• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತನಿಂದ ಪಡೆದಿದ್ದ ಹೆಚ್ಚುವರಿ ಹಣ ವಾಪಸ್ ಕೊಡಿಸಿದ ಎಸಿ
ಸಿಬ್ಬಂದಿಯನ್ನು ತಕ್ಷಣ ಅಮಾನತು ಮಾಡಿ ಎಂದು ದೂರುದಾರ ಕೆ.ಆರ್.ಎಸ್ ಪಕ್ಷದ ಅಧ್ಯಕ್ಷ ನಾಗರಾಜು ಎಸಿ ಅವರಿಗೆ ಲಿಖಿತ ದೂರು ನೀಡಿದ್ದು, ಲಂಚ ಪಡೆದ ನೌಕರನ ವಿರುದ್ಧ ಕ್ರಮ ಜರುಗಿಸುವುದಾಗಿ ಎಸಿ ಡಾ.ಶ್ರೀನಿವಾಸ್ ತಿಳಿಸಿದ್ದಾರೆ.
5 ವರ್ಷಗಳ ಬಳಿಕ ಪುನರಾರಂಭಗೊಂಡ ಸಾರಿಗೆ ಬಸ್ ಸಂಚಾರ
ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ರಾತ್ರಿ 8.30ಕ್ಕೆ ಹೊರಡುವ ಬಸ್ ಕಿರಂಗೂರು, ಗಣಪತಿ ದೇವಸ್ಥಾನದ ಅಡ್ಡರಸ್ತೆ, ಕೂಡಲಕುಪ್ಪೆ, ಹನುಮಂತನಗರ ಗೇಟ್, ಬಲ್ಲೇನಹಳ್ಳಿ, ಚಂದ್ರಗಿರಿಕೊಪ್ಪಲು, ಸಬ್ಬನಕುಪ್ಪೆ, ಮಲ್ಲೇಗೌಡನಕೊಪ್ಪಲು ಗ್ರಾಮಗಳ ಮೂಲಕ ಹಾದುಹೋಗಿ ನಂತರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರಿ ವೇಳೆ ತಂಗಲಿದೆ.
ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾಜಿ ಸಂಸದ ದಿ.ಡಾ.ಜಿ.ಮಾದೇಗೌಡರು ದಾರಿದೀಪ: ಬಿ.ಸಿ.ಶಿವಾನಂದಮೂರ್ತಿ
ಭಾರತೀ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ಉದ್ಯೋಗದಲ್ಲಿರುವುದು ಸಂಸ್ಥೆ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ದಾರಿ ದೀಪವಾದ ಜಿ.ಮಾದೇಗೌಡರ ಕಾರ್ಯ ಸಾರ್ಥಕವಾಗಿದೆ.
ಫೆ.೭ರಂದು ಮೈಸೂರು ಆಕಾಶವಾಣಿ-೯೦ ಭಾವ ಜನಪದ ರಂಗ ಕಾರ್ಯಕ್ರಮ
ಮೈಸೂರು ಆಕಾಶವಾಣಿ ಕೇಂದ್ರಕ್ಕೆ ೯೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅದರಂತೆ ಈಗಾಗಲೇ ಚಾಮರಾಜನಗರ, ಮೈಸೂರಿನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಮಂಡ್ಯದಲ್ಲೂ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿದ್ದೇವೆ.
ಚಿನಕುರಳಿ ಕೃಷಿ ಪತ್ತಿನ ಸಂಘಕ್ಕೆ ಗೋಪಾಲಗೌಡ, ಸುರೇಂದ್ರ ಅವಿರೋಧ ಆಯ್ಕೆ
ಚಿನಕುರಳಿ ಸೊಸೈಟಿ ಜಿಲ್ಲೆಯ ಮಾದರಿ ಸಂಘವಾಗಿ ಕೆಲಸ ಮಾಡುತ್ತಿದೆ. ಸೂಪರ್ ಮಾರುಕಟ್ಟೆ, ಆಹಾರ, ಗೊಬ್ಬರು ಶಾಖೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡುತ್ತೇನೆ. ಜತೆಗೆ ರೈತರಿಗೆ ಸಾಲ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಿಕೊಡುವ ಮೂಲಕ ಎಲ್ಲಾ ನಿರ್ದೇಶಕರ ಜತೆಗೂಡಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.
ರಥ ಸಪ್ತಮಿ ಮಹೋತ್ಸವದಲ್ಲಿ ಮೇಳೈಸಿದ ಜಾನಪದ ಕಲಾಮೇಳ
ಬೆಳಗ್ಗೆ 6.30ಕ್ಕೆ ಆರಂಭವಾದ ಜಾನಪದ ಕಲಾ ಮೇಳದಲ್ಲಿ ಪಾಲ್ಗೊಂಡಿದ್ದ ಸುಮಾರು 600ಕ್ಕೂ ಹೆಚ್ಚು ಕಲಾವಿದರು 10.30ರ ವರೆಗೆ ಚೆಲುವನಾರಾಯಣಸ್ವಾಮಿಗೆ ಕಲಾರಾಧನೆಯ ಸೇವೆ ಮಾಡಿದರು. ಮೇಲುಕೋಟೆಯ ಉತ್ಸವ ಬೀದಿಗಳಲ್ಲಿ ಜನಪದ ಕಲಾರಾಧನೆ ವೇದಿಕೆಯಾಗಿ ಬದಲಾಗಿ ಜನಪದ ಕಲಾ ಪ್ರಕಾರಗಳ ಪ್ರದರ್ಶನ ಮೇಳೈಸಿತ್ತು.
ರೈತರೇ ಎರೆಹುಳು ಸಾಕಾಣಿಕೆ ಮಾಡಿ ಅರ್ಥಿಕವಾಗಿ ಸದೃಢರಾಗಿ: ಸಿ.ಎಲ್.ನಾಗರಾಜು
ಕನಿಷ್ಠ ಒಂದು ಎಕರೆ ಹಿಪ್ಪು ನೇರಳೆ ತೋಟದಲ್ಲಿ 250-300 ಮೊಟ್ಟೆಗಳ ಸಾಕಾಣಿಕೆ ಮಾಡಬಹುದು. ರೈತರು ವಾರ್ಷಿಕ 5 ರಿಂದ 6 ಲಕ್ಷ ರು. ಆದಾಯ ಪಡೆಯುವಂತೆ, ಜೊತೆಗೆ ಎರೆಹುಳು ಸಾಕಾಣಿಕೆ ಮಾಡಿ ಎರೆಹುಳು ಗೊಬ್ಬರ ಮಾರಾಟ ಮಾಡಿಯು ರೈತರು ಆದಾಯ ಪಡೆಯಬಹುದು.
108 ಸೂರ್ಯ ನಮಸ್ಕಾರ ಹಾಗೂ ಅಗ್ನಿಹೋತ್ರ ಕಾರ್ಯಕ್ರಮ
ರಥಸಪ್ತಮಿ ಅಂಗವಾಗಿ ಮಳವಳ್ಳಿ ಪಟ್ಟಣದ ಕನಕದಾಸ ಕ್ರೀಡಾಂಗಣದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 108 ಸೂರ್ಯ ನಮಸ್ಕಾರ ಹಾಗೂ ಅಗ್ನಿಹೋತ್ರ ಕಾರ್ಯಕ್ರಮ ನಡೆಯಿತು.
ಫಲಿಸದ ಮಾಜಿ ಶಾಸಕರ ಷಡ್ಯಂತ್ರ: ಎಸ್.ಪಿ.ಸ್ವಾಮಿ
ನಾನು ಬಿಜೆಪಿ ಪಕ್ಷದ ರಾಜ್ಯ ನಾಯಕರ ಅನುಮತಿ ಪಡೆದೇ ಚುನಾವಣೆಗೆ ಸ್ಪರ್ಧಿಸಿದ್ದೆ. ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉಪಾಧ್ಯಕ್ಷ ಸುರಾನ ಇವರು ಒಪ್ಪಿಗೆ ನೀಡಿದ್ದರಿಂದ ಚುನಾವಣೆಗೆ ಸ್ಪರ್ಧಿಸಿದ್ದೆ. ಆದರೆ, ಮಾಜಿ ಶಾಸಕರು ನಮ್ಮ ಪಕ್ಷದ ಕೆಲವು ಮುಖಂಡರ ದಾರಿ ತಪ್ಪಿಸಿ ನನ್ನನ್ನು ಸೋಲಿಸಲು ಪ್ರಯತ್ನಿಸಿ ಅವರ ಬೆಂಬಲಿತ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ.
ರಥಸಪ್ತಮಿ: ಸಂಭ್ರಮದಿಂದ ನಡೆದ ಶ್ರೀಕಲ್ಯಾಣ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾದರೆ ಹಬ್ಬ ಹರಿದಿನ, ಜಾತ್ರೆ ಉತ್ಸವಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ತಾಲೂಕಿನ ಹೇಮಗಿರಿ ಶ್ರೀಕ್ಷೇತ್ರದಲ್ಲಿ ನಡೆಯುವ ಭಾರಿ ದನಗಳ ಜಾತ್ರೆಯು ಇಡೀ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿಯಾಗಿದೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved