• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಂಡವಪುರ: ಪಿಎಲ್‌ಡಿ ಬ್ಯಾಂಕ್‌ನ 14 ಸ್ಥಾನಗಳಿಗೆ ಶಾಂತಿಯುತ ಮತದಾನ
ಬ್ಯಾಂಕ್‌ನಲ್ಲಿ 13 ಸಾಲಗಾರರ ಕ್ಷೇತ್ರ ಹಾಗೂ ಸಾಲಗಾರರಲ್ಲದ ಒಂದು ಸಾಮಾನ್ಯ ಕ್ಷೇತ್ರಕ್ಕೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಅನರ್ಹ ಮತದಾರರಿಗೂ ಅಭ್ಯರ್ಥಿಗಳು ಕೋರ್ಟ್ ಮೂಲಕ ಮತದಾನದ ಹಕ್ಕು ತನ್ನಂದ ಮತ ಚಲಾಯಿಸಿದರು.
ದೊಡ್ಡಬ್ಯಾಡರಹಳ್ಳಿಯಲ್ಲಿ ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವಂತ ಸಾರಿಗೆ ಬಸ್‌ಗಳು ಬೆಳಗ್ಗೆ ಹಾಗೂ ಸಂಜೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಬಿಟ್ಟರೆ 9.30ವರೆಗೂ ಸರಿಯಾಗಿ ಸಾರಿಗೆ ಬಸ್ ಬರೋದಿಲ್ಲ.
ಇಂದು ಮಾನಸೋತ್ಸವ, ಡಿ.ಕರಡೀಗೌಡ ಪ್ರಶಸ್ತಿ ಪ್ರದಾನ: ವಿ.ಕೆ.ಜಗದೀಶ್
ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಟ ಡಾ. ಸಾಧುಕೋಕಿಲ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಕಲಾ ಕೌಸ್ತುಭ ಪ್ರಶಸ್ತಿ ಮತ್ತು ಖ್ಯಾತಿ ಸಾಹಿತಿ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಸಾಹಿತ್ಯ ವಿಮರ್ಶೆ ರತ್ನ ಪ್ರಶಸ್ತಿಯನ್ನು ಸಾಹಿತಿ ಹಾಗೂ ವಿಮರ್ಶಕ ಡಾ.ನಾಡೋಜ ಬರಗೂರು ರಾಮಚಂದ್ರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಐದು ವರ್ಷಕ್ಕೊಮ್ಮೆ ಸಾಹಿತ್ಯ ಸಮ್ಮೇಳನ ನಡೆಸಿ: ಕೆ.ವಿವೇಕಾನಂದ
ರಾಜ್ಯ ಸರ್ಕಾರ ಪ್ರತಿ ವರ್ಷ ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ೩೦ ಕೋಟಿ ಹಣ ನೀಡುತ್ತದೆ. ಇದಕ್ಕೆ ಬದಲು ಐದು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿದರೆ ಸಾಕು. ವಾರ್ಷಿಕವಾಗಿ ಖರ್ಚಾಗುವ 150 ಕೋಟಿ ರು. ಹಣವನ್ನು ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಬಹುದು. ಇದರಿಂದ ಒಂದೊಂದು ತಾಲೂಕಿಗೆ ೫ ರಿಂದ ೧೦ ಕೋಟಿ ರು. ಹಣ ಸಿಗಲಿದೆ. ಸರ್ಕಾರಿ ಶಾಲೆಗಳನ್ನು ಸುಲಭವಾಗಿ ಪುನಶ್ಚೇತನ ಮಾಡಬಹುದು.
ಕೆ.ಆರ್.ಪೇಟೆ: ಪಿಎಲ್‌ಡಿ ಬ್ಯಾಂಕ್ ಚುನಾವಣೆ ಬಿರುಸಿನ ಮತದಾನ
ಕೆ.ಆರ್.ಪೇಟೆ ಪಟ್ಟಣದ ಕೆಪಿಎಸ್ ಶಾಲೆ ಆವರಣದಲ್ಲಿ ವೃತ್ತವಾರು 12 ಮತಗಟ್ಟೆ ಸ್ಥಾಪಿಸಲಾಗಿತ್ತು. ಬ್ಯಾಂಕ್‌ನಲ್ಲಿ 10,500 ಷೇರುದಾರರಿದ್ದು, ವಿವಿಧ ಕಾರಣಗಳಿಂದ 4444 ಮತದಾರರು ಅನರ್ಹಗೊಂಡ ಪರಿಣಾಮ 1761 ಷೇರುದಾರರಿಗೆ ಮತದಾನದ ಹಕ್ಕು ನೀಡಲಾಗಿತ್ತು. ಒಟ್ಟು 35 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಂಡ್ಯ : ಡಿಸೆಂಬರ್ ವೇಳೆಗೆ ಬೃಹತ್‌ ಉದ್ಯೋಗ ಮೇಳ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಉದ್ಯೋಗ ಮೇಳ ನಡೆಸುವ ಮೂಲಕ ಜಿಲ್ಲೆಯ ಏಳೂ ತಾಲೂಕಿನ ನಿರುದ್ಯೋಗಿ ಯುವಕ- ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ​ವೇನಲ್ಲಿ ಟೋಲ್​ ತಪ್ಪಿಸುತ್ತಿದ್ದ ಸವಾರರಿಗೆ ಬಿಗ್‌ ಶಾಕ್!
ಇದೀಗ ಸರ್ವೀಸ್ ರಸ್ತೆಯನ್ನೇ ಬಂದ್ ಮಾಡಿದ್ದರಿಂದ ಬೆಂಗಳೂರಿಗೆ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಬಳಿ ಟೋಲ್ ಪಾವತಿಸಿಯೇ ಬರಬೇಕಾದ ಅನಿವಾರ್ಯತೆ ಎದುರಾಗಿದೆ.
ವೇತನ ನೀಡುವಂತೆ ಒತ್ತಾಯಿಸಿ ಹೊರಗುತ್ತಿಗೆ ನೌಕರರಿಂದ ಜಿಲ್ಲಾಧಿಕಾರಿಗೆ ಮನವಿ
ನೌಕರರು ವೇತನ ನೀಡದಿದ್ದರ ಬಗ್ಗೆ ಪ್ರಶ್ನಿಸಿದರೆ ವೇತನ ನೀಡುವುದರ ಆದೇಶವೇ ಬಂದಿಲ್ಲವೆಂದು ಸಂಸ್ಥೆಯು ಸಬೂಬು ಹೇಳುತ್ತಾ ಮುಂದೂಡುತ್ತಾ ಬಂದಿದ್ದಾರೆ, ವೇತನದ ಮೇಲೆ ಅವಲಂಬಿತರಾದ ನೌಕರರ ಕುಟುಂಬಗಳು ಸಂಕಷ್ಟದಲ್ಲಿವೆ. ಹಾಗಾಗಿ ನಮಗೆ ವೇತನ ಕೊಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.
ಕಾಂಗ್ರೆಸ್ ಸರ್ಕಾರದಿಂದ ತನಿಖಾ ಸಂಸ್ಥೆಗಳ ನಿಯಂತ್ರಣ : ನಿಖಿಲ್ ಕುಮಾರಸ್ವಾಮಿ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಐಟಿ ಸೇರಿ ಎಲ್ಲಾ ತನಿಖಾ ಸಂಸ್ಥೆಗಳನ್ನು ನಿಯಂತ್ರಿಸುತ್ತಿದೆ. ಈ ಬಗ್ಗೆ ಮಾತನಾಡಲಾಗದ ಪರಿಸ್ಥಿತಿಯಲ್ಲಿ ತನಿಖಾ ಸಂಸ್ಥೆಯ ಮುಖ್ಯಸ್ಥರು ಇದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರಿದರು.

ನ್ಯಾಯಾಲಯದ ಆದೇಶ ಪಾಲಿಸದ ಕಚೇರಿ ಪೀಠೋಪಕರಣ ಜಪ್ತಿ
ಕಚೇರಿಯ ಪೀಠೋಪಕರಣಗಳ ಜಪ್ತಿ ಕಾರ್ಯ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಕಾರ್ಯಪಾಲಕ ಅಭಿಯಂತರ ಚಂದ್ರೇಗೌಡ ನೇತೃತ್ವದ ಇಂಜಿನಿಯರುಗಳ ತಂಡ ಒಂದೆರಡು ದಿನಗಳ ಕಾಲಾವಕಾಶ ನೀಡಿದರೆ ಭೂ ಪರಿಹಾರದ ಹಣವನ್ನು ನ್ಯಾಯಾಲಯಕ್ಕೆ ಪಾವತಿಸುವುದಾಗಿ ಭರವಸೆ ನೀಡಿ ಜಪ್ತಿ ಮಾಡಿದ್ದ ಪೀಠೋಪಕರಣಗಳನ್ನು ಹಿಂತಿರುಗಿಸುವಂತೆ ಮನವಿ ಮಾಡಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved