• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆ ಅವಲಂಬನೆಯಿಂದ ಭವಿಷ್ಯ ಉಜ್ವಲ: ಕೆ.ನಾಗೇಶ್
ಗ್ರಾಮೀಣ ಪ್ರದೇಶಗಳಲ್ಲಿ ಸೌಕರ್ಯಗಳ ಕೊರತೆ ನಡುವೆಯೂ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರಗಳೂ ಹಲವು ಸೌಲಭ್ಯಗಳನ್ನು ಒದಗಿಸಿವೆ. ಅವುಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಸಾಧನೆ ಮಾಡುವಂತೆ ಸಲಹೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆಗಾಗಿ ರೈತರಿಂದ ಬೃಹತ್ ಪ್ರತಿಭಟನೆ
ಸರ್ವೀಸ್ ರಸ್ತೆಯನ್ನೇ ನಿರ್ಮಿಸದೆ ಶ್ರೀರಂಗಪಟ್ಟಣದಿಂದ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ಬೊಮ್ಮೂರು ಅಗ್ರಹಾರ ಬಳಿ ರೈತರು ಹಾಗೂ ಸಾರ್ವಜನಿಕರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಹಳ್ಳಿಗಳಲ್ಲಿ ಸೋಲಾರ್ ಕ್ರಾಂತಿಗೆ ಮುನ್ನುಡಿ...!
ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜಿಲಿ ಯೋಜನೆ ಮೂಲಕ ಹಳ್ಳಿಗಳಲ್ಲಿ ಸೋಲಾರ್ ಕ್ರಾಂತಿ ಮೂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮಾದರಿ ಸೋಲಾರ್ ಗ್ರಾಮಕ್ಕೆ ಒಂದು ಕೋಟಿ ರು. ಬಹುಮಾನವನ್ನೂ ಘೋಷಿಸಿದೆ. ಈ ಯೋಜನೆಯಡಿ ಸೋಲಾರ್ ಅಳವಡಿಕೆಗೆ ಹಳ್ಳಿ ಜನರ ಜೊತೆಗೆ ಸರ್ಕಾರಿ ಅಧಿಕಾರಿಗಳ ಆಸಕ್ತಿ ಪ್ರದರ್ಶನವೂ ಇಲ್ಲಿ ಬಹಳ ಮುಖ್ಯವಾಗಿದೆ.
ಸೆ.೧೩ರಂದು ಡಾ.ಪಿ.ಬೋರೇಗೌಡ ಕೃತಿಗಳ ಲೋಕಾರ್ಪಣೆ
ಮಾಣಿಕ್ಯ ಫಾರ್ಮ್ ಆಶ್ರಯದಲ್ಲಿ ಸರ್ಕಾರದ ವಿಶ್ರಾಂತ ವಿಶೇಷ ಕಾರ್ಯದರ್ಶಿ ಡಾ.ಪಿ.ಬೋರೇಗೌಡ ಅವರು ರಚಿಸಿರುವ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಸೆ.೧೩ರಂದು ಬೆಳಗ್ಗೆ ೧೦.೩೦ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಟಿ.ಬಿ.ಬಡಾವಣೆಯ ನಿವೇಶನ ಹಂಚಿಕೆ ಮಾಡದಂತೆ ಕೆ.ಸಿ.ಮಂಜುನಾಥ್ ಆಗ್ರಹ
ಕೆ.ಆರ್.ಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿ ಒಟ್ಟು 17.21 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಭೂಮಿಯನ್ನು ವಸತಿ ರಹಿತರಿಗೆ ಹಂಚಿಕೆ ಮಾಡುವ ಬದಲು ಹಿಂದಿನ ಪುರಸಭೆ ಆಡಳಿತ ಅಧಿಕಾರ ಸಾಹಿಗಳು ತಮಗೆ ಬೇಕಾದ ವ್ಯಕ್ತಿಗಳಿಗೆ ಕಾನೂನು ಬಾಹಿರವಾಗಿ ನಿವೇಶನಗಳನ್ನು ಮಂಜೂರು ಮಾಡಿದ್ದಾರೆ.
ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರಿನ ದಾನಿಯಿಂದ ಗುದ್ದಲಿ ಪೂಜೆ
ಶಿಥಿಲಗೊಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗಾಗಿ ತಮ್ಮ ಸ್ವಂತ ಖರ್ಚಿನಿಂದ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ತಮ್ಮ ಸ್ವ ಇಚ್ಚೆಯಿಂದ ಕಟ್ಟಡದ ನೆಲ ಅಂತಸ್ತು ಹಾಗೂ ಮೇಲಂತಸ್ತು ಸೇರಿ 5 ಕೊಠಡಿಯನ್ನು ನಿರ್ಮಿಸಿಕೊಡುತ್ತಿದ್ದಾರೆ.
ನಾಗಮಂಗಲ ತಾಲೂಕು ಕೇಂದ್ರ ಸ್ಥಾನದ ಅಭಿವೃದ್ಧಿಗೆ ಸಹಕರಿಸಿ: ಚಲುವರಾಯಸ್ವಾಮಿ
ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವವಾಗ ಪರ ವಿರೋಧ ಇದ್ದೆ ಇರುತ್ತದೆ. ವೈಯಕ್ತಿಕವಾಗಿ ಯಾವುದೇ ಸಮುದಾಯಗಳಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಇತ್ತೀಚಿನ ದಿನಗಳಲ್ಲಿ ಕೆಲವರು ತಮಗೆ ಅನುಕೂಲವಾತ್ತದೆಂದರೆ ಕಾನೂನು ಬದ್ಧವಾಗಿ ಮಾಡಿ ಎನ್ನುತ್ತಾರೆ. ವೈಯುಕ್ತಿಕ ಹಿತಾಸಕ್ತಿ ಇದ್ದರೆ ಸ್ವಲ್ಪ ಅನುಸರಿಸಿ ಎನ್ನುತ್ತಾರೆ. ಇದು ಮನುಷ್ಯನ ಸಹಜ ಆಲೋಚನೆ.
ಪ್ರಾಧಿಕಾರ ರಚನೆ ನಿರ್ಧಾರ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ
ಕಳೆದ ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಬೊಪ್ಪೇಗೌಡನಪುರ, ಶ್ರೀಮಂಟೇಸ್ವಾಮಿ, ಮುಟ್ಟನಹಳ್ಳಿ ದೊಡ್ಡಮ್ಮತಾಯಿ, ಕಪ್ಪಡಿಕ್ಷೇತ್ರ ರಾಚಪ್ಪಾಜಿ, ಚಿಕ್ಕಲೂರು ಕ್ಷೇತ್ರ ಕುರುಬನ ಕಟ್ಟೆ ಕ್ಷೇತ್ರ ಮತ್ತು ಮಳವಳ್ಳಿ ತಾಲೂಕಿನ ಹೊನ್ನಾಯಕನ ಬೊಪ್ಪೇಗೌಡನಪುರ ಮಠಗಳನ್ನು ಒಳಗೊಂಡ ಐದು ಪುಣ್ಯಕ್ಷೇತ್ರಗಳನ್ನು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿತ್ತು.
ಮಳವಳ್ಳಿ ಟಿಎಪಿಸಿಎಂಎಸ್ ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಸಿ.ಪಿ.ರಾಜು
ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಯಾರೇ ಅಭ್ಯರ್ಥಿಗಳಾದರೂ ಅವರನ್ನು ಗೆಲ್ಲಿಸಲು ಮುಂದಾಗಬೇಕು. ಭಿನ್ನಾಭಿಪ್ರಾಯಗಳಿದ್ದರೆ ಕುಳಿತು ಬಗೆಹರಿಸಿಕೊಂಡು ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಆಕಾಂಕ್ಷಿತರ ಪಟ್ಟಿಯನ್ನು ಶಾಸಕರಿಗೆ ನೀಡಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ನರೇಗಾ ಕಾಮಗಾರಿ ಕಳಪೆ; ಸಮಗ್ರ ತನಿಖೆಗೆ ಅಣೆಚಾಕನಹಳ್ಳಿ ಗ್ರಾಮಸ್ಥರ ಒತ್ತಾಯ
ತೋಪ್ಪಿನಕಟ್ಟೆ ಕಟ್ಟೆ ತನ್ನ ಹಿಂದಿನ ಮೂಲ ಸ್ವರೂಪವನ್ನು ಕಳೆದುಕೊಂಡಿದೆ. ಮೊದಲಿಗೆ ಹೂಳೆತ್ತಿ ಸೇತುವೆ ಮರು ನಿರ್ಮಿಸುವಂತೆ ಆಗ್ರಹಿಸಿದ ಗ್ರಾಮಸ್ಥರು ಗ್ರಾಮದಲ್ಲಿ ಸ್ಮಶಾನ ಜಾಗವಿಲ್ಲ. ಬಡ ನಿವೇಶನ ರೈತರಿಗೆ ಹಂಚಿರುವ ನಿವೇಶನದಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಸೂಮಾರು ಆರೇಳು ಲಕ್ಷ ಹಣ ಅವ್ಯವಹಾರ ಮಾಡಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved