• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿ - ಮಗನ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ : ವಿಪಕ್ಷ ನಾಯಕ ಆರ್. ಅಶೋಕ್

ಆತ್ಮಹತ್ಯೆ ಮಾಡಿಕೊಂಡ ಇಲ್ಲಿನ ಕೊನ್ನಾಪುರ ಗ್ರಾಮದ ವಾಸಿ ಪ್ರೇಮಾ ಹಾಗೂ ಮಗ ರಂಜಿತ್ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪರಿಹಾರ ನೀಡಿದರು. 

ಮಾರುಕಟ್ಟೆ ಶುಲ್ಕ ವಿನಾಯಿತಿ ರದ್ದು: ಶಿವಾನಂದ ಪಾಟೀಲ
ಮದ್ದೂರು ಎಪಿಎಂಸಿ ಕಾರ್ಯದರ್ಶಿ ಲತಾ ಅವರ ವರದಿ ಮತ್ತು ಮಾಹಿತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಇದೇ ರೀತಿ ವರದಿ ಸಿದ್ಧಪಡಿಸುವುದು ಸೂಕ್ತ ಎಂದು ಹೇಳಿದರು. ನಿಗದಿತ ನಮೂನೆಯಲ್ಲಿ ವರದಿ ಸಿದ್ಧಪಡಿಸಿದರೆ ಅನುಕೂಲ. ಮಾಹಿತಿಯಲ್ಲಿ ಶೇಕಡಾವಾರು ಇರಲಿ ಎಂದು ಹೇಳಿದರು.
ಸುಗ್ರೀವಾಜ್ಞೆ ಜಾರಿಯಾಗುವಷ್ಟರಲ್ಲಿ ಇನ್ನೆಷ್ಟು ಅಮಾಯಕರು ಸಾಲದ ಶೂಲಕ್ಕೆ ಬಲಿಯಾಗಬೇಕು : ಆರ್.ಅಶೋಕ್

ರಾಜ್ಯಪಾಲರು ಅಂಕಿತ ಹಾಕಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಎಂದು ಸರ್ಕಾರ ನೀಡುತ್ತಿರುವ ಸಮರ್ಥನೆ ನೋಡಿದರೆ ನಾಳೆ ಬಾ ಎಂಬ ಬೋರ್ಡ್‌ನ್ನು ಸರ್ಕಾರ ಹಾಕಿಕೊಂಡಂತಿದೆ.  

ಪಿ.ಎಂ.ನರೇಂದ್ರಸ್ವಾಮಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ರಾಜ್ಯಸರ್ಕಾರ ನಾಮನಿರ್ದೇಶನ ಮಾಡಿದೆ. ನರೇಂದ್ರಸ್ವಾಮಿ ಅವರು ಬುಧವಾರ ರಾತ್ರಿ ೯ ಗಂಟೆ ವೇಳೆಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಹಾಲು ಉತ್ಪಾದನೆಯಲ್ಲಿ ತಾಲೂಕನ್ನು ಮೊದಲ ಸ್ಥಾನಕ್ಕೆ ತರುವ ಗುರಿ: ಸಿ.ಶಿವಕುಮಾರ್
ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಹೈನುಗಾರಿಕೆ ಆರ್ಥಿಕ ಆಧಾರ ಸ್ತಂಭ. ಲಕ್ಷಾಂತರ ಕುಟುಂಬಗಳ ಬದುಕು ನಿರ್ವಹಣೆಗೆ ಸಹಕಾರಿಯಾಗಿದೆ. ಸಹಕಾರ ಸಂಘಗಳು ದೇವಸ್ಥಾನಗಳಿದ್ದಂತೆ. ನಾವು ದೇವರ ಬಗ್ಗೆ ಎಷ್ಟು ಭಕ್ತಿ, ನಂಬಿಕೆ ಇಟ್ಟು ಪೂಜಿಸುತ್ತೇವೋ, ಅಷ್ಟೇ ಪ್ರಾಮಾಣಿಕವಾಗಿ ಸಂಘದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ.
ನವೆಂಬರ್ ನಲ್ಲಿ ಸಿಎಂ ಬದಲಾವಣೆ ನಿಶ್ಚಿತ: ಆರ್ ಅಶೋಕ್ ಪುನರುಚ್ಚಾರ
ಇಡೀ ದೇಶದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೂರು ವರ್ಷಕ್ಕೊಮ್ಮೆ ಆಂತರಿಕ ಚುನಾವಣೆ ನಡೆಯುತ್ತದೆ. ರಾಷ್ಟ್ರೀಯ ಅಧ್ಯಕ್ಷರೇ ಬದಲಾವಣೆಯಾಗುತ್ತಾರೆ. ಉಳಿಸಿಕೊಳ್ಳುವುದು, ಬಿಡುವುದು, ತೀರ್ಮಾನ ಮಾಡುವುದು ರಾಷ್ಟ್ರೀಯ ಅಧ್ಯಕ್ಷರು, ಸಂಸದೀಯ ಮಂಡಳಿ ಹಾಗೂ ಅಮಿತ್‌ಶಾ ಅವರು ಎಂದು ಹೇಳಿದರು.
ಮಂಡ್ಯ ಜಿಲ್ಲೆಗೆ ಮೂರು ರಾಜ್ಯಪ್ರಶಸ್ತಿ ಪುರಸ್ಕಾರ
ಬೆಂಗಳೂರಿನ ವಸಂತ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನರೇಗಾ ಹಬ್ಬ- ೨೦೨೫ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು.
ಟಾಟಾ ಏಸ್ ಡಿಕ್ಕಿ; ಬೈಕ್ ಸವಾರ ಸಾವು
ಸ್ಥಳದಲ್ಲಿ ಬೈಕ್ ಸವಾರ ತೀವ್ರವಾಗಿ ಪಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಿ ಪ್ರಕರಣ ದಾಖಲಿಸಿಕೊಂಡು ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ಧಾರೆ.
ಶ್ರೀ ಕಾಲಭೈರವೇಶ್ವರ ಪುಣ್ಯಕ್ಷೇತ್ರಕ್ಕೆ ಶಾಸಕ ನರೇಂದ್ರಸ್ವಾಮಿ ಭೇಟಿ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆಯನ್ನು ಹಿರಿತನ ಮತ್ತು ನಿಷ್ಠೆ ಹಿನ್ನೆಲೆ ತಮಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಪಕ್ಷದ ಕೇಂದ್ರ ಮತ್ತು ರಾಜ್ಯ ವರಿಷ್ಠರಿಗೆ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಚ್ಯುತಿ ಬಾರದಂತೆ ದಕ್ಷತೆಯಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ಮೈಕ್ರೋ ಫೈನಾನ್ಸ್ ಹಾವಳಿ ತಡೆಯುವಂತೆ ಪ್ರತಿಭಟನೆ
ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿರ್ಬಂಧಿಸಬೇಕು. ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರದ ಜೊತೆಗೆ ಸಾಲಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಜೊತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿ ಕಡಿವಾಣ ಹಾಕಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved