• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಕೃಷಿ ಬಿಕ್ಕಟ್ಟುಗಳು ಹಾಗೂ ಪರಿಹಾರ ಕುರಿತ ಒಂದು ದಿನದ ವಿಚಾರ ಸಂಕಿರಣ
ರೈತಾಪ ಕುಟುಂಬದಲ್ಲಿ ಜನಿಸಿದ್ದ ಮಾಜಿ ಸ್ಪೀಕರ್ ದಿ.ಕೃಷ್ಣ ಕೃಷಿ ಮತ್ತು ರೈತರ ಬಗ್ಗೆ ಸದಾ ಚಿಂತಿಸುತ್ತಿದ್ದರು. ಅವರ ಅಶಯದಂತೆ ಪ್ರತಿಷ್ಟಾನದ ವತಿಯಿಂದ ಪಟ್ಟಣದ ಹೋಟೆಲ್ ರಾಮದಾಸ್ ಸಭಾಂಗಣದಲ್ಲಿ ಕೃಷಿ ಕ್ರೇತ್ರದ ಬಿಕ್ಕಟ್ಟುಗಳು ಮತ್ತು ಪರಿಹಾರಗಳನ್ನು ಕುರಿತು ವಿಚಾರಗೋಷ್ಠಿ ನಡೆಸಲಾಗುತ್ತಿದೆ.
ಸವಿತಾ ಸಮಾಜದ ಜನರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ: ತಾಪಂ ಇಒ ಶ್ರೀನಿವಾಸ್
ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗಲು ಸಾಧ್ಯ. ಅಕ್ಷರ ಕಲಿತರೇ ಮಾತ್ರ ಬದುಕನ್ನು ರೂಪಿಸಿಕೊಳ್ಳಬಹುದು. ಪ್ರತಿಯೊಂದು ವೃತ್ತಿಯೂ ತಮ್ಮದೇ ಆದ ಪಾವಿತ್ರ್ಯತೆಯನ್ನು ಹೊಂದಿದೆ. ಅದರ ಗೌರವವನ್ನು ಕಾಪಾಡಿಕೊಳ್ಳಬೇಕು.
ಮದ್ದೂರು: ಬೇಡಿಕೆ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಧರಣಿ ಆರಂಭ
ಕಳೆದ 2024 ರ ಸೆಪ್ಟೆಂಬರ್ 22ರಂದು ನಡೆದ ರಾಜ್ಯ ವ್ಯಾಪ್ತಿ ಮುಷ್ಕರದದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಮತ್ತು ಬೇಡಿಕೆಗಳ ಈಡೇರಿಕೆಗೆ ಬಗ್ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು.
ಅದ್ಧೂರಿಯಾಗಿ ನಡೆದ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ತೆಪ್ಪೋತ್ಸವ
ಮರದ ಹಲಗೆಗಳು ಹಾಗೂ ಬೃಹತ್ ಡ್ರಮ್ ಗಳಿಂದ ಸಿದ್ಧಪಡಿಸಿದ್ದ ತೆಪ್ಪದಲ್ಲಿ ಶ್ರೀಕಲ್ಯಾಣ ವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಯನ್ನು ಇಟ್ಟು ಅಲಂಕರಿಸಿ ಕಲರವ ವಿದ್ಯುತ್ ದೀಪಗಳು ಹಾಗೂ ಹೂವುಗಳಿಂದ ಅಲಂಕಾರ ಮಾಡಿ ಉತ್ಸವ ಮೂರ್ತಿಯ ತೆಪ್ಪೋತ್ಸವಕ್ಕೆ ಶಾಸಕ ಎಚ್.ಟಿ ಮಂಜು ಹಾಗೂ ತಹಸೀಲ್ದಾರ್ ಅಶೋಕ್ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಅಪರಿಚಿತ ಕಾರು ಡಿಕ್ಕಿ : ಇಬ್ಬರು ಪಾದಚಾರಿಗಳು ದುರ್ಮರಣ..!
ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ವಾರುದಾರರಿಗೆ ಒಪ್ಪಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ಕ್ರೀಡೆಯೂ ಮುಖ್ಯ: ಕೆ.ಪಿ.ಬಾಬು
ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳು ಪಠ್ಯ ವಿಷಯದೊಂದಿಗೆ ಕ್ರೀಡೆಗಳತ್ತಲೂ ಆಸಕ್ತಿ ವಹಿಸಬೇಕು. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದಲ್ಲದೆ, ಮಾನಸಿಕವಾಗಿಯೂ ಕ್ರಿಯಾಶೀಲರಾಗಬಹುದು. ಶಿಕ್ಷಣದೊಂದಿಗೆ ಕ್ರೀಡೆಯನ್ನು ರೂಢಿಸಿಕೊಂಡ ಜಿಲ್ಲೆಯ ಎಷ್ಟೋ ಮಂದಿ ದೊಡ್ಡ ಹುದ್ದೆಯಲ್ಲಿದ್ದಾರೆ.
ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ : ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಜನರ ಮುಂದೆ ಬಂದು ಹೇಳಲಿ. ಹಿಂದೆ ಇದ್ದ ಸರ್ಕಾರದಲ್ಲಿ ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಿದೆ. ಜನರ ಮುಂದೆ ಹೀಗೆ ಹೇಳಿ ಜನ ತೃಪ್ತಿಪಡಿಸಬಹುದು ತಿಳಿದಿದ್ದಾರೆ.
ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಯಶೋಧಮ್ಮ, ಉಪಾಧ್ಯಕ್ಷರಾಗಿ ಎಂ.ಎಲ್.ದಿನೇಶ್ ಆಯ್ಕೆ
ಶ್ರೀರಂಗಪಟ್ಟಣ ಪುರಸಭೆ ನಡೆದ ಚುನಾವಣೆಯಲ್ಲಿ ಪಟ್ಟಣದ 8ನೇ ವಾರ್ಡ್‌ನ ಸದಸ್ಯೆ ಯಶೋಧಮ್ಮ ಹಾಗೂ 11ನೇ ವಾರ್ಡ್‌ನ ಸದಸ್ಯ ಎಂ.ಎಲ್.ದಿನೇಶ್ ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ, ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ ಅವಿರೋಧ ಆಯ್ಕೆ ಘೋಷಿಸಿದರು.
ಚೆಲುವನ ದೇಗುಲದಲ್ಲಿ ಸಂಭ್ರಮದಿಂದ ನಡೆದ ಪುನರ್ವಸು ಉತ್ಸವ
ಕ್ರಿ.ಶ.1017ರ ಬಹುದಾನ್ಯ ಸಂವತ್ಸರದ ಮಕರ ಶುಕ್ಲಪುನರ್ವಸು ನಕ್ಷತ್ರದಂದು ತೊಂಡನೂರಿನಿಂದ ಸಾವಿರ ಶಿಷ್ಯರೊಂದಿಗೆ ಯದುಗಿರಿಗೆ ಆಗಮಿಸಿದ ಭಗವದ್ ರಾಮಾನುಜರು ಬೆಟ್ಟದ ಮಧ್ಯೆ ಕಾಡಿನ ನಡುವೆಯಿದ್ದ ಹುತ್ತಕಂಡು ಹಿಡಿದು ಕಲ್ಯಾಣಿ ತೀರ್ಥ ಮತ್ತು ಹಾಲಿನಿಂದ ಹುತ್ತಕರಗಿಸಿ ಮೊದಲ ಅಭಿಷೇಕ ಮಾಡಿ ಶ್ರೀಚೆಲುವನಾರಾಯಣನ ದರ್ಶನ ಪಡೆದ ಕಾರಣ ಪ್ರತಿ ಸಂವತ್ಸವರದಲ್ಲೂ ಮಕರಶುಕ್ಲ ಪುನರ್ವಸುವಿನಂದು ಪುನರ್ವ ಉತ್ಸವ ನೆರವೇರುತ್ತಾ ಬಂದಿದೆ.
ದೆಹಲಿಯಲ್ಲಿ ನಮ್ಮಗಳ ತಪ್ಪಿನಿಂದ ಬಿಜೆಪಿಗೆ ಅಧಿಕಾರ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ನಮ್ಮಗಳ ಸಣ್ಣ ಪುಟ್ಟ ವ್ಯತ್ಯಾಸದಿಂದ ಅವರು ಅಧಿಕಾರಕ್ಕೆ ಬಂದಿದ್ದರೂ ಕೂಡ ಅಧಿಕಾರ ಸಿಕ್ಕಿರುವುದರಿಂದ ವಾಸ್ತವಾಂಶ ಅರಿಯದೆ ಸಹಜವಾಗಿ ನಮ್ಮದೇ ಲಾಭ ಎನ್ನುವಂತೆ ಮಾತನಾಡುತ್ತಿದ್ದಾರೆ.  

  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 679
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved