• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಆರನೇ ಹಂತಕ್ಕೆ ಜೆಡಿಎಸ್ ವಿರೋಧ
ಐದನೇ ಹಂತದ ಕುಡಿಯವ ನೀರಿಗೆ ಪ್ರತಿ ತಿಂಗಳು ೧.೫೦ ಟಿಎಂಸಿ ಅಡಿಯಷ್ಟು ನೀರು ಬೆಂಗಳೂರು ಸೇರುತ್ತಿದೆ. ಆರನೇ ಹಂತದ ಯೋಜನೆ ಜಾರಿಯಾದರೆ ಸರಾಸರಿ ಪ್ರತಿ ತಿಂಗಳಿಗೆ ೨.೫೦ ಟಿಎಂಸಿ ಅಡಿಯಿಂದ ೩ ಟಿಎಂಸಿ ಅಡಿ ನೀರು ಬೆಂಗಳೂರು ಜನರ ಕುಡಿವ ನೀರಿಗೆ ಬಳಕೆಯಾಗಲಿದೆ. ಇದರಿಂದ ಕೃಷಿ ಚಟುವಟಿಕೆಗೆ ಮೀಸಲಿಟ್ಟಿರುವ ನೀರಿಗೆ ಕೊರತೆ ಎದುರಾಗಲಿದೆ.
ಕಪ್ಪುಪಟ್ಟಿ ಧರಿಸಿ 50ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ
ಸಾರ್ವಜನಿಕರಿಗೆ ನೇರವಾಗಿ ಸರ್ಕಾರದ ಸೇವೆ ನೀಡುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ಕಚೇರಿ ಇಲ್ಲ. ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುರಕ್ಷತಾ ಸೌಲಭ್ಯವಿಲ್ಲ. ಯಾವುದೇ ಸೇವಾ ಬಡ್ತಿ ಇಲ್ಲದೆ ನಮ್ಮದೇ ಮೊಬೈಲ್, ಕರೆನ್ಸಿ, ಡೇಟಾ, ವಾಹನ ಬಳಸಿಕೊಂಡು ಕೆಲಸ ಮಾಡುವುದಾದರೆ ಕುಟುಂಬ ನಿರ್ವಹಣೆ ಜೊತೆಗೆ ನಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದಾದರೂ ಹೇಗೆ..?
ಮಂಡ್ಯ: ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯ.
ಕಿಕ್ಕೇರಿ ಗ್ರಾಪಂ ಅಧ್ಯಕ್ಷರಾಗಿ ಕೆ.ಆರ್. ಕೃಷ್ಣ ಅವಿರೋಧ ಆಯ್ಕೆ
ಕಿಕ್ಕೇರಿ ಗ್ರಾಪಂನ ಹಿಂದಿನ ಅಧ್ಯಕ್ಷ ಕೆ.ಜಿ.ಪುಟ್ಟರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬೆಂಬಲಿತ ಸದಸ್ಯ ಕೆ.ಆರ್.ಕೃಷ್ಣ ವರತು ಪಡಿಸಿ ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿಆಯ್ಕೆಯಾದರು.
ನನ್ನ ಐಶ್ವರ್ಯಗೌಡ ನಡುವೆ ವ್ಯವಹಾರ ನಡೆದಿಲ್ಲ: ಮಾಜಿ ಶಾಸಕ ಡಾ.ಕೆ.ಅನ್ನದಾನಿ
ನನಗೆ ಅರಳೋ-ಮರುಳೋ ಎಂದು ಹೇಳಿದ್ದಾರೆ. ಭಾಷೆ ಬಳಸುವಾಗ ಎಚ್ಚರಿಕೆಯಿಂದ ಇರಬೇಕು. ನನ್ನಂತಹವರಿಗೆ ಈ ಭಾಷೆಯನ್ನು ಬಳಸುವಂತಹದ್ದಲ್ಲ. ನನಗೆ ೬೦ ವರ್ಷವಾದರೂ ಕ್ರಿಯಾಶೀಲವಾಗಿದ್ದೇನೆ. ನಾನಿನ್ನೂ ಅರಳೋ- ಮರಳೋ ಆಗಿಲ್ಲ. ನನಗೆ ಐಶ್ವರ್ಯಗೌಡ ೨೦೧೨ರಿಂದ ಪರಿಚಯವಿದ್ದರೂ ಆಗ ಆಕೆ ೪೨೦ ಕೆಲಸ ಮಾಡುತ್ತಿರಲಿಲ್ಲ..!
ಕೆ.ಆರ್.ಪೇಟೆ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಗ್ರಾಮಾಡಳಿತಾಧಿಕಾರಿಗಳ ಮುಷ್ಕರ
ಬಡವರ ಪರವಾಗಿ ನಾವುಗಳು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಮ್ಮ ಕರ್ತವ್ಯ ಸಮಯದಲ್ಲಿ ಸೇವೆಗೆ ಅಗತ್ಯವಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾನರ್ ಸೌಲಭ್ಯ ಒದಗಿಸಬೇಕು. ಸೌಲಭ್ಯಗಳನ್ನು ನೀಡದೆ ನಿಗದಿತ ಸಮಯದಲ್ಲಿ ಕೆಲಸ ಮಾಡಲು ಸರ್ಕಾರ ಸಹಕಾರ ನೀಡಬೇಕು. ಸೇವಾ ಸೌಲಭ್ಯ ಮತ್ತು ಭದ್ರತೆ ನೀಡುತ್ತಿಲ್ಲ.
ಬೇಡಿಕೆ ಈಡೇರಿಕೆಗಾಗಿ ಗ್ರಾಮಾಡಳಿತಾಧಿಕಾರಿಗಳ 2ನೇ ಹಂತದ ಮುಷ್ಕರ
ಕೇಂದ್ರ ಸ್ಥಾನಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಟೇಬಲ್, ಕುರ್ಚಿ, ಅಲ್ಮೆರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಗೂಗಲ ಕ್ರೋಮ್ ಬುಕು ಅಥವಾ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್‌ಗಳು ಸೇರಿ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹ.
ಹೆಣ್ಣು ಭ್ರೂಣಹತ್ಯೆ ಇನ್ನೂ ಜೀವಂತ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಂದ ತಾಲೂಕಿಗೆ ಕೆಟ್ಟಹೆಸರು ಬಂದಿದೆ. ಇಷ್ಟಾದರೂ ಇನ್ನೂ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ. ಇಂತಹ ಪ್ರಕರಣಗಳ ಕಡಿವಾಣ ಹಾಕುವ ಕೆಲಸ ತುರ್ತಾಗಿ ಆಗಬೇಕು. ಆರೋಗ್ಯಾಧಿಕಾರಿಗಳು, ಪೊಲೀಸರು ಜಂಟಿಯಾಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಬೇಕು.
ಶುಂಠಿ ಬೆಳೆಗೆ ಬೆಂಬಲ ಬೆಲೆ ನೀಡಲು ಒತ್ತಾಯಿಸಿ ರೈತರಿಂದ ಡೀಸಿಗೆ ಮನವಿ ಸಲ್ಲಿಕೆ
ಕಳೆದ ಎರಡು ವರ್ಷಗಳಲ್ಲಿ ಕ್ವಿಂಟಲ್‌ಗೆ 10-13 ಸಾವಿರ ರು. ಇದ್ದ ಶುಂಠಿ ಬೆಲೆ ಪಾತಾಳಕ್ಕೆ ಕುಸಿದಿದೆ. ಕ್ವಿಂಟಲ್‌ಗೆ 800 ರು.ಗೆ ಕುಸಿದಿದೆ. ಸಾಲ ಮಾಡಿಕೊಂಡು ಬೇಸಾಯ ಮಾಡುತ್ತಿರುವ ರೈತರ ಸಂಕಷ್ಟ ಕೇಳುವವರು ಇಲ್ಲವಾಗಿದೆ. ಎಕರೆಗೆ 4 ರಿಂದ 5 ಲಕ್ಷ ರು. ಖರ್ಚು ಮಾಡಿ ಕೇವಲ 1 ರಿಂದ 2 ಲಕ್ಷ ರು. ಪಡೆಯಬೇಕಿದೆ. ಎಕರೆಗೆ ಕನಿಷ್ಠ 3 ಲಕ್ಷ ರು. ನಷ್ಟವಾಗುತ್ತಿದೆ.
ಇಂದು ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಫೆ.10ರಂದು ಚುನಾವಣೆ ನಡೆಯಲಿದೆ. ಜೆಡಿಎಸ್, ಬಿಜೆಪಿ ಹಾಗೂ ಪಕ್ಷೇತರ ಸದಸ್ಯರ ಹೈ ಜಾಕ್ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ಗುಗೆ ಹಿಡಿಯುವುದು ಬಹುತೇಕ ಖಚಿತವಾಗಿದೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 679
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved