• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಭವಿಷ್ಯಕ್ಕೆ ಸರ್ಕಾರಿ ಶಾಲೆ ಸಹಕಾರಿ: ಶಿವಕುಮಾರ್
ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉನ್ನತ ಶಿಕ್ಷಣ ದೊರಕುತ್ತಿದೆ. ಇದನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಂಡು ನುರಿತ ಶಿಕ್ಷಕರಿಂದ ಉತ್ತಮ ಶಿಕ್ಷಣ ಪಡೆಯಬೇಕು.
ಕ್ರೀಡಾಭ್ಯಾಸದಿಂದ ಯಶಸ್ಸು ಸಾಧ್ಯ: ಸುನೀಲ್ ಲಾರನ್ಸ್
ಯಾವುದೇ ಸ್ಪರ್ಧಿಯು ನಂಬಿಕೆಯಿಂದ ಆಟ ಆಡುವ ಮನೋಭಾವ ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯಿಂದ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಬೇಕು. ಸೋಲು ಗೆಲುವು ಇದ್ದೆ ಇರುತ್ತದೆ. ಅದಕ್ಕೆ ತಲೆಕಡಿಸಿಕೊಳ್ಳದೇ ಆಟ ಆಡುವುದು ಮುಖ್ಯವಾಗಬೇಕು.
ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ಮಾನಸ ವಿದ್ಯಾಸಂಸ್ಥೆ: ಚಲುವರಾಯಸ್ವಾಮಿ
ಮಕ್ಕಳಿಗೆ ಶಿಕ್ಷಣ ನೀಡುವುದು ಕೇವಲ ವಿದ್ಯಾ ಸಂಸ್ಥೆ ಅಥವಾ ಶಿಕ್ಷಕರ ಜವಾಬ್ದಾರಿಯಲ್ಲ. ಇದರಲ್ಲಿ ಪೋಷಕರ ಹೊಣೆಗಾರಿಕೆಯೂ ಇದೆ. ಪೋಷಕರು ಆದಷ್ಟು ಮಕ್ಕಳು ಸಾಮಾಜಿಕ ಜಾಲತಾಣದ ಗೀಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು.
ಮನ್ಮುಲ್ ನೂನತ ನಿರ್ದೇಶಕ ಸಿ.ಶಿವಕುಮಾರ್‌ಗೆ ಅಭಿನಂದನೆ
ಹೈನುಗಾರಿಕೆ ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ. ಹಾಗಾಗಿ ಹೆಚ್ಚಿನ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಪಂ ಸದಸ್ಯರು ಸಹ ಹೈನುಗಾರಿಕೆಯಲ್ಲಿ ತೊಡಗಿಕೊಂಡು ಹಾಲು ಉತ್ಪಾದನೆಯಲ್ಲಿ ತಾಲೂಕನ್ನು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕು.
ರಾಜಕೀಯದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಹಾಳಾಗುವುದು ಬೇಡ: ಕೇಂದ್ರ ಸಚಿವ ಎಚ್ಡಿಕೆ ಮನವಿ
ಈ ಹಿಂದೆ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ನೆರೆಹೊರೆಯವರು ಚೆನ್ನಾಗಿರಬೇಕು ಎಂಬ ಭಾವನೆ ಎಲ್ಲರಲ್ಲಿಯೂ ಇತ್ತು. ಈ ರಾಜಕೀಯ ಕಾರಣದಿಂದ ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ.
ರಮಾಬಾಯಿ ಅಂಬೇಡ್ಕರ್ ಅವರ ಸಾಧನೆಗಳು ಮಹಿಳೆಯರಿಗೆ ಆದರ್ಶಪ್ರಾಯ: ಕೆ.ಎಂ.ಉದಯ್
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಶಿಕ್ಷಣ, ಸಾಧನೆ ಗಳ ಬೆಳವಣಿಗೆಗೆ ಪತ್ನಿ ರಮಾಬಾಯಿ ಅಂಬೇಡ್ಕರ್ ಸಹಕಾರ ಮಹತ್ವದಾಗಿದೆ. ಅಂಬೇಡ್ಕರ್ ಸಂವಿಧಾನ ರಚನೆ ವೇಳೆ ಜೀವನದಕ್ಕೂ ನಿಂತು ಸಹಕರಿಸಿದ ರೀತಿ ಅವರು ನಡೆದು ಬಂದ ದಾರಿ ಇಂದಿನ ಹೆಣ್ಣು ಮಕ್ಕಳಿಗೆ ಸ್ಪೂರ್ತಿದಾಯಕವಾಗಿದೆ.
ಇಂಡಿಯಾ ಒಕ್ಕೂಟದಿಂದ ದೂರ ಸರಿದಿದ್ದೆ ಎಎಪಿ ಸೋಲಿಗೆ ಕಾರಣ: ಸಚಿವ ಚಲುವರಾಯಸ್ವಾಮಿ
ಕಳೆದ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ 15 ಸ್ಥಾನಗಳು ಬಿಜೆಪಿ ಪಡೆಯಿತು. ಉಳಿದವನ್ನು ಕಳೆದುಕೊಂಡಿಲ್ಲವೇ. ಆಗ ಮೋದಿಯವರ ವರ್ಚಸ್ಸು ಕುಂದಿದೆ ಎಂದು ಹೇಳಲಿಲ್ಲ. ದೆಹಲಿಯಲ್ಲಿ ಗೆದ್ದ ಮಾತ್ರಕ್ಕೆ ಮೋದಿ ಅವರ ವರ್ಚಸ್ಸು ವೃದ್ಧಿಸಿದೆ. ಕಳೆದ ಬಾರಿ 100 ಸ್ಥಾನಗಳನ್ನು ಗೆದ್ದಿದ್ದರು. ಈ ಬಾರಿ ಏಕೆ ಕಡಿಮೆಯಾಯಿತು. ಆಗ ಅವರ ವರ್ಚಸ್ಸು ಕಡಿಮೆಯಾಗಿರಲಿಲ್ಲವೇ..?
ನೆನಗುದಿಗೆ ಬಿದ್ದಿದ್ದ ವಿ.ಸಿ.ಕಾಲೋನಿ ಹಳೆ ಅಂಚೆ ಕಚೇರಿಯ ರಸ್ತೆ ಅಭಿವೃದ್ಧಿಗೆ ಕೊನೆಗೂ ಚಾಲನೆ
ಕೆನ್ನಾಳು ಗ್ರಾಮದ ಜಮೀನಿನ ಮಾಲೀಕರು ಈ ರಸ್ತೆ ನಿರ್ಮಾಣಕ್ಕೆ ಐದಾರು ಬಾರಿ ಅಡ್ಡಿ ಉಂಟು ಮಾಡಿದ್ದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ನೆನಗುದಿಗೆ ಬಿದ್ದಿತ್ತು. ಇದರಿಂದ ಸ್ಥಳೀಯ ನಿವಾಸಿಗಳಿಗೆ ಬಹಳ ತೊಂದರೆಯಾಗಿತ್ತು. ಆದರೆ, ಇದೀಗ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಅವರು ಖುದ್ದು ನಿಂತು ರಸ್ತೆ ಕಾಮಗಾರಿಗೆ ಚಾಲನೆ ಕೊಡಿಸುವ ಮೂಲಕ ರಸ್ತೆಗೆ ಮುಕ್ತಿ ದೊರಕಿದಂತಾಗಿದೆ.
ಕುಂಭಾಭಿಷೇಕ, ಕ್ಷೀರಾಭಿಷೇಕದೊಂದಿಗೆ ಅದ್ಧೂರಿ 108 ಕಳಸ ಮೆರವಣಿಗೆ
ಮಂಡ್ಯ ನಗರದ ಕಲ್ಲಹಳ್ಳಿ ವಿವಿ ನಗರದ ಶ್ರೀವರಸಿದ್ಧಿ ವಿನಾಯಕ ಶ್ರೀಕಂಠೇಶ್ವರ ದೇವಾಲಯದಲ್ಲಿ ಹಿತೈಷಿ ಮಹಿಳಾ ಮಂಡಳಿ ಟ್ರಸ್ಟ್ ದೇಗುಲದ 19ನೇ ವಾರ್ಷಿಕ ಮಹೋತ್ಸವ ಪ್ರಯುಕ್ತ ಹೋಮ, ಕುಂಭಾಭಿಷೇಕ, ಕ್ಷೀರಾಭಿಷೇಕ, 108 ಕಳಸ ಮೆರವಣಿಗೆ ನಡೆಯಿತು.
ಮನೆಗೊಂದು ಗಿಡನೆಟ್ಟು ಪರಿಸರ ಸಂರಕ್ಷಣೆ ಮಾಡಿ: ಡಾ.ಎನ್.ಕಾಂತರಾಜ್
ಪ್ರಕೃತಿ, ಪರಿಸರ ನಮ್ಮೆಲ್ಲರ ಪಾಲಿಗೂ ದೇವರಿದ್ದಂತೆ. ಜಾಗತೀಕರಣದಿಂದ ಪ್ರಕೃತಿ ಮುನಿದು ಹಲವು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಪರಿಸರ ಉತ್ತಮವಾಗಿದ್ದರೆ ಮನುಷ್ಯರು ಸಹ ಆರೋಗ್ಯವಾಗಿರುತ್ತಾರೆ. ಪರಿಸರ ಹದಗೆಟ್ಟರೆ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 679
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved