ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಪ್ಲೆ ಬಿಲ್ ಬಾಕಿ: ರೈತರ ಖಾತೆಗೆ ಹಾಕುವಂತೆ ರೈತ ಸಂಘ ಒತ್ತಾಯ
ಕೆ.ಆರ್.ಪೇಟೆ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಕಾಮಗಾರಿ ಮಾಡಿರುವ ರೈತರಿಗೆ 2019ರ ಸಾಲಿನಿಂದಲೂ ಸಪ್ಲೆ ಬಿಲ್ ಹಣ ಪಾವತಿಯಾಗಿಲ್ಲ. ಸರ್ಕಾರದ ಯೋಜನೆಯನ್ನು ನಂಬಿ ರೈತರು ಸಾಲ ಮಾಡಿ ಕಾಮಗಾರಿ ಮಾಡಿದ್ದಾರೆ. ಇದುವರೆಗೂ ರೈತರ ಸಪ್ಲೆ ಬಿಲ್ ಹಣ ಪಾವತಿಸಲು ಕ್ರಮ ವಹಿಸಿಲ್ಲ.
ಭಾವಗೀತೆಗಳ ಸರದಾರ ಸದಾ ಜೀವಂತ: ಡಾ.ಮೀರಾ ಶಿವಲಿಂಗಯ್ಯ
ಎಚ್ಎಸ್ವಿ ವಿರಚಿತ ಕವನ, ಕವಿತೆ, ಭಾವಗೀತೆಗಳು ಜನಮಾನಸದಲ್ಲಿ ಶಾಶ್ವತ ಸ್ಥಾನ ಗಳಿಸಿವೆ. ಕವಿತೆಗಳೊಂದಿಗೆ ಸಿನಿಮಾ ಸಾಹಿತ್ಯವನ್ನೂ ರಚಿಸಿದ್ದಾರೆ, ನಾವೂ ಅವರೊಂದಿಗೆ ಹಲವು ಸಾಹಿತ್ಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು ಅವಿಸ್ಮರಣೀಯ.
ಜಯಕುಮಾರ್ ಸಾವಿಗೆ ಪೊಲೀಸರ ವೈಫಲ್ಯವೇ ಕಾರಣ: ದಸಂಸ ಸಮಿತಿ ಪ್ರತಿಭಟನೆ
ಕತ್ತರಘಟ್ಟ ಗ್ರಾಮದ ಯುವಕ ಜಯಕುಮಾರ್ ಸಾವಿಗೆ ಪೋಲಿಸರೇ ನೇರ ಕಾರಣರಾಗಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಸಂಬಂಧ ಪುಟ್ಟ ಪೋಲೀಸ್ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮವಾಗಬೇಕು. ಇಲ್ಲದಿದ್ದರೆ ನ್ಯಾಯ ಸಿಗುವವರೆಗೂ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ.
ಪ್ಯಾಸೆಂಜರ್ ರೈಲಿನ ಇಂಜಿನ್ನಲ್ಲಿ ಸಮಸ್ಯೆ: ಪ್ರಯಾಣಿಕರು ಪರದಾಟ
ಪ್ರತಿದಿನ ಚಾಮರಾಜನಗರದಿಂದ ತುಮಕೂರಿಗೆ ತೆರಳುವ ಪ್ಯಾಸೆಂಜರ್ ರೈಲು ಸೋಮವಾರ ನಿಗದಿತ ಸಮಯಕ್ಕೆ ಪಾಂಡವಪುರ ನಿಲ್ದಾಣಕ್ಕೆ ಬಾರದ ಕಾರಣ ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಗಂಟೆಗಟ್ಟಲೇ ರೈಲ್ವೆ ನಿಲ್ದಾಣದಲ್ಲೇ ಕಾದು ಕುಳಿತುಕೊಳ್ಳಬೇಕಾದ ಸನ್ನಿವೇಶ ಸೃಷ್ಟಿಯಾಯಿತು.
ಸಮಾಜ ಹಾಳು ಮಾಡುವವರಿಗೆ ಸರ್ಕಾರದಿಂದ ಕಠಿಣ ಶಿಕ್ಷೆ ಜಾರಿಯಾಗಬೇಕು: ಎಸ್.ಪ್ರಕಾಶ್
ಗಾಂಜಾ, ಅಫಿಮು ಸೇರಿದಂತೆ ಇತರೆ ದುಶ್ಚಟಗಳಿಗೆ ಯುವಕರು ಬಲಿಯಾಗಿ ಅಪರಾಧ ಕೃತ್ಯ ಎಸಗುತ್ತಿದ್ದಾರೆ. ಇಂತವರಿಗೆ ಪೊಲೀಸ್ ಇಲಾಖೆ ಯಾವುದೇ ಕನಿಕರ ತೋರದೆ ಸಾರ್ವಜನಿಕವಾಗಿ ಶಿಕ್ಷೆ ನೀಡುವಂತ ಕಠಿಣ ಕ್ರಮಗಳ ಜಾರಿಯಾಗಬೇಕು. ಜೊತೆಗೆ ಗಾಂಜಾ ಮಾರಾಟ ಮಾಡುವ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು.
ನೋಂದಣಿ ಕಡಿಮೆ ಕಾರಣ ನೀಡಿ ವಸತಿ ನಿಲಯ ವಿದ್ಯಾರ್ಥಿನಿಯರು ಹೊರಕ್ಕೆ: ಪೋಷಕರಲ್ಲಿ ಆತಂಕ
ನೋಂದಣಿ ಸಂಖ್ಯೆ ಕಡಿಮೆ ಎಂಬ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯರನ್ನು ವಸತಿ ನಿಲಯದಿಂದ ಹೊರ ಹಾಕಿದ್ದು ಪೋಷಕರು ಹಾಗೂ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ. ಶ್ರೀರಂಗಪಟ್ಟಣ ಟೌನ್ನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಯಕ್ಕೆ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ.
ಹೆಚ್ಚು ರಾಸುಗಳಿಗೆ ವಿಮೆ ಮಾಡಿಸುವ ಡೇರಿ ಕಾರ್ಯದರ್ಶಿಗಳಿಗೆ ವೈಯಕ್ತಿಕ ಬಹುಮಾನ: ಸಿ.ಶಿವಕುಮಾರ್
ರಾಸುಗಳಿಗೆ ವಿಮೆ ಮಾಡಿಸಲು ರೈತರು ನಿರ್ಲಕ್ಷ್ಯ ಮಾಡಬಾರದು. ವಿಮೆ ಇಲ್ಲದ ರಾಸುಗಳು ಮರಣ ಹೊಂದಿದರೆ ಪರಿಹಾರ ದೊರೆಯುವುದಿಲ್ಲ. ಕಳೆದ ವರ್ಷ ತಾಲೂಕಿನ 15,800 ರಾಸುಗಳ ಪೈಕಿ 9717 ರಾಸುಗಳಿಗೆ ಮಾತ್ರ ವಿಮೆ ಮಾಡಿಸಿದ್ದಾರೆ.
ಶಂಕನಹಳ್ಳಿ ಡೇರಿ ಅಧ್ಯಕ್ಷರು- ಉಪಾಧ್ಯಕ್ಷರಿಗೆ ಸಿ.ಎಸ್.ಪುಟ್ಟರಾಜು ಅಭಿನಂದನೆ
ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಪ್ರವಾಸಿ ಮಂದಿರದಲ್ಲಿ ಶಂಕನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಜೆಡಿಎಸ್ ಬೆಂಬಲಿತ ನೂತನ ಅಧ್ಯಕ್ಷೆ ಶೃತಿ, ಉಪಾಧ್ಯಕ್ಷೆ ಶಶಿರೇಖಾ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು. ಡೇರಿ 10 ಮಂದಿ ನಿರ್ದೇಶಕರ ಸ್ಥಾನದ ಪೈಕಿ 8 ಮಂದಿ ಜೆಡಿಎಸ್ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೇಸಿಗೆ ಶಿಬಿರಕ್ಕೆ 14 ಸಾವಿರ ಮಕ್ಕಳು ನೋಂದಣಿ: ತಾಪಂ ಇಒ ವೀಣಾ
ನಗರ ಪ್ರದೇಶಗಳಲ್ಲಿ ಮಾತ್ರ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದ್ದನ್ನು ಸರ್ಕಾರ ಗಮನಿಸಿ ಗ್ರಾಮೀಣ ಮಕ್ಕಳಿಗೆ ವಿಸ್ತರಿಸಿರುವುದು ಉತ್ತಮ ಬೆಳವಣಿಗೆ. ಕೀಲಾರ ಗ್ರಾಮ ಪಂಚಾಯ್ತಿ ಬಹಳ ವಿಶಿಷ್ಟ ರೀತಿಯಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಅತ್ಯುತ್ತಮ ತರಬೇತಿ ನೀಡಿ ಅದ್ಧೂರಿಯಾಗಿ ಆಚರಿಸಿದ್ದಾರೆ.
ಹನಕೆರೆಯಲ್ಲಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
ವಿದ್ಯಾರ್ಥಿಗಳು ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು. ಸರ್ವರಿಗೂ ಶಿಕ್ಷಣ ದೊರೆಯುವಂತೆ ಮಾಡುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಸರ್ಕಾರವು ಶಿಕ್ಷಣಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ನೀಡುತ್ತಿದೆ.
< previous
1
...
10
11
12
13
14
15
16
17
18
...
720
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?