್ಗೆ ತಾಲೂಕಿನ ಗಡಿಭಾಗ ಪ್ರವೇಶಿಸಿ ಹಲವು ಕೆರೆ ಕಟ್ಟೆಗಳತ್ತ ಮುಖ ಮಾಡಿ ಹರಿಯುತ್ತಿದೆ.
ಜಯಕುಮಾರ್ ಸಜೀವ ದಹನ ಪ್ರಕರಣ: ನ್ಯಾಯಾಂಗ ತನಿಖೆಗೆ ರೈತ ಸಂಘ ಆಗ್ರಹ
ಪೊಲೀಸರು ಮೃತ ಪತ್ನಿ ನೀಡಿದ ದೂರನ್ನು ತಿರುಚಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು. ಜಯಕುಮಾರ್ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು. ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣದ ಖರ್ಚನ್ನು ಸರ್ಕಾರವೇ ನೀಡಬೇಕು.
ಕೆಆರ್ಎಸ್ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ನೀಡಿದ್ದ ಹಕ್ಕುಪತ್ರ ಸಿಂಧುವಲ್ಲ: ರಮೇಶ ಬಂಡಿಸಿದ್ದೇಗೌಡ
ಇತ್ತೀಚೆಗಷ್ಟೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪಟ್ಟಣ್ಣಯ್ಯ ಪ್ರವೇಶ ದರ ಹಾಗೂ ಟೋಲ್ ಸಂಗ್ರಹದ ವಿರುದ್ಧ ಕೆಆರ್ಎಸ್ ಪ್ರವೇಶ ದ್ವಾರದ ಮುಂಭಾಗ ಧರಣಿ ನಡೆಸಿ, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆದರೆ, ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ ಸರ್ಕಾರ ಬೆಲೆ ಏರಿಸಿದ್ದ ಕ್ರಮವನ್ನು ಸಮರ್ಥಿಸಿಕೊಂಡರು.
ಎಸ್ಎಂಕೆ ದತ್ತಿನಿಧಿಗೆ ಕೃಷಿ ಸಚಿವ ಚಲುವರಾಯಸ್ವಾಮಿ 5 ಲಕ್ಷ ರು. ಚೆಕ್ ವಿತರಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ೫ ಲಕ್ಷ ರು.ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ಎಸ್ಎಂಕೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಹಾಗೂ ಇತರೆ ಸಮಾಜಮುಖಿ ಕಾರ್ಯಕ್ರಮಗಳಿಗೆ ದತ್ತಿಯ ಬಡ್ಡಿ ಹಣವನ್ನು ಬಳಸುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ.
ನಾಳೆ ಬ್ಯಾಡರಹಳ್ಳಿಯಲ್ಲಿ ರಾಮ ಮಂದಿರ ಲೋಕಾರ್ಪಣೆ
ಬ್ಯಾಡರಹಳ್ಳಿಯಲ್ಲಿ ಜೂ.5ರಂದು ನೂತನವಾಗಿ ನಿರ್ಮಿಸಿರುವ ರಾಮಮಂದಿರ ದೇವಸ್ಥಾನದ ರಾಮದೇವರ ನೂತನ ಶಿಲಾ ಪ್ರತಿಷ್ಠಾಪನೆ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವ ನಡೆಯಲಿದೆ. ಮಂಗಳವಾರ ಸಂಜೆ ದೇವಸ್ಥಾನದ ಆವರಣದಲ್ಲಿ ಗುರು ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ ಮಹಾಸಂಕಲ್ಪ ಇತರೆ ಪೂಜಾ ಕಾರ್ಯ ನಡೆದ ನಂತರ ನೆರದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ಹೊರ ಜಿಲ್ಲೆಯ ಸಂಘರ್ಷಗಳಿಂದ ಪ್ರಚೋದನೆಗೆ ಒಳಗಾಗಬೇಡಿ: ಕೃಷ್ಣಪ್ಪ
ಉದ್ದೇಶ ಪೂರ್ವಕವಾಗಿಯೇ ಕಿಡಿಗೇಡಿಗಳು ಶಾಂತಿಗೆ ಭಂಗ ತರುವಂತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕುತ್ತಾರೆ, ಪ್ರಚೋದನಕಾರಿ ಪೋಸ್ಟ್ಗಳು ಬಂದಾಗ ಅವುಗಳಿಗೆ ಆಸ್ಪದ ಕೊಡಬಾರದು. ಪ್ರಚೋದನಕಾರಿ ವಿಡಿಯೋ ಕಳುಹಿಸಿದ ಆರೋಪಿಗಳ ವಿರುದ್ಧ ಕಾನೂನು ಅಡಿಯಲ್ಲಿ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಸಪ್ಲೆ ಬಿಲ್ ಬಾಕಿ: ರೈತರ ಖಾತೆಗೆ ಹಾಕುವಂತೆ ರೈತ ಸಂಘ ಒತ್ತಾಯ
ಕೆ.ಆರ್.ಪೇಟೆ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಕಾಮಗಾರಿ ಮಾಡಿರುವ ರೈತರಿಗೆ 2019ರ ಸಾಲಿನಿಂದಲೂ ಸಪ್ಲೆ ಬಿಲ್ ಹಣ ಪಾವತಿಯಾಗಿಲ್ಲ. ಸರ್ಕಾರದ ಯೋಜನೆಯನ್ನು ನಂಬಿ ರೈತರು ಸಾಲ ಮಾಡಿ ಕಾಮಗಾರಿ ಮಾಡಿದ್ದಾರೆ. ಇದುವರೆಗೂ ರೈತರ ಸಪ್ಲೆ ಬಿಲ್ ಹಣ ಪಾವತಿಸಲು ಕ್ರಮ ವಹಿಸಿಲ್ಲ.
ಭಾವಗೀತೆಗಳ ಸರದಾರ ಸದಾ ಜೀವಂತ: ಡಾ.ಮೀರಾ ಶಿವಲಿಂಗಯ್ಯ
ಎಚ್ಎಸ್ವಿ ವಿರಚಿತ ಕವನ, ಕವಿತೆ, ಭಾವಗೀತೆಗಳು ಜನಮಾನಸದಲ್ಲಿ ಶಾಶ್ವತ ಸ್ಥಾನ ಗಳಿಸಿವೆ. ಕವಿತೆಗಳೊಂದಿಗೆ ಸಿನಿಮಾ ಸಾಹಿತ್ಯವನ್ನೂ ರಚಿಸಿದ್ದಾರೆ, ನಾವೂ ಅವರೊಂದಿಗೆ ಹಲವು ಸಾಹಿತ್ಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು ಅವಿಸ್ಮರಣೀಯ.
ಜಯಕುಮಾರ್ ಸಾವಿಗೆ ಪೊಲೀಸರ ವೈಫಲ್ಯವೇ ಕಾರಣ: ದಸಂಸ ಸಮಿತಿ ಪ್ರತಿಭಟನೆ
ಕತ್ತರಘಟ್ಟ ಗ್ರಾಮದ ಯುವಕ ಜಯಕುಮಾರ್ ಸಾವಿಗೆ ಪೋಲಿಸರೇ ನೇರ ಕಾರಣರಾಗಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಸಂಬಂಧ ಪುಟ್ಟ ಪೋಲೀಸ್ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮವಾಗಬೇಕು. ಇಲ್ಲದಿದ್ದರೆ ನ್ಯಾಯ ಸಿಗುವವರೆಗೂ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ.
ಪ್ಯಾಸೆಂಜರ್ ರೈಲಿನ ಇಂಜಿನ್ನಲ್ಲಿ ಸಮಸ್ಯೆ: ಪ್ರಯಾಣಿಕರು ಪರದಾಟ
ಪ್ರತಿದಿನ ಚಾಮರಾಜನಗರದಿಂದ ತುಮಕೂರಿಗೆ ತೆರಳುವ ಪ್ಯಾಸೆಂಜರ್ ರೈಲು ಸೋಮವಾರ ನಿಗದಿತ ಸಮಯಕ್ಕೆ ಪಾಂಡವಪುರ ನಿಲ್ದಾಣಕ್ಕೆ ಬಾರದ ಕಾರಣ ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಗಂಟೆಗಟ್ಟಲೇ ರೈಲ್ವೆ ನಿಲ್ದಾಣದಲ್ಲೇ ಕಾದು ಕುಳಿತುಕೊಳ್ಳಬೇಕಾದ ಸನ್ನಿವೇಶ ಸೃಷ್ಟಿಯಾಯಿತು.
< previous
1
...
124
125
126
127
128
129
130
131
132
...
835
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ