• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನಡೆದ ಸಾಮೂಹಿಕ ಗಣೇಶೋತ್ಸವ; ಹೊಸ ಇತಿಹಾಸಕ್ಕೆ ಮುನ್ನುಡಿ
ನಾಗಮಂಗಲ ಪಟ್ಟಣದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆದ ಸಾಮೂಹಿಕ ಗಣೇಶೋತ್ಸವದಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿ ಸಾಹಸ್ರಾರು ಭಕ್ತರು ಪಾಲ್ಗೊಂಡು ಜನರು ಉತ್ಸವಕ್ಕೆ ಸಾಕ್ಷಿಯಾಗುವ ಮೂಲಕ ಹೊಸ ಇತಿಹಾಸಕ್ಕೆ ಮುನ್ನುಡಿ ಬರೆದರು.
60 ವರ್ಷಗಳ ನಂತರ ನಗರಸಭೆಯಾಗಿ ಮೇಲ್ದರ್ಜೆಗೆ; ನೂತನ ನಾಮಫಲಕ ಅನಾವರಣ
1964ರ ಜನವರಿ 1ರಂದು ಮದ್ದೂರು ಪುರಸಭೆಯಾಗಿ ರೂಪಾಂತರಗೊಂಡಿತು. 60 ವರ್ಷಗಳ ನಂತರ ನಗರಸಭೆಯಾಗಿ ಮೇಲ್ದರ್ಜೆಗೊಂಡಿರುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ಪುರಸಭೆ ಜನ ಪ್ರತಿನಿಧಿಗಳೊಂದಿಗೆ ನಗರಸಭೆ ನಾಮಫಲಕ ಅನಾವರಣಗೊಳಿಸಿದರು.
ಮದ್ದೂರು ನಗರಸಭಾ ವ್ಯಾಪ್ತಿಗೆ ಗ್ರಾಪಂಗಳ ವಿಲೀನಕ್ಕೆ ವಿರೋಧ
ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಪಂಗಳನ್ನು ಮದ್ದೂರು ನಗರಸಭಾ ವ್ಯಾಪ್ತಿಗೆ ವಿಲೀನಗೊಳಿಸಿರುವ ಶಾಸಕ ಕೆ.ಎಂ.ಉದಯ್ ಕ್ರಮ ವಿರೋಧಿಸಿ ಗ್ರಾಪಂಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ರೈತ ಸಂಘದ ಬೆಂಬಲದೊಂದಿಗೆ ತಾಲೂಕು ಕಚೇರಿ ಎದುರು ಕಪ್ಪು ಬಾವುಟ ಪ್ರದರ್ಶನ ಮಾಡಿ ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಸ್.ಎನ್.ಸಂತಾನರಾಮನ್‌ ಆಯ್ಕೆ
ಶತಮಾನ ದಾಟಿ 150 ವರ್ಷಕ್ಕೆ ಪಾದಾರ್ಪಣೆಗೈದ, ಕವಿ ಪುತಿನ ವ್ಯಾಸಂಗ ಮಾಡಿದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಮುಖ್ಯಶಿಕ್ಷಕ ಎಸ್.ಎನ್.ಸಂತಾನ ರಾಮನ್‌ಗೆ ಶಿಕ್ಷಣ ಇಲಾಖೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿ ಕೋಟ್ಯಂತರ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಈಗಾಗಲೇ ಕ್ಷೇತ್ರಕ್ಕೆ ನಮ್ಮ ಸರ್ಕಾರದಿಂದ 50 ಕೋಟಿ ರು. ಬಿಡುಗಡೆ ಮಾಡಿದ್ದು, ಅದರಲ್ಲಿ ಪಟ್ಟಣ ಪುರಸಭಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 4 ಕೋಟಿ ರು.ಗಳನ್ನು ಈಗಾಗಲೇ ಕಾಮಗಾರಿಗೆ ಹಾಕಲಾಗಿದೆ. ಇನ್ನು 7 ಕೋಟಿಯಷ್ಟು ಹಣವಿದ್ದು, ರಸ್ತೆ ಕಾಮಗಾರಿ ಟೆಂಡರ್ ನಡೆಯುತ್ತಿದೆ.
13 ಗ್ರಾಮದಲ್ಲಿ 6.50 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಪಾಂಡವಪುರ-ಮಂಡ್ಯ ರಸ್ತೆಯೂ ಸಹ ಗುಂಡಿಬಿದ್ದಿದೆ. ಆ ರಸ್ತೆಯಲ್ಲಿ ಎಲ್ ಆಂಡ್ ಟಿ ಕಂಪನಿಯವರು ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಅದು ಮುಗಿದ ಬಳಿಕ ರಸ್ತೆಗೆ ಡಾಂಬರೀಕರಣ ನಡೆಯಲಿದೆ. ಅಲ್ಲದೇ, ತಾಲೂಕಿನ ಹಲವು ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು.
ಸೆ.25 ರಿಂದ ಶ್ರೀರಂಗಪಟ್ಟಣ ದಸರಾ, ಜಿಲ್ಲಾದ್ಯಂತ ಪ್ರಚಾರ ಕೈಗೊಳ್ಳಿ: ರಮೇಶ ಬಂಡಿಸಿದ್ದೇಗೌಡ
ಮಹಿಳಾ ದಸರಾ, ರೈತ ದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕು. ದಸರಾ ಉತ್ಸವಕ್ಕೆ ಬರುವ ಆನೆಗಳಿಗೆ ಪಶುಪಾಲನಾ ಇಲಾಖೆ ಅಗತ್ಯ ಮೇವು ಒದಗಿಸಬೇಕು. ಶ್ರೀರಂಗನಾಥಸ್ವಾಮಿ ದೇವಾಲಯದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಂಗ್ರೆಸ್ -ರೈತ ಸಂಘ ಬೆಂಬಲಿತರನ್ನು ಗೆಲ್ಲಿಸಿ
ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ)ನ ಚುನಾವಣೆಯಲ್ಲಿ ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್- ರೈತಸಂಘದ ಬೆಂಬಲಿತ ಅಭ್ಯರ್ಥಿ ವಿಜಯೇಂದ್ರ ಮೂರ್ತಿ ಹಾಗೂ ಮಂಡ್ಯ ಉಪವಿಭಾಗದಿಂದ ಸ್ಪರ್ಧಿಸಿರುವ ತೈಲೂರು ಚಲುವರಾಜುಗೆ ಕ್ಷೇತ್ರದ ಮತದಾರರು ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು.
ಸಾಲ ಪಡೆಯದಿದ್ದರೂ ಸಾಲಗಾರರ ಕ್ಷೇತ್ರದ ಮತದಾರ ಪಟ್ಟಿಗೆ ಸೇರ್ಪಡೆ
ಪಿಎಲ್‌ಡಿ ಬ್ಯಾಂಕ್ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದ ಮತದಾರನಾದ ನನ್ನನ್ನು ಸಾಲಗಾರ ಕ್ಷೇತ್ರದ ಮತಪಟ್ಟಿಗೆ ಸೇರಿಸಿದ್ದಾರೆ ಎಂದು ಷೇರುದಾರ ಹಾರೋಹಳ್ಳಿ ಸತೀಶ್ ಆರೋಪಿಸಿ ವಿಚಾರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಯಿತು.
ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಿ: ಜಿಪಂ ಸಿಇಒ ಕೆ.ಆರ್.ನಂದಿನಿ
ನಾನು ಕಿಕ್ಕೇರಿ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಅಭಿಮಾನಿಯಾಗಿರುವೆ. ಕೆ.ಎಸ್.ನರಸಿಂಹಸ್ವಾಮಿ ಸಮುದಾಯ ಭವನ ತ್ವರಿತವಾಗಿ ಸಾರ್ವಜನಿಕರ ಕಾರ್ಯಕ್ರಮಗಳಿಗೆ ಅನುಕೂಲವಾಗಲು ವ್ಯವಸ್ಥೆ ಮಾಡಲು ತಾಪಂ ಇಒ ಕ್ರಮ ವಹಿಸಬೇಕು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved