• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧಗೊಳಿಸಿ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಶೈಕ್ಷಣಿಕ ಪರಿಸರವನ್ನು ನಿರ್ಮಿಸಬೇಕು. ವೈಜ್ಞಾನಿಕ ಚಿಂತನೆಗಳ ತಳಹದಿ ಮೇಲೆ ಸುಸಂಸ್ಕೃತ ಮನಸ್ಸುಗಳ ಸೃಷ್ಟಿಯಾಗಬೇಕು. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ಬೆಳೆಸಿಕೊಳ್ಳಬೇಕು.
ನುಲಿಯ ಚಂದಯ್ಯ ಸಮುದಾಯ ಭವನ ನಿರ್ಮಿಸಲು ಕ್ರಮ: ಎನ್.ಚಲುವರಾಯಸ್ವಾಮಿ
ಪ್ರತಿ ತಾಲೂಕು ಕೇಂದ್ರಗಳಲ್ಲಿ ನುಲಿಯ ಚಂದಯ್ಯ ಸಮುದಾಯ ನಿರ್ಮಿಸುವ ಕನಸನ್ನು ಬದಿಗಿಟ್ಟು ಜಿಲ್ಲಾ ಕೇಂದ್ರದಲ್ಲಿ ಸಮಾಜವನ್ನು ಗುರುತಿಸಲು ವೇದೆಕೆಯಾಗುವ ನುಲಿಯ ಚಂದಯ್ಯ ಹೆಸರಿನ ಸಮುದಾಯ ಭವನಕ್ಕೆ ಮೊದಲ ಆದ್ಯತೆಯಿರಲಿ.
ಮಂತ್ರ ಮಾಂಗಲ್ಯದಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಕುವೆಂಪು ಅವರ ಮಂತ್ರಮಾಂಗಲ್ಯವನ್ನು ಅಳವಡಿಸಿಕೊಂಡರೆ ಎಷ್ಟೋ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು. ಅದ್ದೂರಿ ಆಡಂಬರ ಅನವಶ್ಯಕ. ಸರಳವಾದ ಸಹಬಾಳ್ವೆಯೇ ಶೇಷ್ಠವಾದದ್ದು.
ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ನವರು ಹೇಳಿದನ್ನೇ ಬಿಜೆಪಿಗರು ಮಾಡುತ್ತಾರೆ: ಶಿವರಾಮೇಗೌಡ
ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಸತೀಶ್‌ ಜಾರಕಿಹೊಳಿ ಸೂಕ್ತ ಅಭ್ಯರ್ಥಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯಿಸುವುದಿಲ್ಲ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಆದರೆ, ಯತೀಂದ್ರ ಅವರು ಯಾವ ಕಾರಣಕ್ಕೆ ಹೇಳಿಕೆ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ.
ಅ.27ರಿಂದ ಧರೆಗೆ ದೊಡ್ಡವರು ಮಂಟೇಸ್ವಾಮಿ ಕಾವ್ಯ ವಾಚನ
ನೀಲಗಾರರ ಪರಂಪರೆಯ ಶ್ರೇಯಸ್ಸು, ಸಂಸ್ಕೃತಿಯ ಉಳಿವು ಹಾಗೂ ಪರಂಜ್ಯೋತಿ ಮಂಟೇಸ್ವಾಮಿವರ ಕೃಪೆಗೆ ಈ ಸೇವೆಯನ್ನು ಅರ್ಪಿಸಲಾಗುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಠಗಳಿಗೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು.
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಆಂತರಿಕ ವಿಚಾರ. ನಾವು ಒಗ್ಗಟ್ಟಾಗಿದ್ದೇವೆ. ಪಕ್ಷವೂ ಸದೃಢವಾಗಿದೆ. ಉತ್ತಮ ಆಡಳಿತ ನಡೆಯುತ್ತಿದೆ. ಯಾವುದೇ ಅಪರಸ್ವರೂ ಇಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರು ಯಾರು? 

ಡಿಸಿಸಿ ಬ್ಯಾಂಕ್ ಚುನಾವಣೆ: ಒಂದೇ ದಿನ ೨೫ ಮಂದಿ ನಾಮಪತ್ರ
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ೧೨ ನಿರ್ದೇಶಕ ಸ್ಥಾನಗಳಿಗೆ ನ.೨ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಶುಕ್ರವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಒಟ್ಟು ೨೫ ಅಭ್ಯರ್ಥಿಗಳು ೪೩ ಉಮೇದುವಾರಿಕೆ ಸಲ್ಲಿಸಿದರು.
ವಿಜೃಂಭಣೆಯಿಂದ ನಡೆದ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವ
ಗ್ರಾಮದ ಹೊರವಲಯದ ದೊಡ್ಡಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.
ಮನುಷ್ಯನ ಯಶಸ್ಸಿಗೆ ಭಗವಂತನ ಅನುಗ್ರಹವಿರಬೇಕು: ವಿಶ್ವಪ್ರಸನ್ನ ತೀರ್ಥ ಶ್ರೀಗಳು
ಮನುಷ್ಯ ದುಃಖವನ್ನು ಮೆಟ್ಟಿ ನಿಲ್ಲುವ ಮೂಲಕ ಸುಖವನ್ನು ಪಡೆಯುವ ಪ್ರಯತ್ನ ಮಾಡಬೇಕು. ನೆರೆ, ಹೊರೆಯವರ ದುಃಖಕ್ಕೆ ಕಾರಣವಾಗಬಾರದು. ಸಮಾಜದಲ್ಲಿ ಯಾವುದೇ ವ್ಯಕ್ತಿ ಕುಳಿತು ಉಣಬಾರದು. ಸೋಮಾರಿತನ ಬಿಟ್ಟು ದುಡಿದು ತಿನ್ನುವ ಮನೋಭಾವ ಬೆಳೆಸಿಕೊಳ್ಳಬೇಕು.
ಬೇಟೆಗೆ ಬಂದು ಪಾಳುಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ
ಬೇಟೆಯಾಡಲು ಬಂದಿದ್ದ ಚಿರತೆಯೊಂದು ಸಮೀಪದ ಕೆಂಪಯ್ಯನ ದೊಡ್ಡಿ ಗ್ರಾಮದ ಕೆಂಚೇಗೌಡರ ಪಾಳು ಬಾವಿಗೆ ಬುಧವಾರ ತಡರಾತ್ರಿ ಆಯಾತಪ್ಪಿ ಬಿದ್ದಿದೆ. ಗುರುವಾರ ಬೆಳಗ್ಗೆ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಹಿಡಿದು ಕನಕಪುರ ತಾಲೂಕಿನ ಸಂಗಮ್ ಅರಣ್ಯ ವಲಯಕ್ಕೆ ಬಿಡಲಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 901
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved