ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರ ಮನವೊಲಿಸಿ: ಶಾಸಕ ಮಂಜುವಿಜ್ಞಾನ, ಕಲಾ, ವಾಣಿಜ್ಯ ವಿಭಾಗ ಪದವಿ ಪೂರ್ವ ಕಾಲೇಜಿನಲ್ಲಿದೆ. ದಾಖಲಾತಿ ಕೊರತೆ ಕಾಡದಂತೆ ಎಚ್ಚರ ವಹಿಸಬೇಕು. ಸರ್ಕಾರ ಶಿಕ್ಷಣಕ್ಕಾಗಿ ಎಲ್ಲ ರೀತಿಯ ಸವಲತ್ತು, ಸಲಕರಣೆ, ಸೌಲಭ್ಯಗಳನ್ನು ಮಕ್ಕಳಿಗೆ, ಶಿಕ್ಷಕರಿಗೆ, ಉಪನ್ಯಾಸಕರಿಗೆ ನೀಡುತ್ತಿದೆ. ಸರ್ಕಾರಿ ಶಾಲೆ ಉಳಿಸಿ, ಬೆಳೆಸುವುದು ತಮ್ಮಕರ್ತವ್ಯ ಎಂಬುದನ್ನು ಮರೆಯಬಾರದು